Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ ಕಲಾರಂಗ ಪ್ರಶಸ್ತಿಗೆ 16 ಮಂದಿ...

ಯಕ್ಷಗಾನ ಕಲಾರಂಗ ಪ್ರಶಸ್ತಿಗೆ 16 ಮಂದಿ ಕಲಾವಿದರು ಆಯ್ಕೆ

ಕಟೀಲು ಶ್ರೀದುರ್ಗಾ ಮಕ್ಕಳ ಮೇಳಕ್ಕೆ ‘ಶ್ರೀವಿಶ್ವೇಶ ತೀರ್ಥ ಪ್ರಶಸ್ತಿ’

ವಾರ್ತಾಭಾರತಿವಾರ್ತಾಭಾರತಿ20 Nov 2018 8:45 PM IST
share
ಯಕ್ಷಗಾನ ಕಲಾರಂಗ ಪ್ರಶಸ್ತಿಗೆ 16 ಮಂದಿ ಕಲಾವಿದರು ಆಯ್ಕೆ

ಉಡುಪಿ, ನ.20: ಉಡುಪಿ ಯಕ್ಷಗಾನ ಕಲಾರಂಗವು ಪ್ರತಿ ವರ್ಷ ನೀಡುವ ‘ಯಕ್ಷಗಾನ ಕಲಾರಂಗ’ ಪ್ರಶಸ್ತಿಗೆ ಪಟ್ಲಗುತ್ತು ಮಹಾಬಲ ಶೆಟ್ಟಿ, ಜಯಂತ ನಾಯ್ಕ ಸೇರಿದಂತೆ 16 ಮಂದಿ ಯಕ್ಷಗಾನ ಕಲಾವಿದರು ಹಾಗೂ ‘ಶ್ರೀವಿಶ್ವೇಶ ತೀರ್ಥ ಪ್ರಶಸ್ತಿ’ಗೆ ಕಟೀಲು ಶ್ರೀದುರ್ಗಾ ಮಕ್ಕಳ ಮೇಳವನ್ನು ಆಯ್ಕೆ ಮಾಡ ಲಾಗಿದೆ.

ಯಕ್ಷಗಾನ ಕಲಾರಂಗ ಕಚೇರಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಗಣೇಶ್ ರಾವ್ ಈ ಬಗ್ಗೆ ವಿವರ ನೀಡಿದರು. ಕಟೀಲು ಶ್ರೀ ದುರ್ಗಾ ಮಕ್ಕಳಮೇಳಕ್ಕೆ ಪ್ರದಾನ ಮಾಡಲಾಗುವ ಶ್ರೀವಿಶ್ವೇಶತೀರ್ಥ ಪ್ರಶಸ್ತಿಯು 50,000ರೂ. ನಗದು ಪುರಸ್ಕಾರ ಒಳಗೊಂಡಿದೆ. ಸಂಸ್ಥೆಯ ಕಾರ್ಯಕರ್ತರಿಗೆ ನೀಡುವ ಯಕ್ಷಚೇತನ ಪ್ರಶಸ್ತಿಯನ್ನು ಪ್ರೊ.ನಾರಾಯಣ ಎಂ.ಹೆಗಡೆ ಅವರಿಗೆ ನೀಡಲಾಗುವುದು ಎಂದರು.

ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಡಾ.ಬಿ.ಬಿ.ಶೆಟ್ಟಿ ಸ್ಮರಣಾರ್ಥ ಪಟ್ಲಗುತ್ತು ಮಹಾಬಲ ಶೆಟ್ಟಿ, ಪ್ರೊ.ಬಿ.ವಿ.ಆಚಾರ್ಯ ಸ್ಮರಣಾರ್ಥ ಜಯಂತ ನಾಯ್ಕ, ನಿಟ್ಟೂರು ಸುಂದರ್ ಶೆಟ್ಟಿ- ಮಹೇಶ್ ಡಿ.ಶೆಟ್ಟಿ ಸ್ಮರಣಾರ್ಥ ಸುಬ್ರಾಯ ಪಾಟಾಳಿ, ಬಿ.ಜಗಜ್ಜೀವನ ಶೆಟ್ಟಿ ಸ್ಮರಣಾರ್ಥ ರಾಜರತ್ನಂ ದೇವಾಡಿಗ, ಕೆ.ವಿಶ್ವಜ್ಞ ಶೆಟ್ಟಿ ಸ್ಮರಣಾರ್ಥ ಸೀತಾರಾಮ ಹೆಗಡೆ ಉಳವಿ, ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಉಬರಡ್ಕ ಉಮೇಶ್ ಶೆಟ್ಟಿ, ಭಾಗವತ ನಾರ್ಣಪ್ಪಉಪ್ಪೂರ ಸ್ಮರಣಾರ್ಥ ಎಚ್.ಶ್ರೀಧರ ಹಂದೆ, ದಶಾವತಾರಿ ಮಾರ್ವಿ ರಾಮಕೃಷ್ಣ ಹೆಬ್ಬಾರ- ಭಾಗವತ ವಾದಿರಾಜ ಹೆಬ್ಬಾರ ಸ್ಮರಣಾರ್ಥ ನರಾಡಿ ಬೋಜರಾಜ ಶೆಟ್ಟಿ, ಮಲ್ಪೆನಾರಾಯಣ ಸಾಮಗ ಸ್ಮರಣಾರ್ಥ ಪುತ್ತಿಗೆ ರಘುರಾಮ ಹೊಳ್ಳ, ಶಿರಿ ಯಾರ ಮಂಜುನಾಥ ನಾಯ್ಕ ಸ್ಮರಣಾರ್ಥ ಕೊಕ್ಕುಡ್ತಿ ಕೃಷ್ಣಮೂರ್ತಿ, ಕೋಟ ವೈಕುಂಠ ಸ್ಮರಣಾರ್ಥ ಭಾಸ್ಕರ ಜೋಶಿ ಶಿರಳಗಿ, ಐರೋಡಿ ರಾಮ ಗಾಣಿಗ ಸ್ಮರಣಾರ್ಥ ಬಾಳೆಹದ್ದ ಕೃಷ್ಣ ಭಾಗವತ, ಪಡಾರು ನರಸಿಂಹ ಶಾಸ್ತ್ರಿ ಸ್ಮರಣಾರ್ಥ ಬಂಟ್ವಾಳ ಜಯರಾಮ ಆಚಾರ್ಯ, ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮರಣಾರ್ಥ ಡಿ.ಸಂತೋಷ್ ಕುಮಾರ್ ಹಾಗೂ ಕೋಳ್ಯೂರು ರಾಮಚಂದ್ರ ರಾವ್ ಗೌರವಾರ್ಥ ಹಳುವಳ್ಳಿ ಗಣೇಶ್ ಭಟ್, ಪ್ರಭಾವತಿ ವಿ.ಶೆಣೈ- ವಿ.ಯು. ವಿಶ್ವನಾಥ್ ಶೆಣೈ ಗೌರವಾರ್ಥ ರಾಮ ದೇವಾಡಿಗ ಕೊಚ್ಚಾಡಿ ಅವರಿಗೆ ಪ್ರದಾನ ಮಾಡಲಾಗುವುದು. ಪ್ರತಿ ಪ್ರಶಸ್ತಿಯು ತಲಾ 20,000ರೂ. ನಗದು ಪುರಸ್ಕಾರ ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ನ.25ರಂದು ಸಂಜೆ 6:30ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿರುವರು. ಅಧ್ಯಕ್ಷತೆಯನ್ನು ಡಾ.ಜಿ.ಶಂಕರ್ ವಹಿಸಲಿರುವರು. ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಕಲಾಂತರಂಗ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿರುವರು.

ಸಮಾರಂಭಕ್ಕೆ ಮೊದಲು ಅಪರಾಹ್ನ 2 ಗಂಟೆಯಿಂದ 2:30ರವರೆಗೆ ಇಂದ್ರಾಳಿ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಂದ ‘ಪೂರ್ವರಂಗ’ ಹಾಗೂ 2:30ರಿಂದ 5ಗಂಟೆವರೆಗೆ ಬಡಗುತಿಟ್ಟಿನ ಯಕ್ಷಗಾನ ‘ಶಶಿಪ್ರಭಾ ಪರಿಣಯ’ ಹಾಗೂ ಸಮಾರಂಭದ ನಂತರ ಕಟೀಲು ಶ್ರೀದುರ್ಗಾ ಮಕ್ಕಳ ಮೇಳದಿಂದ ‘ಕುಶ-ಲವ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್, ಜೊತೆ ಕಾರ್ಯದರ್ಶಿ ನಾರಾಯಣ ಹೆಗಡೆ, ಉಪಾಧ್ಯಕ್ಷ ಎಸ್.ವಿ.ಭಟ್, ಎಚ್.ಎಂ. ಶೃಂಗೇಶ್ವರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X