Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಯನ್ ಏರ್ ವಿಮಾನ ದುರಂತದಲ್ಲಿ ಮೃತಪಟ್ಟ...

ಲಯನ್ ಏರ್ ವಿಮಾನ ದುರಂತದಲ್ಲಿ ಮೃತಪಟ್ಟ ವರ: ಮದುವೆ ದಿನ ವಧು ಮಾಡಿದ್ದೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ15 Nov 2018 10:22 PM IST
share
ಲಯನ್ ಏರ್ ವಿಮಾನ ದುರಂತದಲ್ಲಿ ಮೃತಪಟ್ಟ ವರ: ಮದುವೆ ದಿನ ವಧು ಮಾಡಿದ್ದೇನು ಗೊತ್ತಾ ?

ಜಕಾರ್ತ, ನ. 15: ಇಂಡೋನೇಶ್ಯದಲ್ಲಿ ಸಂಭವಿಸಿದ ಲಯನ್ ಏರ್ ವಿಮಾನ ದುರಂತವು ಹಲವರ ಬದುಕನ್ನು ಶಾಶ್ವತವಾಗಿ ಬದಲಿಸಿದೆ. ಮಹಿಳೆಯೊಬ್ಬರ ಭಾವೀ ಪತಿ ಆ ವಿಮಾನದಲ್ಲಿ ಪ್ರಯಾಣಿಸಿದ್ದು ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಅವರ ಮದುವೆ ನಡೆಯಬೇಕಾಗಿದ್ದ ದಿನದಂದು ಮಹಿಳೆಯು ಮದುವೆ ಬಟ್ಟೆಯನ್ನು ತೊಟ್ಟು ಮರಳಿ ಬಾರದ ವರನಿಗೆ ತನ್ನ ಪ್ರೀತಿಯನ್ನು ತೋರ್ಪಡಿಸಿದ್ದಾರೆ.

ಇಂತಾನ್ ಸಯರಿಯರ ಭಾವೀ ಪತಿ ಡಾ. ರಿಯೊ ನಂದ ಪ್ರಥಮ್ ಆ ವಿಮಾನದಲ್ಲಿ ಪ್ರಯಾಣಿಸಿದ್ದರು. ಅವರ ಮದುವೆ ಕಳೆದ ರವಿವಾರ ನಡೆಯಬೇಕಾಗಿತ್ತು. ‘‘ಒಂದು ವೇಳೆ ನಾನು ಬರುವುದು ತಡವಾದರೆ ಮದುವೆಯ ದಿನದಂದು ಮದುವೆಯ ಬಟ್ಟೆಯನ್ನು ತೊಟ್ಟು ಶೃಂಗರಿಸಿಕೊಂಡು ಬಿಳಿ ಗುಲಾಬಿಗಳ ಗುಚ್ಛವನ್ನು ಹಿಡಿದುಕೊಂಡು ಒಳ್ಳೆಯ ಚಿತ್ರಗಳನ್ನು ತೆಗೆದು ನನಗೆ ಕಳುಹಿಸಬೇಕು ಎಂಬುದಾಗಿ ಪ್ರಥಮ್ ಹೇಳಿದ್ದರು’’ ಎಂದು ಇಂತಾನ್ ಅಸೋಸಿಯೇಟೆಡ್ ಪ್ರೆಸ್‌ಗೆ ಬುಧವಾರ ತಿಳಿಸಿದರು.

‘‘ಅವರು ಅದನ್ನು ತಮಾಷೆಗಾಗಿ ಹೇಳಿದ್ದರು’’ ಎಂದರು.

ಅದರಂತೆ ಇಂತಾನ್ ರವಿವಾರ ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಬಿಳಿ ಮದುವೆ ಬಟ್ಟೆಯನ್ನು ತೊಟ್ಟು, ಬಿಳಿಯ ತಲೆವಸ್ತ್ರವನ್ನು ಧರಿಸಿ, ಕೈಯಲ್ಲಿ ಬಿಳಿ ಗುಲಾಬಿಯ ಗುಚ್ಛವನ್ನು ಹಿಡಿದುಕೊಂಡು ಚಿತ್ರಗಳನ್ನು ತೆಗೆಸಿಕೊಂಡರು.

ಅಕ್ಟೋಬರ್ 29ರಂದು ಇಂಡೋನೇಶ್ಯದ ರಾಜಧಾನಿ ಜಕಾರ್ತದಿಂದ ಪಂಗ್‌ಕಲ್ ಪಿನಾಂಗ್ ಪಟ್ಟಣಕ್ಕೆ ಹಾರುತ್ತಿದ್ದ ವಿಮಾನವು ಜಾವಾ ಸಮುದ್ರದಲ್ಲಿ ಪತನಗೊಂಡು ಅದರಲ್ಲಿದ್ದ ಎಲ್ಲ 189 ಮಂದಿ ದುರಂತ ಅಂತ್ಯವನ್ನು ಕಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X