ಮಂಗಳೂರು, ನ.20: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫ(ಸ.)ರವರ ಜನ್ಮದಿನದ ಪ್ರಯುಕ್ತ ಕರಾವಳಿಯಾದ್ಯಂತ ಮಂಗಳವಾರ ಬೆಳಗ್ಗೆಯಿಂದಲೇ ಮೀಲಾದುನ್ನಬಿ ಸಂಭ್ರಮಾಚರಣೆ ಆರಂಭಗೊಂಡಿದೆ. ನಗರದ ಬಂದರ್ನ ಪ್ರಮುಖ ರಸ್ತೆಗಳಲ್ಲಿ ವಿವಿಧ ಮದ್ರಸಗಳ ವಿದ್ಯಾರ್ಥಿಗಳು ಬೆಳಗ್ಗೆ ಆಕರ್ಷಕ ಮೀಲಾದ್ ರ್ಯಾಲಿ ನಡೆಸಿದರು.
ಮಂಗಳೂರು, ನ.20: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫ(ಸ.)ರವರ ಜನ್ಮದಿನದ ಪ್ರಯುಕ್ತ ಕರಾವಳಿಯಾದ್ಯಂತ ಮಂಗಳವಾರ ಬೆಳಗ್ಗೆಯಿಂದಲೇ ಮೀಲಾದುನ್ನಬಿ ಸಂಭ್ರಮಾಚರಣೆ ಆರಂಭಗೊಂಡಿದೆ. ನಗರದ ಬಂದರ್ನ ಪ್ರಮುಖ ರಸ್ತೆಗಳಲ್ಲಿ ವಿವಿಧ ಮದ್ರಸಗಳ ವಿದ್ಯಾರ್ಥಿಗಳು ಬೆಳಗ್ಗೆ ಆಕರ್ಷಕ ಮೀಲಾದ್ ರ್ಯಾಲಿ ನಡೆಸಿದರು.