Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಂಗಾ ನದಿಯ 940 ಅಣೆಕಟ್ಟು,...

ಗಂಗಾ ನದಿಯ 940 ಅಣೆಕಟ್ಟು, ಬ್ಯಾರೇಜ್‌ಗಳಿಂದ ನೀರಿನ ಹರಿವಿಗೆ ಪ್ರತಿಬಂಧ: ಪರಿಸರ ತಜ್ಞರು

ವಾರ್ತಾಭಾರತಿವಾರ್ತಾಭಾರತಿ24 Nov 2018 10:50 PM IST
share
ಗಂಗಾ ನದಿಯ 940 ಅಣೆಕಟ್ಟು, ಬ್ಯಾರೇಜ್‌ಗಳಿಂದ ನೀರಿನ ಹರಿವಿಗೆ ಪ್ರತಿಬಂಧ: ಪರಿಸರ ತಜ್ಞರು

 ಹೊಸದಿಲ್ಲಿ, ನ. 24: ಗಂಗಾ ನದಿ ಹರಿಯುವಿಕೆ ನಿರ್ಬಂಧಿಸಲಾಗಿದೆ. 900ಕ್ಕೂ ಅಧಿಕ ಒಡ್ಡು, ಬ್ಯಾರೇಜ್, ಅಣೆಕಟ್ಟುಗಳು ಗಂಗಾ ನದಿಯ ಪುನರುಜ್ಜೀನವಕ್ಕೆ ಬೆದರಿಕೆ ಒಡ್ಡಿವೆ ಎಂದು ಪರಿಸರ ತಜ್ಞರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗಂಗಾ ನದಿ ಪುನರುಜ್ಜೀವನಕ್ಕೆ ನದಿ ಹರಿವು ಸುಧಾರಿಸಬೇಕು. ನಗರಗಳು ಘನ ತ್ಯಾಜ್ಯವನ್ನು ನದಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಅವರು ಹೇಳಿದರು.

   ಸರಕಾರ ಗಂಗಾ ನದಿ ಸ್ವಚ್ಛತೆಗೆ ಗಮನ ಕೇಂದ್ರೀಕರಿಸಿದೆ ಹೊರತು ಪುನರುಜ್ಜೀವನಕ್ಕೆ ಗಮನ ಕೇಂದ್ರೀಕರಿಸಿಲ್ಲ. ನದಿ ಪುನರುಜ್ಜೀವನದಲ್ಲಿ ನದಿ ನೀರು ಹರಿವು ಸುಧಾರಿಸುವುದು ತುಂಬಾ ಮುಖ್ಯವಾದ ಅಂಶ ಎಂದು ಪರಿಸರ ತಜ್ಞ ಹಾಗೂ ಜಲ ನಿರ್ವಹಣಾ ತಜ್ಞ ರವಿ ಚೋಪ್ರಾ ಹೇಳಿದ್ದಾರೆ.

 ಇಲ್ಲಿ ‘ಭಾರತಕ್ಕೆ ಗಂಗಾ ನದಿ ಪುನರುಜ್ಜೀನವಗೊಳಿಸಲು ಸಾಧ್ಯವೇ ?’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಜಂಟಿಯಾಗಿ ವಿಚಾರ ಮಂಡಿಸಿದ ಪರಿಸರ ತಜ್ಞರು, ಗಂಗಾ ನದಿಯಲ್ಲಿ 900ಕ್ಕೂ ಅಧಿಕ ಅಣೆಕಟ್ಟು, ಬ್ಯಾರೇಜ್ ಹಾಗೂ ಒಡ್ಡುಗಳನ್ನು ಕಟ್ಟಲಾಗಿದೆ. ಇದು ನದಿ ಹರಿವಿಗೆ ಅಡ್ಡಿ ಉಂಟು ಮಾಡುತ್ತಿದೆ. ಇದು ಗಂಗಾ ನದಿ ಪುನರುಜ್ಜೀವನಕ್ಕೆ ಅತಿ ದೊಡ್ಡ ಬೆದರಿಕೆ ಎಂದರು.

 ನಗರಗಳು ಘನ ತ್ಯಾಜ್ಯ ಬಿಡುಗಡೆ ಮಾಡುವುದು ಹಾಗೂ ನಗರಸಭೆ, ಕೈಗಾರಿಕಾ ತ್ಯಾಜ್ಯ ಬಿಡುಗಡೆ ಮಾಡುವುದು ಗಂಗಾ ನದಿ ನೀರು ಮಾಲಿನ್ಯಗೊಳ್ಳಲು ಪ್ರಮುಖ ಕಾರಣ ಎಂದು ಇನ್ನೋರ್ವ ಪರಿಸರ ತಜ್ಞ ಮನೋಜ್ ಮಿಶ್ರಾ ಅಭಿಪ್ರಾಯಪಟ್ಟರು.

 ಗಂಗಾ ನದಿ ಒಟ್ಟು ಮಾಲಿನ್ಯದಲ್ಲಿ ಶೇ. 80 ಚರಂಡಿ ನೀರು ಕಾರಣ. ನದಿಗೆ ಬಿಡುಗಡೆ ಮಾಡುವ ಒಟ್ಟು ಚರಂಡಿ ನೀರಿನಲ್ಲಿ ಶೇ. 52ನ್ನು ಸಂಸ್ಕರಿಸದೆ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಜಲ ಸಂಪನ್ಮೂಲದ ಮಾಜಿ ವಿಶೇಷ ಕಾರ್ಯದರ್ಶಿ ಶಶಿಶೇಖರ್, ನದಿ ನೀರಿನ ಸಹಜ ಹರಿವನ್ನು ಅರ್ಥ ಮಾಡಿಕೊಳ್ಳುವ ಅಗತ್ಯತೆ ಇದೆ ಹಾಗೂ ನದಿ ನೀರನ್ನು ಸ್ವಚ್ಚಗೊಳಿಸುವುದು ನದಿ ಪುನರುಜ್ಜೀವನ ಅಲ್ಲ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X