Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ತಾಲೂಕಿನ ವಿವಿಧ ಯೋಜನೆಗಳಿಗೆ...

ಬೆಳ್ತಂಗಡಿ: ತಾಲೂಕಿನ ವಿವಿಧ ಯೋಜನೆಗಳಿಗೆ 50.41 ಕೋಟಿ ರೂ. ಮಂಜೂರು- ಶಾಸಕ ಹರೀಶ ಪೂಂಜ

ವಾರ್ತಾಭಾರತಿವಾರ್ತಾಭಾರತಿ21 Nov 2018 10:42 PM IST
share

ಬೆಳ್ತಂಗಡಿ, ನ. 21: ತಾಲೂಕಿನ ವಿವಿಧ ಯೋಜನೆಗಳಿಗೆ 50.41 ಕೋಟಿ ರೂ. ಮಂಜೂರುಗೊಂಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. 

ಮಡಂತ್ಯಾರು ರಕ್ತೇಶ್ವರಿ ಪದವು ಬಂಗೇರಕಟ್ಟೆ ರಸ್ತೆಗೆ 4.03 ಕೋ. ರೂ., ಮುಂಡೂರು ಗ್ರಾಮದ ಕೋಟಿಕಟ್ಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆ ಅಭಿವೃದ್ಧಿಗೆ 1.20 ಕೋ. ರೂ., ಬಳಂಜ ಗ್ರಾಮದ ಕಾಪಿನಡ್ಕ ಬಳಂಜ ರಸ್ತೆ ಅಭಿವೃದ್ಧಿಗೆ ರೂ. 90 ಲಕ್ಷ, ಮಚ್ಚಿನ ಗ್ರಾಮದ ಕುಂಡಡ್ಕ ಸೇತುವೆ ನಿರ್ಮಾಣಕ್ಕೆ ರೂ. 54 ಲಕ್ಷ, ಕಡಿರುದ್ಯಾವರ ಗ್ರಾಮದ ಬೆಳ್ಕೂರು ಬೈಲಿನ ಎತ್ತಿನಗುಂಡಿ ಸೇತುವೆ ನಿರ್ಮಾಣಕ್ಕೆ 4 ಕೋ. ರೂ., ರೆಖ್ಯ-ಉಪ್ಪಾರು ರಸ್ತೆ ಅಭಿವೃದ್ಧಿಗೆ 2.85 ಕೋ ರೂ. ಅನುದಾನ ಮಂಜೂರಾಗಿದೆ. 

ಕೇಂದ್ರೀಯ ರಸ್ತೆ ನಿಧಿಯಿಂದ ಕಕ್ಕಿಂಜೆ-ನೆರಿಯ-ಪುದುವೆಟ್ಟು ರಸ್ತೆ 6 ಕೋ. ರೂ., ಉಜಿರೆ-ಬೆಳಾಲು– ಕುಪ್ಪೆಟ್ಟಿ ರಸ್ತೆಗೆ 12 ಕೋ. ರೂ.,  ಸಣ್ಣ ನೀರಾವರಿ ಇಲಾಖೆಯಿಂದ ಕಳೆಂಜ ಗ್ರಾಮದ ಪುಲ್ಲಾಯ ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ. 50 ಲಕ್ಷ, ನಿಟ್ಟಡೆ  ಗ್ರಾಮದ ಕುಕ್ಕಬೆಟ್ಟು ಕಿಂಡಿ ಅಣೆಕಟ್ಟಿಗೆ 6.92 ಕೋ. ರೂ., ಕಡಿರುದ್ಯಾವರ ಗ್ರಾಮದ ಉದ್ದಾರ ಎಂಬಲ್ಲಿ ಕಿಂಡಿ ಅಣೆಕಟ್ಟಿಗೆ 4.92 ಕೋ. ರೂ., ಮಂಜೂರಾಗಿದೆ. ತಾಲೂಕಿನ ಶಾಲೆ ಕಾಲೇಜುಗಳ ಕೊಠಡಿ ನಿರ್ಮಾಣಕ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೇರಿ 1 ಕೊಠಡಿ ರೂ.10.6 ಲಕ್ಷ, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆ 2 ಕೊಠಡಿ ರೂ. 21.2 ಲಕ್ಷ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪುಂಜಾಲಕಟ್ಟೆ 5 ಕೊಠಡಿ ರೂ. 53 ಲಕ್ಷ, ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ 5 ಕೊಠಡಿ ರೂ.78.75 ಲಕ್ಷ, ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲೆ ವಿಭಾಗ ವೇಣೂರು 7 ಕೊಠಡಿ 1.10. ಕೋ.ರೂ., ಸರಕಾರಿ ಪ್ರೌಢ ಶಾಲೆ ನಾವೂರು 2 ಕೊಠಡಿ ರೂ. 31.50 ಲಕ್ಷ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಮೂಲ ಸೌಕರ್ಯಯಕ್ಕೆ 1 ಕೋ.ರೂ. ಮಂಜೂರಾಗಿದ್ದು, ಸದ್ರಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಗಿದು ಶೀಘ್ರವೇ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ.

ಲೋಕೋಪಯೋಗಿ ಇಲಾಖೆಯಡಿ ಹಿಂದಿನ ಅವಧಿಯಲ್ಲಿ ಕಾಮಗಾರಿಗಳು ಪ್ರಸ್ತಾವನೆಗೊಂಡಿದ್ದರೂ ತಾನು ಶಾಸಕನಾದ ಬಳಿಕ ಈ ಕೆಳಗಿನ ಯೋಜನೆ ಗಳಿಗೆ ಆರ್ಥಿಕ ಅನುಮೋದನೆ ಸಿಕ್ಕಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X