Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ...

ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ಬಿಸಿಸಿಐ ನಿಯೋಗದ ಸದಸ್ಯರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ12 Nov 2018 10:37 PM IST
share
ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ಬಿಸಿಸಿಐ ನಿಯೋಗದ ಸದಸ್ಯರಿಗೆ ಸನ್ಮಾನ

ದುಬೈ, ನ. 12: ಇತ್ತೀಚಿಗೆ ಬ್ಯಾರಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಯುಎಇ ಚಾಪ್ಟರ್ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕದ ಹಲವಾರು ಗಣ್ಯ ವ್ಯಕ್ತಿಗಳ ಗೌರವಾರ್ಥ ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ಅಧ್ಯಕ್ಷರಾದ ಡಾ. ಬಿಕೆ ಯೂಸುಫ್ ಅವರ ಜುಮೇರಾ ಐಲ್ಯಾಂಡ್ ನಲ್ಲಿರುವ ವಿಲ್ಲಾದಲ್ಲಿ ಸನ್ಮಾನ ಕೂಟ ಏರ್ಪಡಿಸಲಾಯಿತು.

ಬ್ಯಾರಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಬಿಸಿಸಿಐ) ಮಂಗಳೂರು ಇದರ ಅಧ್ಯಕ್ಷ ಎಸ್.ಎಂ.ಆರ್. ರಶೀದ್ ಹಾಜಿ, ಬಿಸಿಸಿಐ ಉಪಾಧ್ಯಕ್ಷರೂ, ಬಿಸಿಎಫ್ ಪೋಷಕರೂ ಆದ  ಮುಮ್ತಾಝ್ ಅಲಿ, ಬಿಸಿಸಿಐ ಇದರ ಪದಾಧಿಕಾರಿಗಳಾದ ಡಾ. ಯು.ಟಿ. ಇಫ್ತಿಕಾರ್, ಬಿಸಿಸಿಐ ಪ್ರಧಾನ ಕಾರ್ಯದರ್ಶಿ  ಇಮ್ತಿಯಾಝ್, , ಮುಕ್ಕ ಸೀ ಫುಡ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಮುಹಮದ್ ಹಾರಿಸ್, ಲಕ್ಕೀ ಸ್ಟಾರ್ ನಿರ್ದೇಶಕ ನಾಸರ್, ಕೆನರಾ ಚೇಂಬರ್ ಆಫ್ ಕಾಮರ್ಸ್ ನಿರ್ದೇಶಕ ನಿಸಾರ್ ಮುಹಮ್ಮದ್, ಡೆಕ್ಕನ್ ಪ್ಲಾಸ್ಟ್ ನಿರ್ದೇಶಕ ಬಿ ಎಚ್ ಅಸ್ಗರ್ ಅಲಿ, ಅಝಾದ್ ಗ್ರೂಪ್ ನಿರ್ದೇಶಕ ಮನ್ಸೂರ್ ಅಹ್ಮದ್, ನೌಶಾದ್ ಸೂರಲ್ಪಾಡಿ,  ರಿಯಾಝ್ ಬಾವಾ, ಅಬ್ದುಲ್ ರಝಾಕ್ ಹೆಜ್ಮಾಡಿ, ಅಸದ್ ಹಕ್, ಮುಹಮ್ಮದ್ ಮನ್ಸೂರ್, ಮುಹಮ್ಮದ್ ಮುಸ್ತಾಕ್,  ಡಾ. ಬಿಕೆ ಸಮೀರ್ ಯೂಸುಫ್,  ಅಶ್ರಫ್ ಕೆಎಂ, ನಾಬ್ ಅಬೂಸಾಲಿಹ್, ಝಯಿನುದ್ದೀನ್ ಬೆಳ್ಳಾರೆ ಮೊದಲಾದವರು ಈ  ಸಂದರ್ಭ ಉಪಸ್ಥಿತರಿದ್ದರು.

ಬ್ಯಾರೀಸ್ ಕಲ್ಚರಲ್ ಫೋರಮ್ ಇದರ ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮುಹಮ್ಮದ್,  ಉಪಾಧ್ಯಕ್ಷ  ಎಂ ಇ ಮೂಳೂರು, ಅಬ್ದುಲ್ ಲತೀಫ್ ಮುಲ್ಕಿ,  ಅಫೀಕ್ ಹುಸೈನ್ ಹಾಗೂ ಪದಾಧಿಕಾರಿಗಳಾದ  ಉಸ್ಮಾನ್ ಮೂಳೂರು, ಅಬ್ದುಲ್ ರಹ್ಮಾನ್ ಸಜಿಪ,  ಸ್ಯಾಂಡ್ ಬೀರಾಲಿ, ನವಾಝ್ ಕೋಟೆಕಾರ್,  ಅಸ್ಲಮ್ ಕಾರಾಜೆ ಮೊದಲಾದವರು ಉಪಸ್ಥಿತರಿದ್ದರು.

ಡಾ. ಕಾಪು ಮುಹಮದ್ ಸ್ವಾಗತಿಸಿದರು. ಡಾ. ಬಿಕೆ ಯೂಸುಫ್ ಪ್ರಾಸ್ತಾವಿಕವಾಗಿ ಮಾತಾಡಿದರು. ಎಂಇ ಮೂಳೂರು ಬಿಸಿಎಫ್ ಇದರ ಪರಿಚಯ ಮಾಡಿದರು. ಎಸ್ ಎಂ ರಶೀದ್ ಹಾಜಿ,  ಇಮ್ತಿಯಾಝ್,  ಮನ್ಸೂರ್ ಬಹರೈನ್, ಡಾ. ಬಿಕೆ ಸಮೀರ್ ಯೂಸುಫ್ ಮೊದಲಾದವರು ಮಾತನಾಡಿದರು.

ಈ ಸಂದರ್ಭ ಎಸ್ ಎಂ ರಶೀದ್ ಹಾಜಿ ಹಾಗೂ  ಮನ್ಸೂರ್ ಬಹರೈನ್ ಅವರನ್ನು ಬಿಸಿಎಫ್  ಸನ್ಮಾನಿಸಿ, ಸ್ಮರಣಿಕೆಯನ್ನು ನೀಡಿ ಗೌರವಿಸಿತು. ಅಫೀಕ್ ಹುಸೈನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X