Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‍ನಲ್ಲಿ ವಿಜ್ಞಾನಸಿರಿ-2018...

ಆಳ್ವಾಸ್‍ನಲ್ಲಿ ವಿಜ್ಞಾನಸಿರಿ-2018 ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Nov 2018 4:58 PM IST
share
ಆಳ್ವಾಸ್‍ನಲ್ಲಿ ವಿಜ್ಞಾನಸಿರಿ-2018 ಕಾರ್ಯಕ್ರಮ

ಮೂಡುಬಿದಿರೆ, ನ.15: ಆಳ್ವಾಸ್ ನುಡಿಸಿರಿ ವತಿಯಿಂದ ನಡೆಯುವ ದ್ವಿತೀಯ ವರ್ಷದ ಆಳ್ವಾಸ್ ವಿಜ್ಞಾನ ಸಿರಿ 2018 ಕಾರ್ಯಕ್ರಮವನ್ನು ಡಾ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಖ್ಯಾತ ಬಹುಭಾಷಾ ನಟಿ ವಿನಯ ಪ್ರಸಾದ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. 

ಯುವಜನರಲ್ಲಿ ವೈಜ್ಞಾನಿಕ ಅರಿವು, ವಿಜ್ಞಾನದ ಆಗುಹೋಗುಗಳ ಮೇಲೆ ಒಲವು ಬೆಳೆಸುವ ಉದ್ದೇಶದಿಂದ ಆಳ್ವಾಸ್ ವಿಜ್ಞಾನಸಿರಿಯಲ್ಲಿ  ಮಾರ್ಸೋ ಒರ್ಬಿಟರ್, ಐ.ಆರ್.ಎನ್.ಸ್.ಸ್. 1ಎ, ಆಸ್ಟ್ರೋ, ಐ.ಎನ್.ಎಸ್.ಎ.ಟಿ 3ಡಿ, ಐ.ಎಸ್.ಎ.ಟಿ. 4ಎ, ಪಿ.ಎಸ್.ಎಲ್.ವಿ., ಜಿ.ಎಸ್.ಎಲ್.ವಿ.ಎಮ್.ಕೆ. 11 ಹೀಗೆ ಹಲವು ಉಪಗ್ರಹಗಳ ಮಾದರಿಯನ್ನು  ಪ್ರದರ್ಶಶಿಸಲಾಯಿತು.

ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿವಿಧ ಉಪಗ್ರಹ ಮಾದರಿಗಳು, ಬೆಂಗಳೂರು ನೆಹರು ತಾರಾಲಯದ ವಿಶೇಷ ಮಾದರಿಗಳು, ಆಕಾಶ ವೀಕ್ಷಣೆಗೆ ಸಿದ್ಧಗೊಂಡಿರುವ ದೂರದರ್ಶಕ, ಮಾನವ  ಶರೀರ ರಚನೆಯನ್ನು ಅರ್ಥಮಾಡಿಕೊಳ್ಳುವ ಮಾದರಿಗಳು, ವಿವಿಧ ಕೃಷಿ ಉಪಕರಣಗಳ ಪ್ರದರ್ಶನ,  ಸಾವಯವ ಕೃಷಿಯ ಕುರಿತು ಮಾಹಿತಿ ಮತ್ತು ಪ್ರದರ್ಶನ, ಜೀವವಿಜ್ಞಾನ ಮತ್ತು ರಾಸಾಯನಿಕ ವಿಜ್ಞಾನ ವಿವಿಧ ಮಾದರಿಗಳು, ಮೂಲಭೂತ ವಿಜ್ಞಾನ ಸಿದ್ಧಾಂತಗಳನ್ನು  ಅರ್ಥಮಾಡಿಕೊಳ್ಳುವ ಅಗಸ್ತ್ಯ ಫೌಂಡೇಶನ್‍ನ ವತಿಯಿಂದ ರೂಪಿತವಾದ ಮಾದರಿಗಳನ್ನು ಪ್ರದರ್ಶನದಲ್ಲಿ ಮುಖ್ಯವಾಗಿವೆ. ಬೆಳುವಾಯಿಯ ಸಮ್ಮಿಲನ ಶೆಟ್ಟಿಯವರ ಚಿಟ್ಟೆ ಪಾರ್ಕ್ ಕೂಡ ಪ್ರದರ್ಶನದಲ್ಲಿದೆ. ಖ್ಯಾತ ವಿಜ್ಞಾನಿಗಳೊಂದಿಗೆ ಸಂವಾದ ನಡೆಸುವ ಅವಕಾಶವಿದ್ದು ಶಾಲಾ ಕಾಲೇಜು ಮತ್ತು ಇಂಜಿನಿಯರಿಂಗ್  ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸುತ್ತಿದ್ದಾರೆ.

ಉದ್ಘಾಟನಾ ಸಮಾರಂಭದ ತರುವಾಯ ವಿವಿಧ ಸಂಸ್ಥೆಗಳ ಕಿರಿಯ ಮತ್ತು ಹಿರಿಯ ವಿಭಾಗದವರಿಗೆ ವಿಜ್ಞಾನ ಮಾದರಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಿರಿಯರ ವಿಭಾಗದಲ್ಲಿ 75, ಪದವಿ ವಿಭಾಗದಲ್ಲಿ 15, ತಾಂತ್ರಿಕ ಕಾಲೇಜು ವಿಭಾಗದಲ್ಲಿ 35 ಸಂಸ್ಥೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ವಿಜೇತರಿಗೆ ಆಳ್ವಾಸ್ ನುಡಿಸಿರಿಯ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಆಳ್ವಾಸ್ ಸಂಸ್ಥೆ ತಿಳಿಸಿದೆ. 

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಮಧುಸೂಧನ್, ಇಸ್ರೋ ವಿಜ್ಞಾನಿಗಳಾದ ಶ್ರೀನಿವಾಸ್, ಡಾ. ರಾಮಚಂದ್ರ, ಡಾ. ಇಸ್ರೊದ ಸಾರ್ವಜನಿಕ ಸಂಪರ್ಕಾಧಿಕಾರಿ ಗುರುಪ್ರಸಾದ್, ಬಸವರಾಜ್ ಡಿ.ಆರ್.ಡಿ.ಒ., ಡಾ. ಗೋಪಿಕೃಷ್ಣಾ ಡಿ.ಆರ್.ಡಿ.ಒ., ಡಾ. ಪ್ರಮೋದ್ ಬೆಳ್ರಂಗಡಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X