Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಮರ್ ಅಬ್ದುಲ್ಲಾ ಸವಾಲಿಗೆ ಉತ್ತರಿಸಲಾಗದೆ...

ಒಮರ್ ಅಬ್ದುಲ್ಲಾ ಸವಾಲಿಗೆ ಉತ್ತರಿಸಲಾಗದೆ `ಪಾಕ್ ಕೈವಾಡ' ಹೇಳಿಕೆ ವಾಪಸ್ ಪಡೆದ ಬಿಜೆಪಿ ನಾಯಕ ರಾಮ್ ಮಾಧವ್

ವಾರ್ತಾಭಾರತಿವಾರ್ತಾಭಾರತಿ22 Nov 2018 7:17 PM IST
share
ಒಮರ್ ಅಬ್ದುಲ್ಲಾ ಸವಾಲಿಗೆ ಉತ್ತರಿಸಲಾಗದೆ `ಪಾಕ್ ಕೈವಾಡ ಹೇಳಿಕೆ ವಾಪಸ್ ಪಡೆದ ಬಿಜೆಪಿ ನಾಯಕ ರಾಮ್ ಮಾಧವ್

ಹೊಸದಿಲ್ಲಿ, ನ.22: ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯ ಮೆಹಬೂಬಾ ಮುಫ್ತಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಜತೆಯಾಗಿ ಸರಕಾರ ರಚಿಸಲು ಪ್ರಯತ್ನ ನಡೆಸಿದ್ದರ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ ನಾಯಕ ರಾಮ್ ಮಾಧವ್ ಇದೀಗ ತಮ್ಮ ಆರೋಪವನ್ನು ವಾಪಸ್ ಪಡೆದಿದ್ದಾರೆ.

ರಾಮ್ ಮಾಧವ್ ಮತ್ತು ಕೇಂದ್ರ ಸರಕಾರ `ಪಾಕ್ ಕೈವಾಡ' ಆರೋಪವನ್ನು ಸಾಬೀತುಪಡಿಸಬೇಕು ಎಂದು ಒಮರ್ ಅಬ್ದುಲ್ಲಾ ಆಕ್ರೋಶದಿಂದ ಸವಾಲು ಹಾಕಿದ ನಂತರ ಈ ಬೆಳವಣಿಗೆ ನಡೆದಿದೆ.

ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ ರಾಜ್ಯಪಾಲರ ಕ್ರಮವನ್ನು ಸಮರ್ಥಿಸುವ ಭರದಲ್ಲಿ ರಾಮ್ ಮಾಧವ್ `ಗಡಿಯಾಚೆಗಿನ ನಿರ್ದೇಶನದಂತೆ' ಎರಡು ಮೈತ್ರಿಕೂಟಗಳು ಸರಕಾರ ರಚಿಸಲು ತಮ್ಮ ಹಕ್ಕು ಮಂಡಿಸಿದ್ದವು ಎಂದು ಆರೋಪಿಸಿದ್ದರು.

“ಪಿಡಿಪಿ ಮತ್ತು ಎನ್‍ಸಿ ಕಳೆದ ತಿಂಗಳ ಸ್ಥಳೀಯಾಡಳಿತ ಚುನಾವಣೆಯನ್ನು ಗಡಿಯಾಚೆಗಿನ ಸೂಚನೆಯಂತೆ ಬಹಿಷ್ಕರಿಸಿದ್ದವು. ಪ್ರಾಯಶಃ ಇದೀಗ ಜತೆಯಾಗಿ ಸರಕಾರ ರಚಿಸುವಂತೆ ಅವರಿಗೆ ಗಡಿಯಾಚೆಗಿನಿಂದ ಹೊಸ ಆದೇಶ ಬಂದಿರಬಹುದು. ಅವರು ಮಾಡಿದ್ದು ರಾಜ್ಯಪಾಲರಿಗೆ ಕೂಲಂಕಷವಾಗಿ ಪರಿಶೀಲಿಸುವಂತೆ ಮಾಡಿತು'' ಎಂದು ರಾಮ್ ಮಾಧವ್ ಸುದ್ದಿಗಾರರ ಜತೆ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಒಮರ್ ಅಬ್ದುಲ್ಲಾ, ಸರಕಾರ ಮತ್ತು ರಾಮ್ ಮಾಧವ್‍ಗೆ ಬಹಿರಂಗ ಸವಾಲೊಡ್ಡಿ ಆರೋಪ ಸಾಬೀತು ಪಡಿಸಿ ಎಂದಿದ್ದರು. “ರಾಮ್ ಮಾಧವ್ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು, ಅವರ ಹೇಳಿಕೆ ಪಕ್ಷದ ಸಾವಿರಾರು ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ರಾಜ್ಯಕ್ಕಾಗಿ ನಿಮ್ಮ ಪಕ್ಷ ಮಾಡಿದ್ದಕ್ಕಿಂತ ಹೆಚ್ಚಿನ ತ್ಯಾಗಗಳನ್ನು ನಮ್ಮ ಕಾರ್ಯಕರ್ತರು ಮಾಡಿದ್ದಾರೆ,'' ಎಂದಿದ್ದರು. ಇದಾದ ಕಲವೇ ಗಂಟೆಗಳಲ್ಲಿ ತಾವು ಹೇಳಿಕೆ ವಾಪಸ್ ಪಡೆಯುವುದಾಗಿ ತಿಳಿಸಿದ ರಾಮ್ ಮಾಧವ್ ಅದೇ ಸಮಯ “ನಿಜವಾದ ಪ್ರೀತಿಯಿಂದ ಸರಕಾರ ರಚಿಸಲು ಮುಂದಾಗಿದ್ದೇ ಆದಲ್ಲಿ ನಿಮ್ಮ ಎರಡೂ ಪಕ್ಷಗಳು ಮುಂದಿನ ಚುನಾವಣೆಯಲ್ಲಿ ಜತೆಯಾಗಿ ಎದುರಿಸಬೇಕು'' ಎಂದು ಮರು ಸವಾಲೆಸೆದಿದ್ದಾರೆ.

I dare you @rammadhavbjp ji to prove your allegation. You have RAW, NIA & IB at your command (CBI too is your parrot) so have the guts to place evidence in the public domain. Either prove this or be man enough to apologise. Don’t practice shoot & scoot politics. https://t.co/KEbOo0z6O2

— Omar Abdullah (@OmarAbdullah) November 22, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X