Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರಿನಲ್ಲೂ ಆ್ಯಂಬಿಡೆಂಟ್ ಕಂಪೆನಿಯಿಂದ...

ಮೈಸೂರಿನಲ್ಲೂ ಆ್ಯಂಬಿಡೆಂಟ್ ಕಂಪೆನಿಯಿಂದ ವಂಚನೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ14 Nov 2018 10:17 PM IST
share
ಮೈಸೂರಿನಲ್ಲೂ ಆ್ಯಂಬಿಡೆಂಟ್ ಕಂಪೆನಿಯಿಂದ ವಂಚನೆ: ಆರೋಪ

ಮೈಸೂರು,ನ.14: ಈಗಾಗಲೇ ಸಾಕಷ್ಟು ಸುದ್ಧಿ ಮಾಡಿರುವ ಬೆಂಗಳೂರಿನ ಆ್ಯಂಬಿಡೆಂಟ್ ಕಂಪೆನಿ ವಂಚನೆ ನಗರದಲ್ಲಿಯೂ ನಡೆದಿದ್ದು, ಇಲ್ಲಿ ಹಣ ಕಳೆದುಕೊಂಡಿರುವ ಸುಮಾರು ಒಂದೂವರೆ ಸಾವಿರದಿಂದ ಎರಡು ಸಾವಿರ ಮಂದಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಬಂಧಿತ ಸಂಸ್ಥೆಗಳು ನೆರವಾಗಬೇಕೆಂದು ಸಂತ್ರಸ್ತರ ಪರವಾಗಿ ವಕೀಲ ಹರೀಶ್ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗ ಹಗರಣಕ್ಕೆ ಸಂಬಂಧಿಸಿದಂತೆ ಕೇವಲ ಗಣಿ ದಣಿ ರೆಡ್ಡಿ ಹಾಗೂ ಕಂಪನಿ ಮಾಲಕ ಫರೀದ್ ಸುತ್ತವೇ ಎಲ್ಲ ಸುದ್ಧಿ ಹರಡುತ್ತಿದ್ದು, ವಾಸ್ತವವಾಗಿ ಹಣ ಕಳೆದುಕೊಂಡವರ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜೊತೆಗೆ, ನಗರದಲ್ಲಿ ಕಂಪನಿ ಬಹುತೇಕ ಮುಸ್ಲಿಂ ಬಡ ಕುಟುಂಬಗಳನ್ನೇ ಗುರಿಯಾಗಿರಿಸಿಕೊಂಡು ಸುಮಾರು ಎರಡು ಸಾವಿರ ಮಂದಿಯಿಂದ ಒಟ್ಟಾರೆ ಐವತ್ತರಿಂದ ನೂರು ಕೋಟಿ ರೂ.ಗಳವರೆಗೆ ಹಣ ಸಂಗ್ರಹಿಸಿ ವಂಚಿಸಿದೆ. ಈ ನಡುವೆ ತಮ್ಮ ಹೋರಾಟಕ್ಕೆ ನಗರ ಪೊಲೀಸರು ಸಾಕಷ್ಟು ಪೂರಕವಾಗಿ ಸ್ಪಂದಿಸುತ್ತಿದ್ದರೂ, ಸಂಬಂಧಿಸಿದ ಇಲಾಖೆ, ಸಚಿವಾಲಯಗಳು ಸಂತ್ರಸ್ತರಿಗೆ ಅವರ ಹಣ ವಾಪಸಾಗುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಮನವಿ ಮಾಡಿದರು.

ಅಲ್ಲದೆ, ಫರೀದ್‍ಗೆ ಸಂತ್ರಸ್ತರು ಬ್ಯಾಂಕ್ ನೆಫ್ಟ್ ಮೂಲಕವೇ ನಿರ್ದಿಷ್ಟ ಖಾತೆಗೆ ಹಣ ವರ್ಗಾಯಿಸಿದ್ದು, ಆತ ಅದನ್ನು ಮೊಬೈಲ್ ವ್ಯವಹಾರ, ಆಸ್ತಿ ವ್ಯವಹಾರ, ಚಿನ್ನದ ಮೇಲೆ ಹೂಡಿಕೆ ಮಾಡಿ ಲಾಭಾಂಶ ದೊರಕಿಸಿಕೊಡುವುದಾಗಿ ನಂಬಿಸಿದ. ಆದರೆ ತಮಗೆ ಆತ ಅಂತಾರಾಷ್ಟ್ರೀಯ ಬಿಟ್ ಕಾಯ್ನ್ ಚಟುವಟಿಕೆ ಮೇಲೆ ಹೂಡಿರುವ ಶಂಕೆಯಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಈ ವೇಳೆ ಸಂತ್ರಸ್ತರು ಮಾತನಾಡಿ, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂಪೆನಿ ನಗರದ ಐಷಾರಾಮಿ ಹೊಟೇಲೊಂದರಲ್ಲಿ ದೊಡ್ಡದೊಂದು ಔತಣಕೂಟ ಏರ್ಪಡಿಸಿ, ಬಳಿಕ ಉದಯಗಿರಿಯಲ್ಲಿ ಕಚೇರಿ ಶಾಖೆ ತೆರೆದು ಕೆಲವರಿಂದ ಹಣ ಸಂಗ್ರಹಿಸಿ, ತಿಂಗಳಿಗೆ ಲಕ್ಷಕ್ಕೆ ಹತ್ತು ಸಾವಿರದಂತೆ ಲಾಭಾಂಶ ನೀಡಿತು. ಇದನ್ನು ನಂಬಿದ ಅನೇಕರು ಅದೇ ರೀತಿ ಕನಿಷ್ಟ ಲಕ್ಷದಂತೆ ಹಣ ತೊಡಗಿಸಿ ಈಗ ವಂಚನೆಗೊಳಗಾಗಿದ್ದಾರೆಂದು ವಿವರಿಸಿದರು.

ಸಂತ್ರಸ್ತರ ಪೈಕಿ ಸೈಯದ್ ಅಬ್ದುಲ್, ಇಮ್ರಾನ್, ಮಹ್ಮದ್ ಇಮ್ರಾನ್ ಖಾನ್, ಹಸೀಫ್ ಅಹ್ಮದ್ ಖುರೇಷಿ, ಅಬ್ದುಲ್ ಲತೀಫ್ ಮೊದಲಾದವರು ಗೋಷ್ಟಿಯಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X