Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನಂತ್‍ ಕುಮಾರ್ ರೈತರು, ಜನಸಾಮಾನ್ಯರ...

ಅನಂತ್‍ ಕುಮಾರ್ ರೈತರು, ಜನಸಾಮಾನ್ಯರ ಧ್ವನಿ: ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್

ವಾರ್ತಾಭಾರತಿವಾರ್ತಾಭಾರತಿ12 Nov 2018 10:29 PM IST
share
ಅನಂತ್‍ ಕುಮಾರ್ ರೈತರು, ಜನಸಾಮಾನ್ಯರ ಧ್ವನಿ: ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್

ಮೂಡಿಗೆರೆ, ನ.12: ರಾಷ್ಟ್ರೀಯ ಚೇತನ ಅನಂತ್‍ ಕುಮಾರ್ ರೈತರು ಜನಸಮಾನ್ಯರ ಪರವಾಗಿ ಹೋರಾಟ ಮಾಡಿದ್ದು, ಅವರ ಅಕಾಲಿಕ ನಿಧನ ದೇಶಕ್ಕೆ ನಷ್ಟವಾಗಿದೆ. ಅವರು ಬಿಟ್ಟು ಹೋದ ದಾರಿ, ಮಾಡಿದ ಕೆಲಸ ನಮಗೆ ಮಾದರಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ತಿಳಿಸಿದರು. 

ಅವರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಎರ್ಪಡಿಸಿದ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿ, ಪಕ್ಷದ ವಿವಿದ ಸಂಘಟನೆಗಳ ಮೂಲಕ, ಕಾರ್ಯಪ್ರರಂಭಿಸಿದ ಅನಂತ್ ಕುಮಾರ್ ರವರು, ಎಬಿವಿಪಿ ಮತ್ತು ಹುಬ್ಬಳ್ಳಿ ದ್ವಜ ಹೋರಾಟದಿಂದ ಪ್ರಾರಂಭಿಸಿ ಅವರು ಮಾಡಿದ ಕಾರ್ಯಗಳು ಅಪಾರ. ಅಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಸಂಪರ್ಕ ಕೊಂಡಿಯಾಗಿದ್ದ ಅವರು, ಪಕ್ಷದ ಸಂಘಟನೆಗಾಗಿ ಸರ್ವಸ್ವವನ್ನೂ ತ್ಯಾಗಮಾಡಲು ಮುಂದಾಗಿದ್ದರೆಂದರು.

ಕೇಂದ್ರ ಸಚಿವರಾದ ನಂತರ ರೈತರಿಗೆ ಸಾಕಷ್ಟು ರಸಗೊಬ್ಬರ ಸಮಯಕ್ಕೆ ಸರಿಯಾಗಿ ದೊರೆಯುವಂತೆ ಮಾಡಿದ್ದಲ್ಲದೆ, ಯೂರಿಯಾ ಗೊಬ್ಬರ ಕಾಳ ಸಂತೆಯಲ್ಲಿ ದುರುಪಯೋಗವಾಗದಂತೆ ಬೇವು ಲೇಪನ, ಬೆಲೆ ಇಳಿಕೆ, ಅಲ್ಲದೆ ಕಡಿಮೆ ಬೆಲೆಯ ಜನರಿಕ್ ಔಷದ, ಹೃದಯದ ಸ್ಟಂಟ್‍ಗಳು, ಮಂಡಿ ಚಿಪ್ಪುಗಳು, ಕ್ಯಾನ್ಸರ್ ಸೇರಿದಂತೆ ಅನೇಕ ಔಷದಗಳ ಬೆಲೆ ಇಳಿಕೆಯೊಂದಿಗೆ ಬಡವರು ದೀನ ದಲಿತರ ಎಳಿಗೆಗೆ ಶ್ರಮಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಮತ್ತು ಕಾಳು ಮೆಣಸು ಉದ್ಯಮದ ಎಳಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದರು ಎಂದರು.

ಈ ಸಂಧರ್ಭದಲ್ಲಿ ಕೆಂಜಿಗೆ ಕೇಶವ್, ಜಯಂತ್‍ ಬಿದರಹಳ್ಳಿ, ಮಂಡಲ ಅಧ್ಯಕ್ಷ ಪ್ರಮೋದ್‍ ದುಂಡುಗ ಮಾತನಾಡಿದರು. ಜಿ.ಪಂ ಸದಸ್ಯ ಶಾಮಣ್ಣ, ಪ.ಪಂ ಸದಸ್ಯೆ ಲತಾಲಕ್ಷಣ್, ಡಿ.ಎಸ್ ಸುರೇಂದ್ರ, ಅಶಾಮೋಹನ್ ಸರೋಜ ಸುರೇಂದ್ರ, ವಿನೋದ್‍ ಕಣಚೂರು, ಗಜೇಂದ್ರತರುವೆ, ನಯನ ತಳವಾರ,  ಜಯಪಾಲ್‍ ಬಿದ್ರಳ್ಳಿ, ಪಟೇಲ್‍ ಮಂಜು, ಸಂದರ್ಷ, ಗಿರಿಶ್, ಪಂಚಾಕ್ಷರಿ, ರಾಮೆಗೌಡ, ಲಕ್ಷಣ್‍ ಶೆಟ್ಟಿ, ವಿನಯ್‍ ಹಳೆಕೋಟೆ, ಪ್ರವೀಣ್‍ ಪುಜಾರಿ, ಪರಿಕ್ಷಿತ್, ದನಿಕ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X