Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತದಲ್ಲಿ ಸೌರಶಕ್ತಿ ಮೇಲ್ಛಾವಣಿ...

ಭಾರತದಲ್ಲಿ ಸೌರಶಕ್ತಿ ಮೇಲ್ಛಾವಣಿ ಉತ್ಫಾದನಾ ಘಟಕಗಳಿಗೆ ಹೆಚ್ಚಿನ ಅವಕಾಶವಿದೆ: ಡೇಮಿಯನ್ ಮಿಲ್ಲರ್

ವಾರ್ತಾಭಾರತಿವಾರ್ತಾಭಾರತಿ20 Nov 2018 8:51 PM IST
share

ಮಂಗಳೂರು, ನ. 20: ದೇಶದಲ್ಲಿ ಮೇಲ್ಛಾವಣಿಯ ಸೌರ ಶಕ್ತಿ ಸ್ಥಾಪನೆಗೆ ಸಾಕಷ್ಟು ಬೇಡಿಕೆ ಮತ್ತು ಅವಕಾಶವಿದೆ ಎಂದು ಅರ್ಬ್ ಎನರ್ಜಿ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡೇಮಿಯನ್ ಮಿಲ್ಲರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಭಾರತದಲ್ಲಿ ಒಟ್ಟು 40 ಮೆಗಾವ್ಯಾಟ್ ಸಾಮರ್ಥ್ಯದ 1,60,000 ಮೇಲ್ಛಾವಣಿ ಸೌರಶಕ್ತಿ ಉತ್ಫಾದನಾ ಘಟಕಗಳನ್ನು ಸ್ಥಾಪಿಸಿದೆ. ಆರಂಭದಲ್ಲಿ ಸೋಲಾರ್ ಶಕ್ತಿಯನ್ನು ಬಳಸಿಕೊಂಡು ಗೃಹ ಉಪಕರಣಗಳನ್ನು ಬಳಸಲಾಗುತ್ತಿತ್ತು.ಮುಂದಿನ 25 ವರ್ಷಗಳಲ್ಲಿ ಕೈಗಾರಿಕೆ ,ಉದ್ಯಮ ಕ್ಷೇತ್ರದಲ್ಲಿ ಸೌರಶಕ್ತಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಲಿದೆ. ಅರ್ಬ್ ಸಂಸ್ಥೆ ಮುಖ್ಯಕಚೇರಿಯನ್ನು ಬೆಂಗಳೂರಿನಲ್ಲಿ ಹೊಂದಿದ್ದು ಫೋಟೋ ವೋಲ್ಟಿಕ್ ಸೌರಫಲಕಗಳನ್ನು ಮತ್ತು ಸೌರಶಕ್ತಿಯಿಂದ ಚಾಲಿತವಾದ ಶಾಖೋತ್ಪನ್ನ ಘಟಕಗಳನ್ನು ಉತ್ಫಾದಿಸುವ ಎರಡು ಕಾರ್ಖಾನೆಗಳನ್ನು ಹೊಂದಿದೆ. ಅರ್ಬ್ ಎನರ್ಜಿ ಸಂಸ್ಥೆ ಭಾರತದಲ್ಲಿ ಸುಮಾರು 300ಜನ ಉದ್ಯೋಗಿಗಳನ್ನು ಹೊಂದಿದೆ ಎಂದು ಡೇಮಿಯನ್ ಮಿಲ್ಲರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಅರ್ಬ್ ಸಂಸ್ಥೆಯ ಪ್ರತಿನಿಧಿ ಸಂಸ್ಥೆಯಾಗಿರುವ ಮಂಜುನಾಥ್ ಫುಡ್ಸ್ ಮತ್ತು ಪ್ಯಾಕೇಜಿಂಗ್ ಪ್ರೈ. ಲಿಮಿಟೆಡ್ ಸಂಸ್ಥೆ 200 ಕಿಲೋವ್ಯಾಟ್ ಸಾಮರ್ಥ್ಯದ ಮೇಲ್ಛಾವಣಿ ಸೌರಶಕ್ತಿ ಘಟಕವನ್ನು ಸ್ಥಾಪಿಸಿದೆ.120 ಕಿ.ವ್ಯಾಟ್ ಸಾಮರ್ಥ್ಯದ ಸುಮಾರು 170 ಘಟಕಗಳನ್ನು ರಾಜ್ಯದಲ್ಲಿ ಸ್ಥಾಪಿಸಿದೆ.

ಆರಂಭದಲ್ಲಿ ಕಂಪೆನಿಯ ಮೂಲಕ ವಿದ್ಯುತ್ ಖರೀದಿಸಲಾಗುತ್ತಿದ್ದ ಸಂದರ್ಭದಲ್ಲಿದ್ದ ದರದಲ್ಲಿ ಇಳಿಕೆಯಾಗಿರುವುದರಿಂದ ನಿವಾಸಗಳ ಮೇಲೆ ಮೇಲ್ಛಾವಣಿ ಅಳವಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮಂಜುನಾಥ್ ಫುಡ್ಸ್ ಮತ್ತು ಪ್ಯಾಕೇಜಿಂಗ್ ಪ್ರೈ.ಲಿಮಿಟೆಡ್ ಸಂಸ್ಥೆಯ ನಿರ್ದೇಶಕ ಚೇತನ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅರ್ಬ್ ಎನರ್ಜಿ ಸಂಸ್ಥೆಯ ಉಪಾಧ್ಯಕ್ಷ ಸುಧಿಂದ್ರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X