Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಂಗಳೂರು ವಿವಿ: ನ.20ರ ಪದವಿ ಪರೀಕ್ಷೆ...

​ಮಂಗಳೂರು ವಿವಿ: ನ.20ರ ಪದವಿ ಪರೀಕ್ಷೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ19 Nov 2018 2:33 PM IST
share
​ಮಂಗಳೂರು ವಿವಿ: ನ.20ರ ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು, ನ.19: ಮೀಲಾದುನ್ನಬಿ ಪ್ರಯುಕ್ತ ನ.20ರಂದು ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬದಲಾವಣೆಯಾದ ಪರೀಕ್ಷಾ ವೇಳಾಪಟ್ಟಿ ಇಂತಿವೆ.
ನ.20ರಂದು ಪೂರ್ವಾಹ್ನ ನಡೆಯಬೇಕಿದ್ದ ಬಿ.ಎ. ತೃತೀಯ ಸೆಮಿಸ್ಟರ್ ಪರೀಕ್ಷೆ ಡಿಸೆಂಬರ್ 7ರಂದು ಪೂರ್ವಾಹ್ನ ನಡೆಯಲಿದೆ. ಅಪರಾಹ್ನ ನಡೆಯಬೇಕಿದ್ದ ತೃತೀಯ ವರ್ಷದ ಬಿಎ ಪರೀಕ್ಷೆ ನ.22ರಂದು ಅಪರಾಹ್ನ ನಡೆಯಲಿದೆ.

ನ.20ರಂದು ಪೂರ್ವಾಹ್ನ ನಡೆಯಬೇಕಿದ್ದ ತೃತೀಯ ಸೆಮಿಸ್ಟರ್ ಬಿಎಸ್‌ಡಬ್ಲು ಪರೀಕ್ಷೆ ನ.23ರಂದು ಪೂರ್ವಾಹ್ನ ನಡೆಯಲಿದೆ. ತೃತೀಯ ಸೆಮಿಸ್ಟರ್ ಬಿಎಸ್ಸಿ ಪರೀಕ್ಷೆ ನ.30ರಂದು ಪೂರ್ವಾಹ್ನ ನಡೆಯಲಿದೆ. ತೃತೀಯ ಸೆಮಿಸ್ಟರ್ ಬಿ.ಕಾಂ ಪರೀಕ್ಷೆಯು ಡಿಸೆಂಬರ್ 3ರಂದು ಪೂರ್ವಾಹ್ನ ನಡೆಯಲಿದೆ. ಪಂಚಮ ಸೆಮಿಸ್ಟರ್ ಬಿ.ಕಾಂ ಪರೀಕ್ಷೆ ನ.29ರಂದು ಅಪರಾಹ್ನ ನಡೆಯಲಿದೆ. ತೃತೀಯ ಸೆಮಿಸ್ಟರ್ ಬಿಬಿಎ/ಬಿಬಿಎಂ ಪರೀಕ್ಷೆಯು ನ.30ರಂದು ಪೂರ್ವಾಹ್ನ ನಡೆಯಲಿದೆ.

ಪ್ರಥಮ ಸೆಮಿಸ್ಟರ್ ಬಿಎ(ಎಚ್.ಆರ್.ಡಿ.)ನ ಇಂಡಿವೀಜ್ಯುವಲ್ ಡೆವಲಪ್‌ಮೆಂಟ್ ವಿಷಯ ಪರೀಕ್ಷೆಯು ನ.22ರಂದು ಪೂರ್ವಾಹ್ನ, ಪ್ರಿನ್ಸಿಪಾಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಮ್ಯಾನೇಜ್‌ಮೆಂಟ್ ವಿಷಯದ ಪರೀಕ್ಷೆ ನ.29ರಂದು ಪೂರ್ವಾಹ್ನ ನಡೆಯಲಿದೆ.

ತೃತೀಯ ಸೆಮಿಸ್ಟರ್ ಬಿ.ಎ.(ಎಚ್.ಆರ್.ಡಿ.) ಪರೀಕ್ಷೆಯನ್ನು ನ.20ರ ಪೂರ್ವಾಹ್ನಕ್ಕೆ ಮುಂದೂಡಲಾಗಿದೆ. ಪಂಚಮ ಸೆಮಿಸ್ಟರ್ ಬಿ.ಎ.(ಎಚ್.ಆರ್.ಡಿ.) ಪರೀಕ್ಷೆ ನ.29ರಂದು ಪೂರ್ವಾಹ್ನ ನಡೆಯಲಿದೆ. ಪಂಚಮ ಸೆಮಿಸ್ಟರ್ ಬಿ.ಎಚ್.ಎಂ. ಪರೀಕ್ಷೆ ಪರೀಕ್ಷೆ ನ.23ರಂದು ಪೂರ್ವಾಹ್ನ ನಡೆಯಲಿದೆ.

ಏಳನೇ ಸೆಮಿಸ್ಟರ್ ಬಿ.ಎಚ್.ಎಂ. ಪರೀಕ್ಷೆ ನ.23ರಂದು ಅಪರಾಹ್ನ ನಡೆಯಲಿದೆ. ಪ್ರಥಮ ಸೆಮಿಸ್ಟರ್ ಬಿಎಸ್ಸಿ(ಎಚ್.ಎಸ್.) ಪರೀಕ್ಷೆಯು ನ.23ರಂದು ಪೂರ್ವಾಹ್ನ, ಎಲ್.ಎಲ್.ಬಿ. 10ನೇ ಸೆಮಿಸ್ಟರ್ ಪರೀಕ್ಷೆ ನ.24ರಂದು ಅಪರಾಹ್ನ, ಎಲ್.ಎಲ್.ಬಿ. III LLB (OS) ಪರೀಕ್ಷೆಯು ನ.24ರಂದು ಅಪರಾಹ್ನ,  ಎಲ್.ಎಲ್.ಬಿ.  LLB (NR), IV LLB(NR) ಪರೀಕ್ಷೆಯು ನ.24ರಂದು ಪೂರ್ವಾಹ್ನ ಹಾಗೂ ಎಲ್.ಎಲ್.ಬಿ. II I LLB(OS) ಪರೀಕ್ಷೆಯು ನ.24ರಂದು ನಡೆಯಲಿದೆ ಎಂದು ಮಂಗಳೂರು ವಿವಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X