Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ....

ಓ ಮೆಣಸೇ....

ಪಿ.ಎ.ರೈಪಿ.ಎ.ರೈ12 Nov 2018 12:18 AM IST
share
ಓ ಮೆಣಸೇ....

ಮುಖ್ಯಮಂತ್ರಿ ಕುಮಾರಸ್ವಾಮಿ ಪೇಪರ್ ಟೈಗರ್ - ಸಿ.ಟಿ.ರವಿ, ಶಾಸಕ
►ಟೈಗರ್ ಜಯಂತಿಗೆ ಹೆದರಿ ಮನೆಯಲ್ಲಿ ಕೂತದ್ದಕ್ಕೆ ಈ ಆರೋಪವೇ?
---------------------
ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನಾಗಲಿ, ನನ್ನ ಕುಟುಂಬದವರಾಗಲಿ ಸ್ಪರ್ಧಿಸುವುದಿಲ್ಲ - ವಿ.ಶ್ರೀನಿವಾಸ್ ಪ್ರಸಾದ್, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ
►ಸೋಲುವುದಕ್ಕಾಗಿ ಸ್ಪರ್ಧಿಸುವ ಅಗತ್ಯವೂ ಇಲ್ಲ.

---------------------
 
ಮೀಟೂ ವಿಚಾರದಲ್ಲಿ ಹೆಣ್ಣನ್ನು ಪದೇ ಪದೇ ಮುಜುಗರಕ್ಕೆ ಒಳಪಡಿಸುವ ಕೆಲಸ ನಡೆಯುತ್ತಿದೆ -ಜಯಮಾಲಾ, ಸಚಿವೆ
►ಹೆಣ್ಣು ಬೇಗ ಮುಜುಗರಕ್ಕೆ ಒಳಗಾಗುತ್ತಾಳೆ ಎಂಬ ಧೈರ್ಯದಿಂದ.

---------------------
ಕಾಂಗ್ರೆಸ್‌ನ ಪಾಪವೆಲ್ಲ ಕಳೆಯಬೇಕಾದರೆ ರಾಮಮಂದಿರ ಶಿಲಾನ್ಯಾಸಕ್ಕೆ ರಾಹುಲ್ ಗಾಂಧಿ ನನ್ನ ಜೊತೆ ಅಯೋಧ್ಯೆಗೆ ಬರಲಿ - ಉಮಾಭಾರತಿ, ಕೇಂದ್ರ ಸಚಿವೆ
►ಮೊದಲು ನಿಮ್ಮ ಕೈಗೆ ಅಂಟಿಕೊಂಡ ರಾಮನ ರಕ್ತವನ್ನು ಗಂಗೆಯಲ್ಲಿ ತೊಳೆದು ಬನ್ನಿ.

---------------------
ವನ್ಯ ಜೀವಿಗಳ ಮೇಲೆ ಸರಕಾರಕ್ಕೆ ದಯಾಪರತೆಯ ಕೊರತೆ ಇದೆ - ಮೇನಾಕಾ ಗಾಂಧಿ, ಕೇಂದ್ರ ಸಚಿವೆ
►ಮಾನವರೂ ನಿಮ್ಮ ಜೀವಿಗಳ ವ್ಯಾಪ್ತಿಯಲ್ಲಿ ಬರುತ್ತಾರೆಯೇ?
---------------------
ಪ್ರಧಾನಿ ಮೋದಿ ಆನಕೊಂಡ ಇದ್ದಂತೆ - ಯನಮಲ ರಾಮಕೃಷ್ಣಡು, ಆಂಧ್ರ ಸಚಿವ
►ಇಂತಹ ನೂರಾರು ಆನಕೊಂಡಗಳನ್ನು ಸಾಕಿ ಬೆಳೆಸಿದ ಹೆಮ್ಮೆ ನಮ್ಮದು ಎಂದಿತಂತೆ ಆರೆಸ್ಸೆಸ್.

---------------------
ಸಾಹಿತಿಗಳು ಯಾವುದೇ ಒಂದು ಪ್ರದೇಶಕ್ಕೆ ತೆರೆದುಕೊಳ್ಳದೆ ಸಮಗ್ರ ಭಾರತಕ್ಕೆ ತೆರೆದುಕೊಳ್ಳಬೇಕು -ಎಸ್.ಎಲ್.ಭೈರಪ್ಪ, ಹಿರಿಯ ಸಾಹಿತಿ
►ಯಾವ ಪಕ್ಷಕ್ಕೆ ತೆರೆದುಕೊಳ್ಳಬೇಕು ಎನ್ನುವುದನ್ನು ನೀವು ಹೇಳುವ ಅಗತ್ಯವೇ ಇಲ್ಲ ಬಿಡಿ.

