Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಕೊರಿಯದ 13 ಕ್ಷಿಪಣಿ ಉಡಾವಕ...

ಉತ್ತರ ಕೊರಿಯದ 13 ಕ್ಷಿಪಣಿ ಉಡಾವಕ ನೆಲೆಗಳು ಪತ್ತೆ: ವರದಿ

ವಾರ್ತಾಭಾರತಿವಾರ್ತಾಭಾರತಿ13 Nov 2018 7:55 PM IST
share
ಉತ್ತರ ಕೊರಿಯದ 13 ಕ್ಷಿಪಣಿ ಉಡಾವಕ ನೆಲೆಗಳು ಪತ್ತೆ: ವರದಿ

ವಾಶಿಂಗ್ಟನ್, ನ. 13: ಉತ್ತರ ಕೊರಿಯ ಈವರೆಗೆ ಬಹಿರಂಗಪಡಿಸದಿರುವ 13 ಕ್ಷಿಪಣಿ ಉಡಾವಣಾ ನೆಲೆಗಳನ್ನು ಪತ್ತೆ ಹಚ್ಚಿರುವುದಾಗಿ ನೂತನ ವರದಿಯೊಂದು ತಿಳಿಸಿದೆ.

ಉತ್ತರ ಕೊರಿಯದಾದ್ಯಂತ ಇರುವ 20 ಸಣ್ಣ ಕ್ಷಿಪಣಿ ಉಡಾವಣಾ ನೆಲೆಗಳಲ್ಲಿ ಈ 13 ನೆಲೆಗಳೂ ಸೇರಿವೆ ಎಂದು ವಾಶಿಂಗ್ಟನ್‌ನ ‘ಸೆಂಟರ್ ಫಾರ್ ಸ್ಟ್ರಾಟಜಿಕ್ ಆ್ಯಂಡ್ ಇಂಟರ್‌ನ್ಯಾಶನಲ್ ಸ್ಟಡೀಸ್’ನಲ್ಲಿರುವ ‘ಬಿಯಾಂಡ್ ಪ್ಯಾರಲಲ್’ ಎಂಬ ಗುಂಪು ತಿಳಿಸಿದೆ.

ಈ ನೆಲೆಗಳು ಭೂಗತ ವ್ಯವಸ್ಥೆಗಳನ್ನು ಹೊಂದಿವೆ ಹಾಗೂ ಅಲ್ಲಿ ಚಲಿಸುವ ಉಡಾವಕಗಳಿವೆ ಎಂದು ವರದಿ ತಿಳಿಸಿದೆ. ಈ ಉಡಾವಕಗಳನ್ನು ಕ್ಷಿಪ್ರವಾಗಿ ಬೇರೆ ಸ್ಥಳಗಳಿಗೆ ಸ್ಥಳಾಂತರಿಸಬಹುದಾಗಿದೆ ಎಂದಿದೆ.

ಈ ನೆಲೆಗಳನ್ನು ಉಡಾವಣಾ ನೆಲೆಗಳಂತೆ ವಿನ್ಯಾಸಗೊಳಿಸದಿದ್ದರೂ, ಕಿರು ವ್ಯಾಪ್ತಿಯ ಹಾಗೂ ಖಂಡಾಂತರ ಪ್ರಕ್ಷೇಪಕ ಕ್ಷಿಪಣಿಗಳನ್ನು ಉಡಾಯಿಸಲು ಅವುಗಳನ್ನು ಬಳಸಬಹುದಾಗಿದೆ.

ಉತ್ತರ ಕೊರಿಯದ ಪರಮಾಣು ನಿಶ್ಶಸ್ತ್ರೀಕರಣವನ್ನು ಸಾಧಿಸುವ ಅಮೆರಿಕದ ಯೋಜನೆಯ ಪ್ರಕಾರ, ಇಂಥ ಕ್ಷಿಪಣಿ ನೆಲೆಗಳನ್ನು ಮೊದಲು ಘೋಷಿಸಿ, ಬಳಿಕ ಅವುಗಳನ್ನು ನಾಶಪಡಿಸಬೇಕು. ಕೆಲವು ಗೊತ್ತಿರುವ ಕ್ಷಿಪಣಿ ಉಡಾವಕ ನೆಲೆಗಳು ಮತ್ತು ಪರಮಾಣು ಸ್ಥಾವರಗಳನ್ನು ಉತ್ತರ ಕೊರಿಯ ಈಗಾಗಲೇ ನಾಶಪಡಿಸಿದೆ. ಆದರೆ, ಈ ಕ್ಷಿಪಣಿ ನೆಲೆಗಳು ಈಗಲೂ ಮುಂದುವರಿದಿರುವುದನ್ನು ಗಣನೆಗೆ ತೆಗೆದುಕೊಂಡರೆ, ಅದು ಈ ಹಿಂದೆ ತೆಗೆದುಕೊಂಡಿರುವ ಕ್ರಮಗಳು ಅದರ ಪರಮಾಣು ಕಾರ್ಯಕ್ರಮದ ಮೇಲೆ ಯಾವುದೇ ಪರಿಣಾಮವನ್ನು ಬೀರುವುದಿಲ್ಲ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X