Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಯುಷ್ ಸ್ನಾತಕೋತ್ತರ ಪದವಿ ಸೀಟುಗಳ ವಿವರ...

ಆಯುಷ್ ಸ್ನಾತಕೋತ್ತರ ಪದವಿ ಸೀಟುಗಳ ವಿವರ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ13 Nov 2018 9:53 PM IST
share

ಬೆಂಗಳೂರು, ನ.13: 2018-19ನೆ ಶೈಕ್ಷಣಿಕ ಸಾಲಿನಲ್ಲಿ ಆಯುಷ್ ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ನ.15ರಂದು ‘De-Categorized casual vacancy Round’ ಸುತ್ತಿಗೆ ಸೀಟುಗಳ ವಿವರಗಳನ್ನು ನ.14ರಂದು ಸಂಜೆ 5.30ಕ್ಕೆ ಪ್ರಕಟಿಸಲಾಗುವುದು ಎಂದು ಆಯುಷ್ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಈ ಸುತ್ತಿನಲ್ಲಿ ಪ್ರವೇಶ ಬಯಸುವ ಆಸಕ್ತ ವಿದ್ಯಾರ್ಥಿಗಳು ಈ ಕೆಳಕಾಣಿಸಿದ ಸೂಚನೆಗಳನ್ನು ಪಾಲಿಸಿ ನ.15ರಂದು ಬೆಂಗಳೂರಿನ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ರಾಜ್ಯ ಪರೀಕ್ಷಾ ಪ್ರಾಧಿಕಾರದಲ್ಲಿ ಹಾಜರಿರಬೇಕು ಮತ್ತು ಕಡ್ಡಾಯವಾಗಿ AIA-PGET ರ್ಯಾಂಕ್ ನಮೂದಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಅವಕಾಶ ಇರುವುದಿಲ್ಲ.

AYUSH-PG‘De-Categorized casual vacancy Round ಸುತ್ತಿನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ನಿಬಂಧನೆಗಳು: ವಿದ್ಯಾರ್ಥಿಗಳು AIA-PGET ರ್ಯಾಂಕ್ ಹೊಂದಿರಬೇಕು ಮತ್ತು ರಾಜ್ಯ ಪರೀಕ್ಷಾ ಪ್ರಾಧಿಕಾರ KEA ದಿಂದ ದಾಖಲಾತಿ ಪರಿಶೀಲನೆಯಾಗಿರಬೇಕು, VerificationSlip ಹಾಜರು ಪಡಿಸಬೇಕು.

AIA-PGET-2018 ರ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಯಾವುದೇ ವಿಷಯದಲ್ಲಿ ಸೀಟು ಹಂಚಿಕೆಯಾಗದಿರುವ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಿದೆ. ಭಾಗವಹಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು ಅಥವಾ KEA ಯಲ್ಲಿ ಮೂಲ ದಾಖಲಾತಿಗಳನ್ನು ಸಲ್ಲಿಸಿರುವ ಬಗ್ಗೆ ಸ್ವೀಕೃತಿ ಪತ್ರ ನೀಡಬೇಕು.

ಭಾಗವಹಿಸುವ ವಿದ್ಯಾರ್ಥಿಗಳು ನಿಗದಿಪಡಿಸಿದ ಶುಲ್ಕಕ್ಕೆ ಡಿಮ್ಯಾಂಡ್ ಡ್ರಾಫ್ಟ್(ಡಿಡಿ)ಅನ್ನು ‘The Executive Director, KEA’ ಇವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಂದಾಯವಾಗುವಂತೆ ಪಡೆದಿರಬೇಕು. ಚೆಕ್ ಮುಖಾಂತರ ಅಥವಾ ನಗದಾಗಿ ಪಾವತಿಸುವಂತಿಲ್ಲ. ಡಿಡಿ ಇಲ್ಲದೆ ಇರುವ ವಿದ್ಯಾರ್ಥಿಗಳಿಗೆ ಸೀಟು ಆಯ್ಕೆ ಮಾಡಲು ಅನುಮತಿ ಸಿಗುವುದಿಲ್ಲ.

ಸೀಟು ಹಂಚಿಕೆಯಾದ ವಿದ್ಯಾರ್ಥಿಗಳು ಸ್ಥಳದಲ್ಲೆ ಪ್ರವೇಶಾತಿಯನ್ನು ಪಡೆಯಬೇಕು. ಬೆಳಗ್ಗೆ 9.30ರಿಂದ 10.30ರವರೆಗೆ ನೋಂದಣಿ ಮಾಡಿಸಿಕೊಳ್ಳಲು ಅವಕಾಶವಿರುತ್ತದೆ ಎಂದು ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X