---------------------
ಬ್ರಹ್ಮಚರ್ಯವೇ ನನ್ನ ಯಶಸ್ಸಿಗೆ ಕಾರಣ - ಬಾಬಾರಾಮ್‌ದೇವ್, ಯೋಗ ಗುರು
►ಪಕ್ಕದಲ್ಲೇ ಕುಳಿತ್ತಿದ್ದ ತಮ್ಮ ಮಿತ್ರ ಬಾಲಕೃಷ್ಣ ನಾಚಿಕೊಂಡರಂತೆ.

---------------------
ಕುಮಾರಸ್ವಾಮಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದ್ದರೆ ಟಿಪ್ಪು ಜಯಂತಿ ಕೈಬಿಡಬೇಕು - ಕೆ.ಎಸ್.ಈಶ್ವರಪ್ಪ, ಬಿಜೆಪಿ ನಾಯಕ
►ಬಿಜೆಪಿ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಕೈ ಬಿಡುವ ಎಲ್ಲ ಸಾಧ್ಯತೆಗಳು ಕಾಣುತ್ತಿವೆ.

---------------------
ಬೆಂಗಳೂರಿನಲ್ಲೂ ರಾಮಮಂದಿರ ನಿರ್ಮಾಣ ಮಾಡುವ ಚಿಂತನೆ ಇದೆ - ಆರ್.ಅಶೋಕ್, ಮಾಜಿ ಡಿಸಿಎಂ
►ವಿಧಾನಸೌಧವನ್ನು ಕೆಡವಿಯೇ?
---------------------
ಖಾಲಿ ಡಬ್ಬಗಳ ಸದ್ದು ಯಾವಾಗಲೂ ಕರ್ಕಶವಾಗಿರುತ್ತದೆ - ಜಗ್ಗೇಶ್, ನಟ
►ನಿಮ್ಮ ಹೇಳಿಕೆ ತುಕ್ಕು ಹಿಡಿದ ಖಾಲಿ ಡಬ್ಬ ಹೊರಡಿಸಿದ ಕರ್ಕಶ ಶಬ್ದ.

---------------------
ಆಯುರ್ವೇದ ವೈದ್ಯಕೀಯ ಪದ್ಧತಿಯು ಯಾವುದೇ ಮತ ಧರ್ಮಕ್ಕೆ ಸೀಮಿತವಲ್ಲ - ನಳಿನ್‌ಕುಮಾರ್ ಕಟೀಲು, ಸಂಸದ
►ಅದು ಸದ್ಯಕ್ಕೆ ಅಲೋಪತಿಗೆ ಮೀಸಲಾದ ಹಣವನ್ನು ಕಬಳಿಸುವುದಕ್ಕಷ್ಟೇ ಸೀಮಿತ.

---------------------
ಬಿಜೆಪಿ ಸೋಲಿಸಲು ಯಾವುದೇ ತ್ಯಾಗಕ್ಕೂ ಸಿದ್ಧ - ಕುಮಾರಸ್ವಾಮಿ, ಮುಖ್ಯಮಂತ್ರಿ
►ಮುಖ್ಯಮಂತ್ರಿಯಾಗಿರುವುದು ತಮ್ಮ ತ್ಯಾಗಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿದೆಯೇ?
---------------------
ಜನತೆಯ ಋಣ ತೀರಿಸುವ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ - ಅನಿತಾಕುಮಾರಸ್ವಾಮಿ, ಶಾಸಕಿ
►ಡಿಕೆಶಿ ಋಣವನ್ನು ತೀರಿಸುವ ಬಗೆಯ ಬಗ್ಗೆ ಚಿಂತಿಸಿ.

---------------------
ಶಿವಮೊಗ್ಗದಲ್ಲಿ ನಾವು ಸೋತು ಗೆದ್ದಿದ್ದೇವೆ - ಎಚ್.ವಿಶ್ವನಾಥ್, ಜೆಡಿಎಸ್ ಅಧ್ಯಕ್ಷ
►ಯಡಿಯೂರಪ್ಪ ಸೋತು, ಅವರ ಮಗ ಗೆದ್ದಿದ್ದಾರೆ.

