Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಗಳು ಸಾಮಾಜಿಕ ಮಾಧ್ಯಮಗಳ ಮೇಲೆ...

ಸರಕಾರಗಳು ಸಾಮಾಜಿಕ ಮಾಧ್ಯಮಗಳ ಮೇಲೆ ರಚನೆಯಾಗಿವೆಯೇ ?

ಮುಫ್ತಿ ಟ್ವೀಟ್ ಕುರಿತು ಜಮ್ಮು-ಕಾಶ್ಮೀರದ ರಾಜ್ಯಪಾಲರ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 Nov 2018 9:04 PM IST
share
ಸರಕಾರಗಳು ಸಾಮಾಜಿಕ ಮಾಧ್ಯಮಗಳ ಮೇಲೆ ರಚನೆಯಾಗಿವೆಯೇ ?

ಶ್ರೀನಗರ,ನ.22: ತನ್ನ ದೂರವಾಣಿ ಕರೆಗಳು ಮತ್ತು ಫ್ಯಾಕ್ಸ್ ಸ್ವೀಕರಿಸಲ್ಪಡದಿದ್ದರಿಂದ ಪಿಡಿಪಿ-ಎನ್‌ಸಿ-ಕಾಂಗ್ರೆಸ್ ಮೈತ್ರಿಯೊಂದಿಗೆ ಸರಕಾರ ರಚನೆಯ ಹಕ್ಕು ಮಂಡನೆಯನ್ನು ತಾನು ಟ್ವೀಟ್ ಮಾಡಬೇಕಾಯಿತು ಎಂಬ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರ ಆರೋಪಕ್ಕೆ ಗುರುವಾರ ಪ್ರತಿಕ್ರಿಯಿಸಿದ ರಾಜ್ಯಪಾಲ ಸತ್ಯಪಾಲ ಮಲಿಕ್ ಅವರು,ಸರಕಾರಗಳು ಸಾಮಾಜಿಕ ಮಾಧ್ಯಮಗಳ ಮೇಲೆ ರಚನೆಯಾಗಿವೆಯೇ ಎಂದು ಪ್ರಶ್ನಿಸಿದರು.

 ಸರಕಾರ ರಚನೆಗೆ ಎರಡು ಹಕ್ಕು ಕೋರಿಕೆಗಳು ಮಂಡನೆಯಾದ ಬೆನ್ನಿಗೇ ವಿಧಾನಸಭೆಯನ್ನು ವಿಸರ್ಜಿಸುವ ತನ್ನ ನಿರ್ಧಾರವನ್ನೂ ಮಲಿಕ್ ಸಮರ್ಥಿಸಿಕೊಂಡರು. ರಾಜ್ಯದಲ್ಲಿ ಬಿಜೆಪಿಯೇತರ ಸರಕಾರ ರಚನೆಯನ್ನು ತಡೆಯಲು ಸೂಚನೆಯನ್ವಯ ಮಲಿಕ್ ಈ ಕ್ರಮವನ್ನು ಕೈಗೊಂಡಿದ್ದಾರೆ ಎನ್ನುವುದು ಪ್ರತಿಪಕ್ಷಗಳ ಆರೋಪವಾಗಿದೆ. ವಿಧಾನಸಭೆಯ ವಿಸರ್ಜನೆಯಿಂದಾಗಿ ಈಗ ರಾಜ್ಯದಲ್ಲಿ ಅವಧಿಗೆ ಎರಡು ವರ್ಷಗಳ ಮುನ್ನವೇ ಚುನಾವಣೆ ನಡೆಯಲಿದೆ.

ಮುಫ್ತಿ ಅಥವಾ ಅಧಿಕಾರಕ್ಕೆ ಇನ್ನೋರ್ವ ಹಕ್ಕು ಮಂಡನೆದಾರ ಸಜ್ಜದ್ ಲೋನೆ ಅವರಿಂದ ಯಾವುದೇ ಸಂದೇಶ ತನಗೆ ಬಂದಿರಲಿಲ್ಲ ಎಂದು ಮಲಿಕ್ ಒತ್ತಿಹೇಳಿದರು.

ಮುಫ್ತಿ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಅವರು,ಸರಕಾರಗಳು ಸಾಮಾಜಿಕ ಮಾಧ್ಯಮಗಳ ಮೇಲೆ ರಚನೆಯಾಗಿವೆಯೇ? ತಾನು ಟ್ವೀಟ್ ಮಾಡುವುದಿಲ್ಲ,ತನ್ನ ಟ್ವೀಟ್‌ಗಳನ್ನು ನೋಡುವುದೂ ಇಲ್ಲ ಎಂದರು.

ಬುಧವಾರ ಈದ್ ಮೀಲಾದ್ ಆಗಿದ್ದರಿಂದ ರಾಜಭವನದಲ್ಲಿ ಸಿಬ್ಬಂದಿಗಳಿರಲಿಲ್ಲ. ಫ್ಯಾಕ್ಸ್ ಆಪರೇಟರ್ ಬಿಡಿ,ತನ್ನ ಬಾಣಸಿಗ ಕೂಡ ಇರಲಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ ಅವರು,ತಾನು ಮುಫ್ತಿಯವರ ಫ್ಯಾಕ್ಸ್ ಸ್ವೀಕರಿಸಿದ್ದರೂ ತನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುತ್ತಿರಲಿಲ್ಲ. ಈ ಮಹಾಮೈತ್ರಿ ಸಮಯಸಾಧಕ ತನದ್ದಾಗಿತ್ತು. ಚುನಾವಣೆಗಳನ್ನು ಬಯಸದವರಿಂದ,ಸ್ಥಳೀಯ ಚುನಾವಣೆಗಳನ್ನು ಬಹಿಷ್ಕರಿಸಿದವರಿಂದ ಕುದುರೆ ವ್ಯಾಪಾರಕ್ಕೆ ಪ್ರಯತ್ನ ನಡೆದಿತ್ತು. ತನಗೆ ಯಾವುದೇ ಪಟ್ಟಭದ್ರ ಹಿತಾಸಕ್ತಿಯಿರಲಿಲ್ಲ,ಆದರೆ ರಾಜ್ಯದ ಹಿತಾಸಕ್ತಿಯಲ್ಲಿ ಕ್ರಮವನ್ನು ತೆಗೆದುಕೊಂಡಿದ್ದೇನೆ. ಯಾರ ಬಗ್ಗೆಯೂ ತನಗೆ ತಾರತಮ್ಯವಿಲ್ಲ,ತಾನು ಜಮ್ಮು-ಕಾಶ್ಮೀರದ ಸಂವಿಧಾನವನ್ನು ಅನುಸರಿಸಿದ್ದೇನೆ. ತಾನು ಈ ಬಗ್ಗೆ ದಿಲ್ಲಿಯನ್ನೂ ಕೇಳಿರಲಿಲ್ಲ. ಮುಫ್ತಿಯವರ ಅಥವಾ ಬಿಜೆಪಿ ಬೆಂಬಲದ ಲೋನೆಯವರ ಮೈತ್ರಿಕೂಟ ಸರಕಾರ ರಚನೆಗೆ ಅಗತ್ಯ ಸಂಖ್ಯೆಯ ಶಾಸಕರನ್ನು ಹೊಂದಿಲ್ಲ ಎನ್ನುವುದು ತನಗೆ ತಿಳಿದಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X