Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಚ್ಚಾತೈಲ ಮತ್ತು ರೂಪಾಯಿ ಕುರಿತು ಹೊಸ...

ಕಚ್ಚಾತೈಲ ಮತ್ತು ರೂಪಾಯಿ ಕುರಿತು ಹೊಸ ಕಳವಳಗಳ ಮಧ್ಯೆ ಸೆನ್ಸೆಕ್ಸ್ 346 ಅಂಶ ಪತನ

ವಾರ್ತಾಭಾರತಿವಾರ್ತಾಭಾರತಿ12 Nov 2018 7:32 PM IST
share
ಕಚ್ಚಾತೈಲ ಮತ್ತು ರೂಪಾಯಿ ಕುರಿತು ಹೊಸ ಕಳವಳಗಳ ಮಧ್ಯೆ ಸೆನ್ಸೆಕ್ಸ್ 346 ಅಂಶ ಪತನ

ಮುಂಬೈ,ನ.12: ಅಮೆರಿಕದ ಡಾಲರ್‌ನೆದುರು ರೂಪಾಯಿಯ ಕುಸಿತ ಮತ್ತು ಹೆಚ್ಚುತ್ತಿರುವ ಜಾಗತಿಕ ಕಚ್ಚಾತೈಲ ಬೆಲೆಗಳ ಕುರಿತು ಹೊಸದಾಗಿ ಸೃಷ್ಟಿಯಾಗಿರುವ ಕಳವಳಗಳಿಂದಾಗಿ ವಹಿವಾಟಿನ ಕೊನೆಯ ಅವಧಿಯಲ್ಲಿ ವಾಹನ ಮತ್ತು ಶಕ್ತಿ ಕ್ಷೇತ್ರಗಳ ಶೇರುಗಳ ಮಾರಾಟದ ಭರಾಟೆಯಿಂದಾಗಿ ಬಾಂಬೆ ಶೇರು ವಿನಿಮಯ ಕೇಂದ್ರ(ಬಿಎಸ್‌ಇ)ದ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರ ಸುಮಾರು 346 ಅಂಶಗಳ ಪತನದೊಂದಿಗೆ 34812.99ರಲ್ಲಿ ಮುಕ್ತಾಯಗೊಂಡಿದೆ. ಅತ್ತ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ದ ಸೂಚ್ಯಂಕ ನಿಫ್ಟಿ ಕೂಡ 103 ಅಂಶಗಳ ಕುಸಿತದೊಂದಿಗೆ 10,482.20ಕ್ಕೆ ದಿನದಾಟವನ್ನು ಮುಗಿಸಿದೆ.

ಕಚಾತೈಲ ಬೆಲೆಗಳು ಇಳಿಯುತ್ತಿರುವುನ್ನು ಚರ್ಚಿಸಲು ಪ್ರಮುಖ ಉತ್ಪಾದಕರು ರವಿವಾರ ನಡೆಸಿದ್ದ ಮಹತ್ವದ ಸಭೆಯಲ್ಲಿ ಮುಂದಿನ ತಿಂಗಳಿನಿಂದ ತನ್ನ ಉತ್ಪಾದನೆಯ ಪ್ರಮಾಣವನ್ನು ಕಡಿಮೆ ಮಾಡುವುದಾಗಿ ವಿಶ್ವದ ಅಗ್ರ ಕಚ್ಚಾತೈಲ ರಫ್ತು ರಾಷ್ಟ್ರವಾಗಿರುವ ಸೌದಿ ಅರೇಬಿಯಾ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಇಳಿಕೆಯ ಹಾದಿಯಲ್ಲಿದ್ದ ಜಾಗತಿಕ ಕಚ್ಚಾತೈಲದ ಬೆಲೆ ಸೋಮವಾರ ಪ್ರತಿ ಬ್ಯಾರೆಲ್‌ಗೆ ಶೇ.2.09ರಷ್ಟು ಏರಿಕೆಯಾಗಿ 71.62 ಡಾಲರ್‌ಗೆ ತಲುಪಿದೆ.

ಇತ್ತ ಭಾರತೀಯ ರೂಪಾಯಿ ವಹಿವಾಟಿನ ಮಧ್ಯದಲ್ಲಿ 57 ಪೈಸೆಗಳನ್ನು ಕಳೆದುಕೊಂಡು ಮತ್ತೊಮ್ಮೆ 73ಕ್ಕಿಂತ ಕೆಳಕ್ಕೆ ಕುಸಿದಿದ್ದು ದೇಶಿಯ ಮಾರುಕಟ್ಟೆಯ ಮೆಲೆ ಋಣಾತ್ಮಕ ಪರಿಣಾಮವನ್ನು ಬೀರಿತ್ತು. 73.07ಕ್ಕೆ ಕುಸಿದಿದ್ದ ಅದು ಸಂಜೆಯ ವೇಳೆಗೆ 72.87ಕ್ಕೆ ಚೇತರಿಸಿಕೊಂಡಿದೆ.

ಸೋಮವಾರ ಸೆಪ್ಟೆಂಬರ್‌ನ ಕೈಗಾರಿಕಾ ಉತ್ಪಾದನೆ ಸೂಚ್ಯಂಕ(ಐಐಪಿ) ಮತ್ತು ಅಕ್ಟೋಬರ್‌ನ ಸಿಪಿಐ ಹಣದುಬ್ಬರದ ಅಂಕಿಅಂಶಗಳು ಬಿಡುಗಡೆಯಾಗಲಿರುವ ಅಂಶವೂ ಕೂಡ ಹೂಡಿಕೆದಾರು ಎಚ್ಚರಿಕೆ ವಹಿಸುವಂತೆ ಮಾಡಿತ್ತು. ಹೆಚ್ಚಿನ ಇತರ ಏಷ್ಯನ್ ಶೇರು ಮಾರುಕಟ್ಟೆಗಳಲ್ಲಿನ ಮಿಶ್ರ ಪ್ರವೃತ್ತಿಗಳು ಮತ್ತು ಐರೋಪ್ಯ ಶೇರುಗಳು ಆರಂಭದಲ್ಲಿ ಕುಸಿತ ದಾಖಲಿಸಿದ್ದು ಕೂಡ ದೇಶಿಯ ಶೇರು ಮಾರುಕಟ್ಟೆಗಳ ಮೇಲೆ ನಕಾರಾತ್ಮಕ ಪರಿಣಾಮವನ್ನುಂಟು ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X