Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿಯಲ್ಲಿ ಜನಪ್ರತಿನಿಧಿಗಳ ಫೋಟೋ...

ಬಿಬಿಎಂಪಿಯಲ್ಲಿ ಜನಪ್ರತಿನಿಧಿಗಳ ಫೋಟೋ ಬಳಸದಂತೆ ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ22 Nov 2018 10:00 PM IST
share
ಬಿಬಿಎಂಪಿಯಲ್ಲಿ ಜನಪ್ರತಿನಿಧಿಗಳ ಫೋಟೋ ಬಳಸದಂತೆ ಸುತ್ತೋಲೆ

ಬೆಂಗಳೂರು, ನ.22: ಸಾರ್ವಜನಿಕ ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ ಫೋಟೋ ಬಳಸುವಂತಿಲ್ಲ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಸರಕಾರಿ ಹಾಗೂ ಪಾಲಿಕೆಯಿಂದ ಕೈಗೊಳ್ಳುವ ಯೋಜನೆ ಹಾಗೂ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸಾರ್ವಜನಿಕ ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ ಫೋಟೋ ಬಳಸುವಂತಿಲ್ಲ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

ನೀರಿನ ಘಟಕ, ರಸ್ತೆ, ಬಸ್ ನಿಲ್ದಾಣ ಸೇರಿದಂತೆ ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ಬಿಬಿಎಂಪಿಯಿಂದ ಕೈಗೊಳ್ಳುವ ಯಾವುದೇ ಯೋಜನೆ ಹಾಗೂ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸಾರ್ವಜನಿಕ ಜಾಹೀರಾತುಗಳಲ್ಲಿ ಪ್ರಧಾನಮಂತ್ರಿ, ರಾಷ್ಟ್ರಪತಿ, ಮುಖ್ಯ ನ್ಯಾಯಮೂರ್ತಿಗಳು, ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯ ಸರಕಾರದ ಸಚಿವರು ಹಾಗೂ ಮಹಾತ್ಮರ ಫೋಟೋಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ಜನಪ್ರತಿನಿಧಿಗಳ ಹೆಸರಾಗಲಿ, ರಾಜಕೀಯ ಪಕ್ಷಗಳ ನಾಯಕರು, ಮುಖಂಡರ ಫೋಟೋಗಳನ್ನಾಗಲಿ ಬಳಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ 2013ರ ಪ್ರಕರಣವೊಂದನ್ನು ಇತ್ಯರ್ಥಪಡಿಸುವಾಗ ತೀರ್ಪು ನೀಡಿದೆ. ಹಾಗಾಗಿ ಇನ್ನು ಮುಂದೆ ಬಿಬಿಎಂಪಿ ವ್ಯಾಪ್ತಿಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಘಟಕ, ಬಸ್ ನಿಲ್ದಾಣಗಳು ಸೇರಿದಂತೆ ಇನ್ನಿತರೆ ಪಾಲಿಕೆ ಅಥವಾ ಸರಕಾರಗಳ ಸಾರ್ವಜನಿಕ ಜಾಹೀರಾತು, ಪ್ರಕಟಣೆಗಳಲ್ಲಿ ಸುಪ್ರೀಂಕೋರ್ಟ್ ವಿನಾಯಿತಿ ನೀಡಿರುವ ಗಣ್ಯರು ಹಾಗೂ ಮಹಾತ್ಮರ ಫೋಟೋಗಳನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪಕ್ಷಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳ ಹೆಸರನ್ನು ಹಾಕುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X