Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂಡಮಾರುತ ‘ಗಜ’ ಅಪ್ಪಳಿಸುವ ಸಾಧ್ಯತೆ:...

ಚಂಡಮಾರುತ ‘ಗಜ’ ಅಪ್ಪಳಿಸುವ ಸಾಧ್ಯತೆ: ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್

ವಾರ್ತಾಭಾರತಿವಾರ್ತಾಭಾರತಿ13 Nov 2018 8:02 PM IST
share
ಚಂಡಮಾರುತ ‘ಗಜ’ ಅಪ್ಪಳಿಸುವ ಸಾಧ್ಯತೆ: ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್

 ಚೆನ್ನೈ, ನ. 13: ಕಡಲೂರು ಹಾಗೂ ಪಂಬನ್ ನಡುವೆ ಇರುವ ತಮಿಳುನಾಡು ಕರಾವಳಿಯಲ್ಲಿ ನವೆಂಬರ್ 15ರಂದು ಚಂಡ ಮಾರುತ ‘ಗಜ’ ದಾಟಿ ಸಾಗಲಿದೆ. ಇದರಿಂದ ಗಾಳಿಯಿಂದ ಒಡಗೂಡಿದ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಚಂಡ ಮಾರುತದ ಮುನ್ನೆಚ್ಚರಿಕೆ ಕ್ರಮವಾಗಿ ತಮಿಳು ನಾಡು ಸರಕಾರ ಸೋಮವಾರ ಆಡಳಿತ ಯಂತ್ರವನ್ನು ಚುರುಕಗೊಳಿಸಿದೆ ಹಾಗೂ 30,500 ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಿದೆ.

ಚಂಡಮಾರುತ ಮುನ್ನೆಚ್ಚರಿಕೆಯಲ್ಲಿ ಸಮೀಪದ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಕೂಡ ಒಳಗೊಂಡಿದೆ. ಪರಿಸ್ಥಿತಿ ಎದುರಿಸಲು ಕಟ್ಟೆಚ್ಚರ ವಹಿಸಲಾಗಿದೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬಿರುಗಾಳಿ ಸೋಮವಾರ ಬಂಗಾಳ ಕೊಲ್ಲಿಯ ಮೇಲಿನಿಂದಾಗಿ ಚೆನ್ನೈಯಿಂದ ಸುಮಾರು 730 ಕಿ. ಮೀ. ಪೂರ್ವ ಈಶಾನ್ಯದತ್ತ ಸಾಗಲಿದೆ. ಅದು ಅನಂತರ ಪಶ್ಚಿಮ ನೈಋತ್ಯದತ್ತ ಮುಂದುವರಿಯಲಿದೆ. ಬಳಿಕ ತೀವ್ರಗೊಂಡು ಮಂಗಳವಾರ ಚಂಡಮಾರುತವಾಗಿ ಬದಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡ ಮಾರುತ ಹಾಗೂ ಭಾರೀ ಮಳೆಯ ಹಿನ್ನೆಲೆಯಲ್ಲಿ ಸಿದ್ದವಾಗಿರಲು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಸಚಿವರು ಹಾಗೂ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ತಗ್ಗು ಪ್ರದೇಶದಲ್ಲಿರುವವರಿಗೆ ಆಹಾರ ಹಾಗೂ ಪರಿಹಾರ ಕೇಂದ್ರಗಳನ್ನು ಸಿದ್ದಗೊಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ 30,500 ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಬಿ. ಉದಯ ಕುಮಾರ್ ಹೇಳಿದ್ದಾರೆ. ರಾಜ್ಯಾದ್ಯಂತ ಒಟ್ಟು 4,399 ಸ್ಥಳಗಳನ್ನು ದುರ್ಬಲ ಎಂದು ಗುರುತಿಸಲಾಗಿದೆ ಹಾಗೂ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತ ಸ್ಪಂದನಾ ಪಡೆಯನ್ನು ಸಿದ್ದವಾಗಿ ಇರಿಸಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಿದ್ದತೆಯನ್ನು ಮರು ಪರಿಶೀಲಿಸಲು ಸಭೆಗಳನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಡಲರೂರು ಹಾಗೂ ನಾಗಪಟ್ಟಣಂ ಸಹಿತ ಕರಾವಳಿ ಹಾಗೂ ದುರ್ಬಲ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಉದಯ ಕುಮಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X