Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಡಿಯಾ ಟುಡೇ ಕಾರ್ಯನಿರ್ವಾಹಕ ಸಂಪಾದಕ...

ಇಂಡಿಯಾ ಟುಡೇ ಕಾರ್ಯನಿರ್ವಾಹಕ ಸಂಪಾದಕ ಗೌರವ್ ಸಾವಂತ್ ವಿರುದ್ಧ ‘ಮೀ ಟೂ’ ಆರೋಪ

ವಾರ್ತಾಭಾರತಿವಾರ್ತಾಭಾರತಿ12 Nov 2018 10:09 PM IST
share
ಇಂಡಿಯಾ ಟುಡೇ ಕಾರ್ಯನಿರ್ವಾಹಕ ಸಂಪಾದಕ ಗೌರವ್ ಸಾವಂತ್ ವಿರುದ್ಧ ‘ಮೀ ಟೂ’ ಆರೋಪ

ಹೊಸದಿಲ್ಲಿ, ನ.12: ‘ಇಂಡಿಯಾ ಟುಡೇ’ಯ ಕಾರ್ಯನಿರ್ವಾಹಕ ಸಂಪಾದಕ ಗೌರವ್ ಸಾವಂತ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಪತ್ರಕರ್ತೆ ವಿದ್ಯಾ ಕೃಷ್ಣನ್ ಆರೋಪಿಸಿದ್ದಾರೆ. 2000ರಲ್ಲಿ ತಾನು ಸಾವಂತ್ ಅವರ ಸಹೋದ್ಯೋಗಿಯಾಗಿದ್ದೆ. 2003ರಲ್ಲಿ ಪಯೋನೀರ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪಂಜಾಬ್‌ನ ಬಿಯಾಸ್‌ಗೆ ಪತ್ರಿಕೆಯ ಕಾರ್ಯನಿಮಿತ್ತ ಪ್ರವಾಸ ಹೋಗಿದ್ದೆ. ಈ ಸಂದರ್ಭ ಸಾವಂತ್ ಸಹಿತ ಹಲವು ಹಿರಿಯ ಸಹೋದ್ಯೋಗಿಗಳು ಜತೆಗಿದ್ದರು. ಪ್ರವಾಸದ ಒಮ್ಮೆ ತನ್ನ ಹೆಗಲ ಮೇಲೆ ಸಾವಂತ್ ತಮ್ಮ ಕೈಇಟ್ಟಿದ್ದರು. ಬಳಿಕ ಕೈಯನ್ನು ನಿಧಾನವಾಗಿ ಕೆಳಗಿಳಿಸಿದಾಗ ತಾನು ಎದ್ದುಹೋಗಿದ್ದೆ. ಹಿರಿಯ ಸಹೋದ್ಯೋಗಿಯಾದ ಕಾರಣ ತನಗೆ ಪ್ರತಿಭಟಿಸಲು ಆಗಲಿಲ್ಲ. ಅದೇ ದಿನ ರಾತ್ರಿ ತನ್ನ ಮೊಬೈಲ್‌ಗೆ ಸಂದೇಶ ಕಳುಹಿಸಿದ ಸಾವಂತ್, ನಿನ್ನೊಂದಿಗೆ ಬಾತ್‌ಟಬ್‌ನಲ್ಲಿ ಕಳೆಯುವ ಆಸೆಯಿದೆ ಎಂದು ತಿಳಿಸಿದ್ದರು. ಆಗ ತಾನು ನಯವಾಗಿ ತಿರಸ್ಕರಿಸಿದ್ದೆ.

 ಇದಾದ ಕೆಲ ನಿಮಿಷಗಳಲ್ಲೇ ತನ್ನ ಕೋಣೆಯ ಬಾಗಿಲನ್ನು ಬಡಿಯುವ ಸದ್ದು ಕೇಳಿಸಿತು. ಬಾಗಿಲು ತೆಗೆದಾಗ ಗೌರವ್ ಸಾವಂತ್ ಕೋಣೆಯ ಒಳಗೆ ನುಗ್ಗಿದರು. ಕೆಲ ಹೊತ್ತು ತನ್ನೊಂದಿಗೆ ಮಾತನಾಡಿದ ಬಳಿಕ ಅವರು ಪ್ಯಾಂಟ್‌ನ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದರು. ಆಗ ಆಘಾತದಿಂದ ಜೋರಾಗಿ ಕಿರುಚಿದೆ. ಇದನ್ನು ಕಂಡು ಸಾವಂತ್ ತಕ್ಷಣ ಹೊರಗೋಡಿದರು ಎಂದು ವಿದ್ಯಾ ಕೃಷ್ಣನ್ ಹೇಳಿದ್ದಾರೆ. ಈ ಆರೋಪಕ್ಕೆ ಸಾವಂತ್ ಪ್ರತಿಕ್ರಿಯೆ ನೀಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X