Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನಾಗ್ರಹ ಸಭೆ: ವಾಹನ ನಿಲುಗಡೆಗೆ ಅವಕಾಶ

ಜನಾಗ್ರಹ ಸಭೆ: ವಾಹನ ನಿಲುಗಡೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ24 Nov 2018 9:15 PM IST
share

ಮಂಗಳೂರು, ನ.24: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನ. 25ರಂದು ಅಪರಾಹ್ನ 2:30ರಿಂದ ಜ್ಯೋತಿ ವೃತ್ತದಿಂದ ನೆಹರೂ ಮೈದಾನಕ್ಕೆ ನಡೆಯುವ ಶೋಭಾಯಾತ್ರೆ ಮತ್ತು ಜನಾಗ್ರಹ ಸಭೆಯಲ್ಲಿ ಪಾಲ್ಗೊಳ್ಳುವವರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

*ಮೂಡುಬಿದ್ರೆ, ಎಡಪದವು, ಕೈಕಂಬ, ಗುರುಪುರ, ವಾಮಂಜೂರು ಕಡೆಯಿಂದ ಬರುವ ವಾಹನಗಳು ನಂತೂರ್ ಮಲ್ಲಿಕಟ್ಟೆ ಮಾರ್ಗವಾಗಿ ಬಂಟ್ಸಹಾಸ್ಟೆಲ್ನಲ್ಲಿ ಜನರನ್ನು ಇಳಿಸಿ, ಬಂಟ್ಸಹಾಸ್ಟೆಲ್ ಮೈದಾನದಲ್ಲಿ ನಿಲುಗಡೆ ಮಾಡಬಹುದು.

*ಮುಲ್ಕಿ, ಸುರತ್ಕಲ್ ಕಡೆಯಿಂದ ಬರುವ ವಾಹನಗಳು ಕೂಳೂರು, ಕೊಟ್ಟಾರ, ಲೇಡಿಹಿಲ್, ಲಾಲ್ಭಾಗ್, ಪಿವಿಎಸ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ನಲ್ಲಿ ಜನರನ್ನು ಇಳಿಸಿ, ಬಂಟ್ಸಹಾಸ್ಟೆಲ್ ಮೈದಾನದಲ್ಲಿ ನಿಲುಗಡೆ ಮಾಡಬಹುದು.

*ಬಜ್ಪೆ, ಕಟೀಲು, ಕಿನ್ನಿಗೋಳಿ ಕಡೆಯಿಂದ ಬರುವ ವಾಹನಗಳು ಕಾವೂರು-ಯೆಯ್ಯಿಡಿ ಮಾರ್ಗವಾಗಿ ನಂತೂರ್ ಮಲ್ಲಿಕಟ್ಟೆ ಮೂಲಕ ಬಂದು ಬಂಟ್ಸಹಾಸ್ಟೆಲ್ನಲ್ಲಿ ಜನರನ್ನು ಇಳಿಸಿ ಕದ್ರಿ ಮೈದಾನದಲ್ಲಿ ನಿಲುಗಡೆ ಮಾಡಬಹುದು.

*ಸುಳ್ಯ, ಪುತ್ತೂರು, ವಿಟ್ಲ, ಬೆಳ್ತಂಗಡಿ, ಬಂಟ್ವಾಳ ಕಡೆಯಿಂದ ಬರುವ ವಾಹನಗಳು ಬಿಸಿ ರೋಡ್ ಮೂಲಕ ಬಂದು ಪಡೀಲ್ ಪಂಪುವೆಲ್, ಕಂಕನಾಡಿ ಮಾರ್ಗವಾಗಿ ಬಲ್ಮಠ ವೃತ್ತದಲ್ಲಿ ಜನರನ್ನು ಇಳಿಸಿ ಶಾಂತಿ ನಿಲಯ ರಸ್ತೆಯ ಮೂಲಕ ಸಾಗಿ ಎಮ್ಮೆಕೆರೆ ಮೈದಾನದಲ್ಲಿ ನಿಲುಗಡೆ ಮಾಡಬಹುದು.

*ತೊಕ್ಕೊಟ್ಟು ಕಡೆಯಿಂದ ಬರುವ ವಾಹನಗಳು ಪಂಪುವೆಲ್, ಕಂಕನಾಡಿ ಮಾರ್ಗವಾಗಿ ಬಲ್ಮಠ ವೃತ್ತದಲ್ಲಿ ಜನರನ್ನು ಇಳಿಸಿ ಶಾಂತಿ ನಿಲಯ ರಸ್ತೆಯ ಮೂಲಕ ಸಾಗಿ ಮಂಗಳಾದೇವಿ ಪಾಂಡೇಶ್ವರ ರಸ್ತೆಯ ಅಕ್ಕ ಪಕ್ಕದಲ್ಲಿ ನಿಲುಗಡೆ ಮಾಡಬಹುದು.

*ಮಂಗಳೂರು ನಗರದಿಂದ ಬರುವ ಬಸ್ಸುಗಳು ಮತ್ತು ಚತುರ್ಚಕ್ರ ವಾಹನಗಳನ್ನು ಸಂತ ಆ್ಯನ್ಸ್ ಮತ್ತು ರೋಝಾಯೋ ಶಾಲೆಯ ರಸ್ತೆಯ ಅಕ್ಕ ಪಕ್ಕದಲ್ಲಿ ನಿಲುಗಡೆ ಮಾಡಬಹುದು, ಹಾಗು ದ್ವಿಚಕ್ರ ವಾಹನಗಳನ್ನು ಕೇಂದ್ರ ಮೈದಾನದ ಒಳಗಡೆ ಕ್ರಿಕೆಟ್ ಗ್ರೌಂಡಿನ ಎರಡು ಬದಿಯಲ್ಲಿ ನಿಲುಗಡೆ ಮಾಡಬಹುದು ಎಂದು ವಿಹಿಂಪ ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X