Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡತನ ನಿವಾರಣೆಗೆ ಹೆಚ್ಚಿನ ಪ್ರಗತಿ...

ಬಡತನ ನಿವಾರಣೆಗೆ ಹೆಚ್ಚಿನ ಪ್ರಗತಿ ಅಗತ್ಯ: ಕೇಂದ್ರ ಸಚಿವ ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ15 Nov 2018 11:06 PM IST
share
ಬಡತನ ನಿವಾರಣೆಗೆ ಹೆಚ್ಚಿನ ಪ್ರಗತಿ ಅಗತ್ಯ: ಕೇಂದ್ರ ಸಚಿವ ಜೇಟ್ಲಿ

ಹೊಸದಿಲ್ಲಿ,ನ.15: ಬಡತನವನ್ನು ನಿವಾರಿಸಲು ಮತ್ತು ಅಭಿವೃದ್ಧಿಯ ಲಾಭಗಳು ಬಡವರಿಗೆ ತಲುಪುವಂತಾಗಲು ಹೆಚ್ಚಿನ ಪ್ರಗತಿ ದರವು ಅಗತ್ಯವಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಇಲ್ಲಿ ಹೇಳಿದರು.

 ಸೇವಿಂಗ್ಸ್ ಮತ್ತು ರಿಟೇಲ್ ಬ್ಯಾಂಕುಗಳ 25ನೇ ವಿಶ್ವ ಸಮ್ಮೇಳನವನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ವಿಶ್ವಾದ್ಯಂತ ನಮ್ಮಂತಹ ಆರ್ಥಿಕತೆಗಳಿಗೆ ಹೆಚ್ಚಿನ ಪ್ರಗತಿದರ ಅಗತ್ಯವಾಗಿದೆ. ಗರಿಷ್ಠ ಸಂಖ್ಯೆಯ ಜನರನ್ನು ಬಡತನದಿಂದ ಹೊರಗೆ ತರಲು ಮತ್ತು ಜೀವನ ಮಟ್ಟವನ್ನು ಉತ್ತಮಗೊಳಿಸಲು ಪ್ರಗತಿಯನ್ನು ಒಂದು ವ್ಯವಸ್ಥೆಯನ್ನಾಗಿ ಬಳಸಿಕೊಳ್ಳಲು ನಾವು ಬಯಸುತ್ತೇವೆ. ಆದರೆ ಇದೇ ವೇಳೆ ಅಭಿವೃದ್ಧಿ ಮತ್ತು ಬೆಳವಣಿಗೆಯ ಫಲಗಳು ಕೆಲವೇ ಜನರನ್ನು ತಲುಪುವ ಮತ್ತು ಇತರರು ವ್ಯವಸ್ಥೆಯಿಂದ ಹೊರಗುಳಿಯುವ ಅಪಾಯಗಳೂ ಇವೆ ಎನ್ನುವುದು ನಮಗೆ ಗೊತ್ತಿದೆ. ಹೀಗಾಗಿ ಪ್ರಗತಿಯ ಫಲಗಳು ಎಲ್ಲರಿಗೂ ಖಂಡಿತ ದೊರೆಯಲಿವೆ,ಆದರೆ ಅದು ನಿಧಾನ ಪ್ರಕ್ರಿಯೆಯಾಗಲಿದೆ ಮತ್ತು ಮಹಾತ್ವಾಕಾಂಕ್ಷಿ ಸಮಾಜವು ಅನಿರ್ದಿಷ್ಟಾವಧಿಗೆ ಕಾಯಲು ಒಪ್ಪುವುದಿಲ್ಲ ಎಂದು ಹೇಳಿದರು.

2014ರಿಂದ ನರೇಂದ್ರ ಮೋದಿ ಸರಕಾರದ ಆರ್ಥಿಕ ಸೇರ್ಪಡೆ ಅಭಿಯಾನದ ಕುರಿತು ಮಾತನಾಡಿದ ಅವರು,ಬ್ಯಾಂಕ್ ಸೌಲಭ್ಯವಂಚಿತರಿಗೆ ಬ್ಯಾಂಕ್ ಸೇವೆ, ಭದ್ರತೆ ಇಲ್ಲದವರಿಗೆ ಭದ್ರತೆ, ಹಣವಿಲ್ಲದಿದ್ದವರಿಗೆ ಹಣ ಮತ್ತು ಸೇವೆಯಿಂದ ವಂಚಿತವಾಗಿದ್ದ ಪ್ರದೇಶಗಳಿಗೆ ಸೇವೆಗಳನ್ನು ಒದಗಿಸುವುದು ಅದರ ಉದ್ದೇಶವಾಗಿದೆ ಎಂದರು.

ಬ್ಯಾಂಕುಗಳು,ವಿಶೇಷವಾಗಿ ಸರಕಾರಿ ಸ್ವಾಮ್ಯದ ಬ್ಯಾಂಕುಗಳು ಪ್ರಧಾನ ಮಂತ್ರಿ ಜನಧನ ಯೋಜನೆಯಡಿ ಕೆಲವೇ ತಿಂಗಳುಗಳಲ್ಲಿ 330 ಮಿ. ಖಾತೆಗಳನ್ನು ತೆರೆದಿವೆ. ಆರಂಭದಲ್ಲಿ ಇವು ಶೂನ್ಯಶಿಲ್ಕಿನ ಖಾತೆಗಳಾಗಿದ್ದರೂ,ಜನರು ಕ್ರಮೇಣ ಹಣವನ್ನು ಜಮಾ ಮಾಡಲು ಆರಂಭಿಸಿದ್ದಾರೆ ಎಂದು ಹೇಳಿದ ಜೇಟ್ಲಿ, ಸರಕಾರವು ಅಗ್ಗದ ಪ್ರೀಮಿಯಮ್‌ಗಳಲ್ಲಿ ಜೀವವಿಮೆ ಮತ್ತು ಅಪಘಾತ ವಿಮೆ ಸೌಲಭ್ಯಗಳನ್ನು ಕಲ್ಪಿಸಿದೆ ಎಂದರು. ಸರಕಾರವು ಮುದ್ರಾ ಯೋಜನೆ ಮತ್ತು ಜಿಎಸ್‌ಟಿ ಯನ್ನು ಜಾರಿಗೊಳಿಸಿರುವುದನ್ನೂ ಅವರು ಪ್ರಸ್ತಾಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X