Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮಿನ್ಹಾ ಕಿಡ್ಸ್ ಸ್ಪಾಟ್...

ಮಂಗಳೂರು: ಮಿನ್ಹಾ ಕಿಡ್ಸ್ ಸ್ಪಾಟ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ22 Nov 2018 10:27 PM IST
share
ಮಂಗಳೂರು: ಮಿನ್ಹಾ ಕಿಡ್ಸ್ ಸ್ಪಾಟ್ ಶುಭಾರಂಭ

ಮಂಗಳೂರು, ನ. 22: ‘ಮಿನ್ಹಾ ಫ್ಯಾಬ್ರಿಕ್ ಸ್ಪಾಟ್’ನ ಎರಡನೇ ಮಳಿಗೆ ‘ಮಿನ್ಹಾ ಕಿಡ್ಸ್ ಸ್ಪಾಟ್’ ನಗರದ ಫಳ್ನೀರ್‌ನ ಮಲಬಾರ್ ಗೋಲ್ಡ್‌ನ ಕೆಳ ಅಂತಸ್ತಿನಲ್ಲಿ ಗುರುವಾರ ಆಟಕೋಯ ತಂಙಳ್ ಕುಂಬೋಳ್ ದುಆಗೈದು ಉದ್ಘಾಟಿಸಿದರು.

ಹಿದಾಯತ್ ಫೌಂಡೇಶನ್‌ನ ಅಧ್ಯಕ್ಷ ಹಾಗೂ ಅರಬಿಕ್ ಟೀಚರ್ಸ್ ಟ್ರೇನಿಂಗ್ (ಎಟಿಟಿ) ಪ್ರಾಂಶುಪಾಲ ನಸ್ರೀನ್ ಬಾವ, ಹಿದಾಯತ್ ಫೌಂಡೇಶನ್‌ನ ಎಸ್.ಕೆ. ಸುಮಯ್ಯಾ, ದ.ಕ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ, ಮಾಜಿ ಮೇಯರ್ ಜೆಸಿಂತಾ ಆಲ್ಫ್ರೆಡ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಳಿಗೆಗೆ ಶುಭ ಹಾರೈಸಿದರು.

ಐಡಿಯಲ್ ಎಜುಕೇಶನ್ ಟ್ರಸ್ಟ್ ಕೊರಿಂಗಿಲ ಅಧ್ಯಕ್ಷ ಹಾಸಿಂ ಬಾಅಲವಿ ತಂಙಳ್, ದಾರುಲ್ ಇರ್ಷಾದ್ ಮಾಣಿ ಇದರ ಜೈನುಲ್ ಉಲಮಾ ಅಬ್ದುಲ್ ಹಮೀದ್ ಉಸ್ತಾದ್, ಅಬ್ಬಾಸ್ ಮದನಿ ಪೆರಲ್ತಡ್ಕ, ಮಾಜಿ ಶಾಸಕ ಮೊಯ್ದಿನ್ ಬಾವ, ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ.ಅಶ್ರಫ್, ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯ ಇಮ್ತಿಯಾಝ್ ಅತ್ತಾವರ, ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಹಮೀದ್ ಕೆಮ್ಮೆಮ್ಮಾರ್, ಶರೀಫ್ ಪುಲ್ಚತ್ತಾರು, ಸೂಫಿ ಹಾಜಿ ಬಂಗಾರಡ್ಕ, ಮುಹಮ್ಮದ್ ಹಾಜಿ ಬೈತಡ್ಕ, ಮೂಸಾ ಹಾಜಿ ರೆಂಜ, ಶಾಫಿ ಕೇಕನಾಜೆ, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಮ್ಯಾನೇಜರ್ ಶರತ್‌ಚಂದ್ರನ್, ಬೇಬಿ ಚಾಯಿಸ್‌ನ ಅಬ್ದುಲ್ ರಶೀದ್ ಹಾಗೂ ಸಮಿರಾ, ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಮಳಿಗೆ ಮಾಲಕ ಮುಹಮ್ಮದ್ ಕುಕ್ಕುವಳ್ಳಿ, ಫಾತಿಮಾ ಜೋಹರ್ ಕುಕ್ಕುವಳ್ಳಿ ಮತ್ತಿತರರು ಭಾಗವಹಿಸಿದ್ದರು.

ಎರಡನೇ ಮಳಿಗೆ:  ಮಿನ್ಹಾ ಫ್ಯಾಬ್ರಿಕ್ ಸ್ಪಾಟ್‌ನ ಮೊದಲ ಮಳಿಗೆ ‘ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಡಿಸೈನರ್ ಸ್ಟುಡಿಯೋ’ ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಎದುರು ಕಾರ್ಯಾಚರಿಸುತ್ತಿದ್ದು, ಅದರ ಎರಡನೇ ಮಳಿಗೆಯಾದ ‘ಮಿನ್ಹಾ ಕಿಡ್ಸ್ ಸ್ಪಾಟ್’ ನಗರದ ಫಳ್ನೀರ್‌ನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಕೆಳಅಂತಸ್ತಿನಲ್ಲಿ ಶುಭಾರಂಭಗೊಂಡಿತು.

ಶೇ. 20 ರಿಯಾಯಿತಿ: ನಗರದಲ್ಲಿ ನೂತನವಾಗಿ ಎರಡನೇ ಮಳಿಗೆಯು ಶುಭಾರಂಭಗೊಂಡಿದ್ದು, ಇದರ ಪ್ರಯುಕ್ತ ಗ್ರಾಹಕರಿಗೆ ಶೇ.20ರಷ್ಟು ರಿಯಾಯಿತಿಯನ್ನು ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನೀಡಿದೆ. ಗ್ರಾಹಕರು ವೈವಿಧ್ಯಮಯ ವಿನ್ಯಾಸದ ಬಗೆ ಬಗೆಯ ಬಟ್ಟೆಗಳನ್ನು ಖರೀದಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824- 4278770, 8762733999ನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X