Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ಬೃಹತ್ ಮೀಲಾದುನ್ನಬಿ...

ಮಂಗಳೂರಿನಲ್ಲಿ ಬೃಹತ್ ಮೀಲಾದುನ್ನಬಿ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ20 Nov 2018 8:02 PM IST
share
ಮಂಗಳೂರಿನಲ್ಲಿ ಬೃಹತ್ ಮೀಲಾದುನ್ನಬಿ ಮೆರವಣಿಗೆ

ಮಂಗಳೂರು, ನ.20: ಜಗತ್ತಿಗೆ ಶಾಂತಿ ಮತ್ತು ಸೌಹಾರ್ದ ಸಂದೇಶ ಸಾರಿದ ಲೋಕ ಪ್ರವಾದಿ ಹಝ್ರತ್ ಮುಹಮ್ಮದ್‌ರ ಜನ್ಮ ದಿನಾಚರಣೆ (ಮೀಲಾದುನ್ನಬಿ) ಅಂಗವಾಗಿ ಮಂಗಳೂರು ಸೋಶಿಯಲ್ ಸರ್ವಿಸ್ ಸೆಂಟರ್ ವತಿಯಿಂದ ಮಂಗಳವಾರ ಸಂಜೆ ನಗರ ಕೇಂದ್ರ ಜುಮ್ಮಾ ಮಸೀದಿಯಿಂದ ಬಾವುಟಗುಡ್ಡೆ ಈದ್ಗಾ ಮಸೀದಿವರೆಗೆ ಹಮ್ಮಿಕೊಳ್ಳಲಾದ ಬೃಹತ್ ಮೆರವಣಿಗೆಯನ್ನು ದ.ಕ. ಜಿಲ್ಲಾ ಖಾಝಿ ಅಲ್ ಹಾಜಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಚಾಲನೆ ನೀಡಿದರು.

ಶಾಂತಿ, ಸೌಹಾರ್ದದಿಂದ ಮತ್ತು ಲೋಕ ಪ್ರವಾದಿ ಹಝ್ರತ್ ಮುಹಮ್ಮದ್‌ರ ಸ್ವಲಾತ್ ಹೇಳುತ್ತಾ ಮೆರವಣಿಗೆಯನ್ನು ಅಚ್ಚುಕಟ್ಟಾಗಿ ಸಾಗಬೇಕೆಂದು ಖಾಝಿ ಹಿತವಚನ ನೀಡಿದರು.

ಮೀಲಾದುನ್ನಬಿ ಪ್ರಯುಕ್ತ ಬಂದರ್ ಫ್ರೆಂಡ್ಸ್, ಗಲ್ಲಿ ಗೈಸ್, ಹರಿ ಕ್ಯಾನ್, ಬಂದರ್ ಯಂಗ್ ಫ್ರೆಂಡ್ಸ್, ಪೈಸ್‌ಗ್ರೂಪ್, ಟಿ.ಸಿ.ವೆಲ್ಫೇರ್ ಫೌಂಡೇಶನ್, ಕಸೈಗಳ್ಳಿ ಫ್ರೆಂಡ್ಸ್, ಕಂಡತ್‌ಪಳ್ಳಿ ಫ್ರೆಂಡ್ಸ್, ಜೆಎಂಸಿ ಫ್ರೆಂಡ್ಸ್, ಸಾಮ್ನ ಗ್ರೂಪ್, ಟಿ.ಸಿ.ಫ್ರೆಂಡ್ಸ್, ಕುದ್ರೋಳಿ ಫ್ರೆಂಡ್ಸ್, ಬೆಂಗರೆ ಫ್ರೆಂಡ್ಸ್, ಕಂದಕ್ ಫ್ರೆಂಡ್ಸ್ ಗ್ರೂಪ್‌ಗಳು ಭಾಗವಹಿದ್ದವು.

ಈ ಸಂದರ್ಭ ಮಂಗಳೂರು ಸೋಶಿಯಲ್ ಸರ್ವಿಸ್ ಸೆಂಟರ್‌ನ ಗೌರವಾಧ್ಯಕ್ಷ ಮಾಜಿ ಮೇಯರ್ ಕೆ.ಅಶ್ರಫ್, ಕೇಂದ್ರ ಜುಮ್ಮಾ ಮಸೀದಿಯ ಖತೀಬ್ ಸದಕತ್ತುಲ್ಲಾ ಫೈಝಿ, ಕೇಂದ್ರ ಜುಮ್ಮಾ ಮಸೀದಿ ಸಮಿತಿಯ ಹಾಜಿ ಮುಹಮ್ಮದ್ ಹನೀಫ್, ಹಾಜಿ ಬಾಷಾ ತಂಙಳ್, ಅದ್ದು ಹಾಜಿ, ಮಂಗಳೂರು ಸೋಶಿಯಲ್ ಸೆಂಟರ್‌ನ ಅಧ್ಯಕ್ಷ ನಝೀರ್ ಅಹ್ಮದ್, ಉಪಾಧ್ಯಕ್ಷ ಕೆ.ಬಶೀರ್, ಪ್ರಧಾನ ಕಾರ್ಯದರ್ಶಿ ಮುನಾವರ್, ಜೊತೆ ಕಾರ್ಯದರ್ಶಿ ಖಲೀಲ್ ಇಬ್ರಾಹೀಂ, ಖಜಾಂಚಿ ಸಂಚಾಲಕ ಕೆ.ಇ.ರಶೀದ್, ಮುಹಮ್ಮದ್ ಅಶ್ರಫ್ ಬಿ., ಸಲಹೆಗಾರ ಇಬ್ರಾಹೀಂ ಮತ್ತು ಅಸ್ಲಾಂ ಸದಸ್ಯರಾದ ಮುಹಮ್ಮದ್ ಶರೀಫ್, ಎಂ.ಎ.ಮನ್ಸೂರು, ಸಿದ್ದೀಕ್ ಕೋಟೆಕಣಿ, ನೌಫಲ್, ಜಾವೀದ್, ಸೀರಾಜ್, ನೌಶಾದ್, ಅಶ್ರಫ್ ಪಾಯ, ನಹೀಮ್ ಪಪ್ಪು, ರಿಯಾಝ್ ಹಾಜಿ, ಝಾಕಿರ್ ಕೋಯಿ, ಎಂ.ಎ.ರಿಝ್ವಾನ್, ಫರ್ಮಾನ್, ಎಂ.ಎಚ್.ಅಂಜದ್, ಎಂ.ಕೆ.ಫಯಾಝ್, ಅಬ್ದುಲ್ ಲತೀಫ್, ಅಬ್ದುಲ್ ಸಮೀರ್, ಅರ್ಶದ್, ಇರ್ಫಾನ್, ಎಫ್.ಎಂ., ಫಾರೂಕ್ ಭಯ್ಯ, ಕೆ.ಪಿ.ಆಸಿಫ್, ನಾಶೀರ್ ಎ.ಕೆ. ಮತ್ತಿತರರು ಭಾಗವಹಿಸಿದ್ದರು.

ಬಂದರ್ ನಗರ ಕೇಂದ್ರ ಜುಮ್ಮಾ ಮಸೀದಿಯಿಂದ ಬಾವುಟಗುಡ್ಡೆ ಈದ್ಗಾ ಮಸೀದಿವರೆಗೆ ಹಮ್ಮಿಕೊಳ್ಳಲಾದ ಬೃಹತ್ ಮೆರವಣಿಗೆಯಲ್ಲಿ 10,000 ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X