Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಿಡುಗಡೆಗೂ ಮೊದಲೇ ‘ತಮಿಳ್...

ಬಿಡುಗಡೆಗೂ ಮೊದಲೇ ‘ತಮಿಳ್ ರಾಕರ್ಸ್’ನಲ್ಲಿ ವಿಜಯ್ ದೇವರಕೊಂಡ ಅಭಿನಯದ ‘ಟ್ಯಾಕ್ಸಿವಾಲ’ ಸೋರಿಕೆ

ವಾರ್ತಾಭಾರತಿವಾರ್ತಾಭಾರತಿ14 Nov 2018 8:43 PM IST
share
ಬಿಡುಗಡೆಗೂ ಮೊದಲೇ ‘ತಮಿಳ್ ರಾಕರ್ಸ್’ನಲ್ಲಿ ವಿಜಯ್ ದೇವರಕೊಂಡ ಅಭಿನಯದ ‘ಟ್ಯಾಕ್ಸಿವಾಲ’ ಸೋರಿಕೆ

ಹೊಸದಿಲ್ಲಿ, ನ.14: ನವೆಂಬರ್ 16ರಂದು ಬಿಡುಗಡೆಗೊಳ್ಳಲಿದ್ದ ವಿಜಯ್ ದೇವರಕೊಂಡ ಅಭಿನಯದ ಬಹು ನಿರೀಕ್ಷಿತ ಚಿತ್ರ “ಟ್ಯಾಕ್ಸಿವಾಲ”  ಅದಾಗಲೇ ಪೈರಸಿ ವೆಬ್ ಸೈಟ್ ‘ತಮಿಳ್ ರಾಕರ್ಸ್’ನಲ್ಲಿ ಸಂಪೂರ್ಣವಾಗಿ ಸೋರಿಕೆಯಾಗಿರುವುದು ಚಿತ್ರವನ್ನು ಕಾತರದಿಂದ ಎದುರು ನೋಡುತ್ತಿದ್ದ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದೆ.

ಸೋರಿಕೆಯಾದ ಚಿತ್ರವನ್ನು ಡೌನ್ ಲೋಡ್ ಮಾಡದಂತೆ ಅಭಿಮಾನಿಗಳು ಚಿತ್ರ ರಸಿಕರನ್ನು ಟ್ವಿಟರ್ ಮೂಲಕ ವಿನಂತಿಸುತ್ತಿದ್ದಾರಲ್ಲದೆ ಚಿತ್ರವನ್ನು ಥಿಯೇಟರಿನಲ್ಲಿಯೇ ವೀಕ್ಷಿಸುವಂತೆ ಮನವಿ ಮಾಡುತ್ತಿದ್ಧಾರೆ. ಚಿತ್ರ ತಂಡದಲ್ಲಿರುವವರೇ ಯಾರಾದರೂ ಈ ಕೃತ್ಯವೆಸಗಿರಬಹುದೆಂಬ ಅನುಮಾನವೂ ಕೆಲವರಿಗಿದೆ.

`ಟ್ಯಾಕ್ಸಿವಾಲ' ಚಿತ್ರವನ್ನು ರಾಹುಲ್ ಸಂಕೃತಿಯನ್ ನಿರ್ದೇಶಿಸಿದ್ದು, ಪ್ರಿಯಾಂಕ ಜವಲ್ಕರ್ ಈ ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.  ಚಿತ್ರದಲ್ಲಿ ನಾಯಕ ವಿಜಯ್ ದೇವರಕೊಂಡ  ಕ್ಯಾಬ್ ಚಾಲಕ ಪಾತ್ರಧಾರಿಯಾಗಿದ್ದು ಪ್ರೇತಬಾಧೆಗೊಳಗಾದ ಕಾರ್ ಒಂದರಿಂದ ಅವರು ಸಮಸ್ಯೆಗೀಡಾಗುವ ಕಥೆ ಈ ಚಿತ್ರದ್ದು.

ಈ ಹಿಂದೆ ವಿಜಯ್ ಅಭಿನಯದ `ಸರ್ಕಾರ್,' ಧನುಶ್ ಅವರ `ವಡ ಚೆನ್ನೈ,' ರಜಿನಿಕಾಂತ್ ಅವರ `ಕಾಲಾ,' ಹಾಗೂ ಕಮಲ ಹಾಸನ್ ಅವರ `ವಿಶ್ವರೂಪಂ 2' ಕೂಡ ತಮಿಳ್ ರಾಕರ್ಸ್ ನಲ್ಲಿ ಸೋರಿಕೆಯಾಗಿತ್ತು.

ರಜನೀಕಾಂತ್ ಅವರ ಮುಂಬರುವ ಚಿತ್ರ `2.0' ಕೂಡ ಸೋರಿಕೆ ಮಾಡುವುದಾಗಿ ತಮಿಳ್ ರಾಕರ್ಸ್ ಬೆದರಿಸಿದೆ. ತಮಿಳ್ ರಾಕರ್ಸ್ ಯುಆರ್‍ಎಲ್ ಅನ್ನು ಸರಕಾರ ನಿಷೇಧಿಸಿದ್ದರೂ ಅದನ್ನು ಪ್ರಾಕ್ಸಿ ಸರ್ವರ್‍ಗಳ ಮೂಲಕ  ಪಡೆಯಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X