Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಹ್ಮಾವರ: ಜಿಲ್ಲಾ ಮಟ್ಟದ...

ಬ್ರಹ್ಮಾವರ: ಜಿಲ್ಲಾ ಮಟ್ಟದ ಕಬ್-ಬುಲ್‌ಬುಲ್ ಉತ್ಸವ

ವಾರ್ತಾಭಾರತಿವಾರ್ತಾಭಾರತಿ20 Nov 2018 6:53 PM IST
share
ಬ್ರಹ್ಮಾವರ: ಜಿಲ್ಲಾ ಮಟ್ಟದ ಕಬ್-ಬುಲ್‌ಬುಲ್ ಉತ್ಸವ

ಬ್ರಹ್ಮಾವರ, ನ.20: ಇಲ್ಲಿನ ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಕಬ್-ಬುಲ್ ಬುಲ್ ಉತ್ಸವ ಎರಡು ದಿನಗಳ ಕಾಲ ನಡೆಯಿತು. ಉತ್ಸವವನ್ನು ಉಡುಪಿ ಸ್ನೇಹ ಟ್ಯುಟೋರಿಯಲ್‌ನ ಪ್ರಾಂಶುಪಾಲರಾದ ಉಮೇಶ್ ನಾಯ್ಕಾ ಅವರು ಉದ್ಘಾಟಿಸಿದರು.

ಜಿಲ್ಲಾ ಮುಖ್ಯ ಆಯುಕ್ತೆ ಶಾಂತಾ ವಿ.ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ವಿವಿಧ ಶಾಲೆಗಳಿಂದ 312 ವಿದ್ಯಾರ್ಥಿಗಳು, 22 ಶಿಕ್ಷಕರು ಹಾಗೂ 13 ಕಬ್ಸ್ ಮತ್ತು 13 ಬುಲ್ ಬುಲ್ ವಿದ್ಯಾರ್ಥಿಗಳು ಹಾಜರಿದ್ದರು.

ಜಿಲ್ಲಾ ಮುಖ್ಯ ಆಯುಕ್ತೆ ಶಾಂತಾ ವಿ.ಆಚಾರ್ಯ ಅವರು ಕಾರ್ಯಕ್ರಮದ ಅ್ಯಕ್ಷತೆವಹಿಸಿದ್ದರು.ಜಿಲ್ಲೆಯವಿವಿ ಶಾಲೆಗಳಿಂದ 312 ವಿದ್ಯಾರ್ಥಿಗಳು, 22 ಶಿಕ್ಷಕರು ಹಾಗೂ 13 ಕಬ್ಸ್ ಮತ್ತು 13 ಬುಲ್ ಬುಲ್ ವಿದ್ಯಾರ್ಥಿಗಳು ಹಾಜರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಗುಣರತ್ನ, ಜಿಲ್ಲಾ ಸ್ಕೌಟ್ ಆಯುಕ್ತ ಡಾ.ವಿಜಯೇಂದ್ರ ವಸಂತ್, ಜಿಲ್ಲಾ ಕಾರ್ಯದರ್ಶಿ ಐ.ಕೆ. ಜಯಚಂದ್ರ ರಾವ್, ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ಬಿ.ಆನಂದ ಅಡಿಗ, ಜಿಲ್ಲಾ ಗೈಡ್ಸ್ ತರಬೇತಿ ಆಯುಕ್ತೆ ಸಾವಿತ್ರಿ ಮನೋಹರ್, ದೈಹಿಕ ಶಿಕ್ಷಣಾಧಿಕಾರಿ ಮಧುಕರ್, ಶಾಲಾ ಶಿಕ್ಷಕ-ರಕ್ಷಕ ಸಂಘದ ಪ್ರಭಾಕರ್ ಆಚಾರ್,ಆರ್.ಟಿ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಜಲ್ಲಿಕಲ್ಲುಗಳಿಂದ ಚಿತ್ರ ರಚನೆ, ಮುಖವಾಡ ತಯಾರಿ, ಬಿ.ಪಿ.ಚಿತ್ರ ರಚನೆ ದೇಶಭಕ್ತಿಗೀತೆ, ಅಭಿನಯ ಗೀತೆ, ತೆಂಗಿನ ಗರಿಗಳಿಂದ ಕರಕುಶಲ ವಸ್ತುಗಳ ತಯಾರಿ, ಬೆದರು ಗೊಂಬೆ ತಯಾರಿ, ಜನಪದ ನೃತ್ಯ, ನಗರ ಮೆರವಣಿಗೆ, ಭವ್ಯ ಶಿಬಿರಾಗ್ನಿ ಹೀಗೆ ಹಲವು ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗಹಿಸಿ ಬಹುಮಾನಗಳನ್ನು ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X