---------------------
ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
►ಅವರ ಹಣದ ಜೊತೆಗೆ ಮಾತ್ರ ಸಂಬಂಧ ಇರಬೇಕು.

---------------------
ನೋಟು ರದ್ದತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಕ್ರಮಬದ್ಧಗೊಂಡಿದೆ - ಅರುಣ್‌ಜೇಟ್ಲಿ, ಕೇಂದ್ರ ಸಚಿವ
►ಬಹುಶಃ ಬಿಜೆಪಿ ಮತ್ತು ಆರೆಸ್ಸೆಸ್‌ನ ಅರ್ಥ ವ್ಯವಸ್ಥೆಯ ಬಗ್ಗೆ ಹೇಳಿರಬೇಕು.

---------------------
ಕಾನೂನಿಗಿಂತ ಧರ್ಮ ದೊಡ್ಡದು - ವಿಶ್ವೇಶತೀರ್ಥ ಸ್ವಾಮೀಜಿ, ಪೇಜಾವರ ಮಠ
►ಪಾಕಿಸ್ತಾನಕ್ಕೆ ಹೋಗಿ. ಅಲ್ಲಿ ನಿಮ್ಮಂತೆಯೇ ನಂಬಿದವರು ದೊಡ್ಡ ಸಂಖ್ಯೆಯಲ್ಲಿದ್ದಾರೆ.

---------------------
ಜಾತ್ಯತೀತ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಸಮಯ ಬಂದಿದೆ - ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
►ಚುನಾವಣೆ ಬಂದಾಗ ಮಾತ್ರ ಶಕ್ತಿ ಪ್ರದರ್ಶನಕ್ಕೆ ಸಮಯವೇ?
---------------------
ನೋಟು ರದ್ದತಿಯು ಭಾರತದ ಅರ್ಥ ವ್ಯವಸ್ಥೆಯ ಮೇಲೆ ಸ್ವಯಂ ಮಾಡಿಕೊಂಡ ಗಾಯವಾಗಿದೆ -ಅರವಿಂದ ಕೇಜ್ರಿವಾಲ್, ದಿಲ್ಲಿ ಮುಖ್ಯಮಂತ್ರಿ
►ಕುತ್ತಿಗೆಯ ಮೇಲೆ ಕೂತ ಸೊಳ್ಳೆಯನ್ನು ಖಡ್ಗದಿಂದ ಓಡಿಸಿದಂತೆ.

---------------------
ಪ್ರಧಾನಿ ನರೇಂದ್ರ ಮೋದಿ ಹೇಳಿರುವಂತೆ ಅವರನ್ನು ಜೀವಂತ ಸುಡುವ ಕಾಲ ಬಂದಿದೆ - ಟಿ.ಬಿ.ಜಯಚಂದ್ರ, ಮಾಜಿ ಸಚಿವ ಹಳೆಯ ನೋಟುಗಳನ್ನು ►ಅದಕ್ಕಾಗಿ ಬಳಕೆ ಮಾಡಬಹುದು ಎಂದು ಆರ್‌ಬಿಐ ಹೇಳಿದೆಯಂತೆ.

---------------------

ಜೆಡಿಎಸ್ ಅಧಿಕಾರದಲ್ಲಿರಬೇಕು ಎಂಬುದಷ್ಟೇ ನನಗೆ ಮುಖ್ಯ - ಎಚ್.ಡಿ.ರೇವಣ್ಣ, ಸಚಿವ
►ಕರ್ನಾಟಕವನ್ನು ಬಲಿಕೊಟ್ಟಾದರೂ....ಎಂದು ಇನ್ನೂ ಹೇಳಿಲ್ಲ.

---------------------
ಮಾಜಿ ಸಿಎಂ ಸಿದ್ದರಾಮಯ್ಯ ಟಿಪ್ಪುಗಿಂತ ದೊಡ್ಡ ಮತಾಂಧ - ನಳಿನ್‌ಕುಮಾರ್ ಕಟೀಲು, ಸಂಸದ
►ಮೀರ್ ಸಾದಿಕ್‌ನ ವಂಶಸ್ಥರ ಮಾತು 

share
ಪಿ.ಎ.ರೈ
ಪಿ.ಎ.ರೈ
Next Story
X