Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂತರರಾಷ್ಟ್ರೀಯ ಮಟ್ಟದ ಮೀನಿಗೆ ಗಾಳ...

ಅಂತರರಾಷ್ಟ್ರೀಯ ಮಟ್ಟದ ಮೀನಿಗೆ ಗಾಳ ಹಾಕುವ ಸ್ಪರ್ಧೆ: 140 ಸ್ಪರ್ಧಾಳುಗಳು ಭಾಗಿ

ವಾರ್ತಾಭಾರತಿವಾರ್ತಾಭಾರತಿ24 Nov 2018 10:06 PM IST
share
ಅಂತರರಾಷ್ಟ್ರೀಯ ಮಟ್ಟದ ಮೀನಿಗೆ ಗಾಳ ಹಾಕುವ ಸ್ಪರ್ಧೆ: 140 ಸ್ಪರ್ಧಾಳುಗಳು ಭಾಗಿ

ಮಂಗಳೂರು, ನ. 24: ತಣ್ಣೀರುಬಾವಿ ಬ್ರೇಕ್ ವಾಟರ್ ಬಳಿ ಶನಿವಾರ ಮುಂಜಾನೆಯೇ ಸುಮಾರು ನೂರಕ್ಕೂ ಹೆಚ್ಚು ಮಂದಿ ನೆರೆದಿದ್ದರು. ನೀಲಿ ಬಣ್ಣದ ಸಮವಸ್ತ್ರ, ಕೈಯಲ್ಲಿ ಗಾಳ ಹಿಡಿದು ತವಕದಿಂದ ತಣ್ಣೀರುಬಾವಿ ಬಳಿಯ ಎನ್‌ಎಂಪಿಟಿ ಬ್ರೇಕ್ ವಾಟರ್ ಕಲ್ಲುಗಳ ಮೇಲೆ ಹೆಜ್ಜೆ ಹಾಕುತ್ತಿದ್ದರು. ಹೌದು ಇದು ಅಂತರಾಷ್ಟ್ರೀಯ ಮಟ್ಟದ ಮೀನಿಗೆ ಗಾಳ ಸ್ಪರ್ಧೆಯ ಸಂಭ್ರಮ.

ಬೆಳಗ್ಗೆಯೇ ಗಾಳ ಹಾಕಿ ಮೀನು ಹಿಡಿಯಲು ಹೊಂಚು ಹಾಕಿದ ಕೆಲವರಿಗೆ ಅದೃಷ್ಟದಿಂದ ಐದು ಕೆ.ಜಿ. ವರೆಗಿನ ಮೀನುಗಳು ಸಿಕ್ಕಿಯೇ ಬಿಟ್ಟವು. ಅದನ್ನು ತೂಗಿ ಬಳಿಕ ಆಂಗ್ಲಿಂಗ್ ನಿಯಮದಂತೆ ಪುನಃ ಸಮುದ್ರಕ್ಕೆ ಬಿಡಲಾಯಿತು.

ಇನ್ನು ಕೆಲವರು ಗಂಟೆ ಗಟ್ಟಲೆ ಕಾದರೂ ಬೃಹತ್ ಗಾತ್ರದ ಮೀನು ಸಿಗಲಿಲ್ಲ. ಆದರೂ ಜಾಗ ಬದಲಿಸಿ ಮತ್ತೆ ಮೀನು ಹಿಡಿಯುವ ಭರವಸೆಯೊಂದಿಗೆ ಗಾಳ ಹಾಕುವ ಯತ್ನ ಮುಂದುವರೆಸಿದ್ದರು. ಮಲೇಶ್ಯಾ, ಅರಬ್ ದೇಶ ಹಾಗೂ ಭಾರತದ ವಿವಿಧೆಡೆಯಿಂದ ಆಗಮಿಸಿದ ಸ್ಪರ್ಧಾಳುಗಳು ಈ ಅಂತರಾಷ್ಟ್ರೀಯ ಮೀನಿಗೆ ಗಾಳ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಶನಿವಾರ ಬೆಳಗ್ಗೆಯಿಂದ ಸಂಜೆವರೆಗೆ ಹಾಗೂ ನ.25ರಂದು ರವಿವಾರವೂ ಸ್ಪರ್ಧೆ ಜರಗಲಿದೆ. ಬಳಿಕ ಅತ್ಯಧಿಕ ಭಾರದ ಹಾಗೂ ಹೆಚ್ಚಿನ ಕೆಜಿ ಮೀನು ಹಿಡಿದವರಿಗೆ ಪ್ರಶಸ್ತಿ ಕೈ ಹಿಡಿಯಲಿದೆ.

‘ಮೀನಿಗೆ ಗಾಳ ಹಾಕುವ ಸ್ಪರ್ಧೆ ಎರಡು ವಿಭಾಗದಲ್ಲಿ ನಡೆಯುತ್ತಿದೆ. ಹೆಚ್ಚು ತೂಕದಲ್ಲಿ ಪ್ರಥಮ 50,000, ದ್ವಿತೀಯ 25,000, ಅತಿಹೆಚ್ಚು ಸಂಖ್ಯೆಯಲ್ಲಿ ಪ್ರಥಮ 10,000, ದ್ವಿತೀಯ 5,000 ನಗದು ಬಹುಮಾನವಿದೆ. ರವಿವಾರ ಸಂಜೆ ಬಹುಮಾನ ವಿತರಣೆ ನಡೆಯಲಿದೆ’ ಎಂದು ಸ್ಪರ್ಧೆಯ ಕೋ-ಆರ್ಡಿನೇಟರ್ ಗುರುಪ್ರಸಾದ್ ಪಡುಬಿದ್ರಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X