Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಿ ಭಾಗಿದಾರ ಅರ್ಧದಲ್ಲೇ ಬಿಟ್ಟು...

ವಿದೇಶಿ ಭಾಗಿದಾರ ಅರ್ಧದಲ್ಲೇ ಬಿಟ್ಟು ಹೋದರೆ ಏನಾಗಬಹುದು: ರಫೇಲ್ ವಿಚಾರದಲ್ಲಿ ಸುಪ್ರೀಂ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ14 Nov 2018 10:57 PM IST
share
ವಿದೇಶಿ ಭಾಗಿದಾರ ಅರ್ಧದಲ್ಲೇ ಬಿಟ್ಟು ಹೋದರೆ ಏನಾಗಬಹುದು: ರಫೇಲ್ ವಿಚಾರದಲ್ಲಿ ಸುಪ್ರೀಂ ಪ್ರಶ್ನೆ

ಹೊಸದಿಲ್ಲಿ,ನ.14: ರಫೇಲ್ ಯುದ್ಧ ವಿಮಾನ ಒಪ್ಪಂದದಲ್ಲಿ ವಿದೇಶಿ ಭಾಗಿದಾರನನ್ನು ಆಯ್ಕೆ ಮಾಡುವಲ್ಲಿ ತನ್ನದೇನೂ ಪಾತ್ರವಿರಲಿಲ್ಲ ಎಂಬ ಸರಕಾರದ ನಿಲುವನ್ನು ಬುಧವಾರ ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ಇದೇ ವೇಳೆ, ರಫೇಲ್ ತಯಾರಕ ಕಂಪೆನಿ ಡಸಾಲ್ಟ್ ತನ್ನ ವಿದೇಶಿ ಭಾಗಿದಾರರ ವಿವರವನ್ನು ಇನ್ನೂ ನೀಡಿಲ್ಲ ಎಂದು ಕೇಂದ್ರ ಶ್ರೇಷ್ಠ ನ್ಯಾಯಾಲಯಕ್ಕೆ ತಿಳಿಸಿದೆ.

ಒಪ್ಪಂದದ ಮುಖ್ಯ ಗುತ್ತಿಗೆದಾರರು ತಮ್ಮ ವಿದೇಶಿ ಜೊತೆಗಾರರ ಮಾಹಿತಿಯನ್ನು ನಮಗೆ ನೀಡುತ್ತಾರೆ. ಈವರೆಗೆ ಅವರು ಅಂಥ ಯಾವುದೇ ಮಾಹಿತಿಯನ್ನು ನಮಗೆ ನೀಡಿಲ್ಲ ಎಂದು ಹೆಚ್ಚುವರಿ ರಕ್ಷಣಾ ಕಾರ್ಯದರ್ಶಿ ಅಪೂರ್ವ ಚಂದ್ರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ವಿದೇಶಿ ಜೊತೆಗಾರರಿಗೆ ನೀಡಲಾಗಿದ್ದ ಸೂಚನೆಗಳನ್ನು 2015ರಲ್ಲಿ ಬದಲಾಯಿಸಿದ್ದಾದರೂ ಯಾಕೆ ಎಂದು ನ್ಯಾಯಾಧೀಶರು ರಕ್ಷಣಾ ಸಚಿವಾಲಯವನ್ನು ಪ್ರಶ್ನಿಸಿದ್ದಾರೆ.

ಯುಪಿಎ ಸರಕಾರದ ಅವಧಿಯಲ್ಲಿ, 126 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಲು ಮಾಡಲಾಗಿದ್ದ ಒಪ್ಪಂದವನ್ನು ಎನ್‌ಡಿಎ ಸರಕಾರ ರದ್ದುಗೊಳಿಸಿ ಅನಿಲ್ ಅಂಬಾನಿಯ ನಷ್ಟದಲ್ಲಿರುವ ರಕ್ಷಣಾ ಕಂಪೆನಿಗೆ ನೆರವಾಗುವಂತೆ 36 ಯುದ್ಧ ವಿಮಾನಗಳನ್ನು ಖರೀದಿಸುವ ಹೊಸ ಅಷ್ಟು ಲಾಭದಾಯಕವಲ್ಲದ ಒಪ್ಪಂದವನ್ನು ಮಾಡಿದೆ. ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಹಾಕಲಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸುವ ವೇಳೆ ನ್ಯಾಯಾಲಯ ಈ ಸಂಶಯಗಳನ್ನು ವ್ಯಕ್ತಪಡಿಸಿದೆ.

ಒಂದು ವೇಳೆ ವಿದೇಶಿ ಭಾಗಿದಾರ ಅರ್ಧದಲ್ಲೇ ಬಿಟ್ಟು ಹೋದರೆ ಏನಾಗಬಹುದು?, ಆಗ ದೇಶದ ಹಿತಾಸಕ್ತಿಯ ಏನಾಗಬಹುದು?, ಒಂದು ವೇಳೆ ವಿದೇಶಿ ಭಾಗಿದಾರ ಯಾವುದೇ ಉತ್ಪಾದನೆ ಮಾಡದಿದ್ದರೆ? ಎಂದು ನ್ಯಾಯಾಧೀಶ ಕೆ.ಎಂ.ಜೋಸೆಫ್ ಪ್ರಶ್ನಿಸಿದ್ದಾರೆ. ಸರಕಾರವು ಮುಖ್ಯ ಒಪ್ಪಂದವನ್ನು ವಿದೇಶಿ ಒಪ್ಪಂದದಿಂದ ಪ್ರತ್ಯೇಕಿಸುವಂತಿಲ್ಲ. ವಿದೇಶಿ ಒಪ್ಪಂದವನ್ನು ತಡವಾಗಿ ಮಾಡಿದರೆ ವಿದೇಶಿ ಜೊತೆಗಾರ ಇದೇ ಕಾರಣಕ್ಕೆ ಉತ್ಪಾದನೆಯನ್ನೂ ವಿಳಂಬವಾಗಿ ಆರಂಭಿಸಬಹುದು. ಇದು ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಉತ್ತಮವಲ್ಲ ಎಂದು ನ್ಯಾಯಾಲಯ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X