Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳುವಾಯಿ ಸಿ.ಎ.ಬ್ಯಾಂಕಿನಲ್ಲಿ ಜಿಲ್ಲಾ...

ಬೆಳುವಾಯಿ ಸಿ.ಎ.ಬ್ಯಾಂಕಿನಲ್ಲಿ ಜಿಲ್ಲಾ ಸಹಕಾರಿ ಸಪ್ತಾಹ ದಿನಾಚರಣೆ

ಸಾರಿಗೆ, ಸ್ವಚ್ಛತೆ, ತುರ್ತು ಅಗತ್ಯಗಳಿಗೆ 'ಸಹಕಾರಿ' ವಾಹನ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ12 Nov 2018 9:46 PM IST
share

ಮೂಡುಬಿದಿರೆ, ನ. 12: ದ.ಕ ಜಿಲ್ಲಾ ಮಟ್ಟದ 65ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆಯಲ್ಲಿ 6ನೇ ದಿನದ ಸಹಕಾರ ಸಂಭ್ರಮ ಕಾರ್ಯಕ್ರಮ ನ19ರಂದು ಬೆಳಿಗ್ಗೆ 10.30ಕ್ಕೆ ಕೆಸರ್‍ಗದ್ದೆ ಸಹಕಾರಿ ವ್ಯವಸಾಯಿಕ ಬ್ಯಾಂಕ್‍ಶಾಖೆಯ ಸಭಾಭವನದಲ್ಲಿ  ನಡೆಯಲಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಗ್ರಾಹಕರ ತುರ್ತು ಅಗತ್ಯಗಳಿಗೆ, ಸ್ವಚ್ಛತಾ ಕಾರ್ಯಗಳಿಗಾಗಿ ಮತ್ತು ರಸಗೊಬ್ಬರ ಸಾಗಾಟಕ್ಕೆ ನೂತನ 'ಸಹಕಾರಿ' ವಾಹನ ಸೌಲಭ್ಯ ಉದ್ಘಾಟನೆ, ಹಿರಿಯ ಸಹಕಾರಿಗಳಿಗೆ, ಸ್ವಸಹಾಯ ಗುಂಪು, ತಾಲೂಕು ಮಟ್ಟದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್ ಹೇಳಿದ್ದಾರೆ. ಅವರು ಸೋಮವಾರ ಬ್ಯಾಂಕಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು. 

ಯುವಜನ, ಮಹಿಳೆ ಮತ್ತು ಅಬಲ ವರ್ಗಕ್ಕಾಗಿ ಸಹಕಾರ ಸಂಸ್ಥೆಗಳು ಕುರಿತಂತೆ ಸಹಕಾರಿ ಸಪ್ತಾಹ ದಿನದ ಸಂಭ್ರಮವನ್ನು ಜಿಲ್ಲಾ ಎಸ್.ಸಿ.ಡಿ.ಸಿ.ಸಿ, ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಲ್ಲಿ ಬ್ಯಾಂಕಿನ ಗ್ರಾಹಕರ ತುರ್ತು ಅಗತ್ಯಗಳಿಗೆ, ಸ್ವಚ್ಛತಾ ಕಾರ್ಯಗಳಿಗಾಗಿ ಮತ್ತು ರಸಗೊಬ್ಬರ ಸಾಗಾಟಕ್ಕೆ ನೂತನ ಬ್ಯಾಂಕಿನ ವತಿಯಿಂದ ನೂತನ  'ಸಹಕಾರಿ' ವಾಹನ ಸೌಲಭ್ಯ ಉದ್ಘಾಟನೆಯನ್ನೂ ಅವರು ನೆರವೇರಿಸಲಿದ್ದಾರೆ. ಕಾರ್ಯಗಳಿಗಾಗಿ ಮತ್ತು ರಸಗೊಬ್ಬರ ಸಾಗಾಟಕ್ಕೆ ನೂತನ 'ಸಹಕಾರಿ' ವಾಹನ ಸೌಲಭ್ಯ ಉದ್ಘಾಟನೆ, ಹಿರಿಯ ಸಹಕಾರಿಗಳಿಗೆ, ಅತ್ಯುತ್ತಮ ನವೋದಯ ಸ್ವಸಹಾಯ ಗುಂಪು, ತಾಲೂಕು ಮಟ್ಟದಲ್ಲಿ ಸಾಧಕ ಹೈಸ್ಕೂಲು ವಿದ್ಯಾರ್ಥಿಗಳಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಸಮ್ಮಾನಿಸಲಿದ್ದಾರೆ.  

ಬ್ಯಾಂಕಿನ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ಯ ಸಹಕಾರಿ ಧ್ವಜಾರೋಹಣ ಮಾಡಲಿದ್ದಾರೆ. ಮೂಡುಬಿದಿರೆ ಸಹಕಾರಿ ತರಬೇತಿ ಕೇಂದ್ರದ ಉಪನ್ಯಾಸಕಿ ಬಿಂದು ನಾಯರ್ ಅವರಿಂದ ಉಪನ್ಯಾಸ, ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಎಂ. ಬಾಹುಬಲಿ ಪ್ರಸಾದ್, ಬೆಳುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಭಾಸ್ಕರ ಆಚಾರ್ಯ, ಸಹಕಾರ ಸಂಘಗಳ ಜಿಲ್ಲಾ ಉಪನಿಬಂಧಕ ಬಿ.ಕೆ.ಸಲೀಂ ಅತಿಥಿಗಳಾಗಿದ್ದಾರೆ.

ಇದೀಗ 63ವರ್ಷಕ್ಕೆ ಪಾದಾರ್ಪಣೆಗೊಂಡಿರುವ ಬೆಳುವಾಯಿ ಸಿ.ಎ.ಬ್ಯಾಂಕ್ ಬೆಳುವಾಯಿಯಲ್ಲಿ ಪ್ರಧಾನ ಶಾಖೆ, ಕೆಸರುಗದ್ದೆ, ಮೂಡುಮಾರ್ನಾಡು, ಧರೆಗುಡ್ಡೆಯಲ್ಲಿ ಶಾಖೆಗಳನ್ನು ಹೊಂದಿದೆ. ಕಳೆದ ಸಾಲಿನಲ್ಲಿ 196 ಕೋಟಿ ರೂ ವ್ಯವಹಾರ ನಡೆಸಿ 1.85 ಕೋಟಿ ಲಾಭ ದಾಖಲಿಸಿದೆ ಎಂದು ಭಾಸ್ಕರ ಎಸ್.ಕೋಟ್ಯಾನ್ ಹೇಳಿದರು.

ಜಿಲ್ಲಾ ಸಹಕಾರಿ ಸಪ್ತಾಹವು ಮಂಗಳೂರಿನ ಹಾಲು ಒಕ್ಕೂಟದ ಆವರಣದಲ್ಲಿ ನ14ರಂದು ಆರಂಭವಾಗಿ ಬೆಳ್ತಂಗಡಿ, ಮುಡಿಪು, ಸುಳ್ಯ, ಪುತ್ತೂರು, ಬೆಳುವಾಯಿ, ಬಳಿಕ ನ20ರಂದು ಮಂಗಳೂರಿನಲ್ಲಿ ಸಹಕಾರಿ ನಡಿಗೆಯೊಂದಿಗೆ ಕೊನೆಗೊಳ್ಳಲಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಎಂ. ಬಾಹುಬಲಿ ಪ್ರಸಾದ್ ಹೇಳಿದರು. ಬೆಳುವಾಯಿ ಸಿ.ಎ.ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಎಸ್.ಪಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X