Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬರೀಶ್‌ ಅಂತಿಮ ದರ್ಶನ ಪಡೆದ ಜನಸಾಗರ

ಅಂಬರೀಶ್‌ ಅಂತಿಮ ದರ್ಶನ ಪಡೆದ ಜನಸಾಗರ

ವಾರ್ತಾಭಾರತಿವಾರ್ತಾಭಾರತಿ25 Nov 2018 6:41 PM IST
share
ಅಂಬರೀಶ್‌ ಅಂತಿಮ ದರ್ಶನ ಪಡೆದ ಜನಸಾಗರ

ಬೆಂಗಳೂರ, ನ.25: ಹಿರಿಯ ನಟ, ಮಾಜಿ ಸಚಿವ ಅಂಬರೀಶ್‌ರವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾರ್ವಜನಿಕರು, ಅಂಗಡಿ, ಮುಂಗಟ್ಟುಗಳು, ಚಿತ್ರಮಂದಿರಗಳು ಸೇರಿದಂತೆ ಜನತೆ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಿ, ಕಂಬನಿ ಮಿಡಿದಿದ್ದಾರೆ.

ಬೆಂಗಳೂರು ನಗರದ ಬಹುತೇಕ ಚಿತ್ರಮಂದಿರಗಳು ಬಂದ್ ಆಗಿದ್ದವು. ಕೆಲವು ಕಡೆ ವಾಣಿಜ್ಯ ಸಂಕೀರ್ಣಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿ,ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಂಗಳೂರು ನಗರದ ಬಹುತೇಕ ರಸ್ತೆಗಳು ವಾಹನ ಮುಕ್ತವಾಗಿದ್ದವು. ಸಾರ್ವಜನಿಕರು ನಗರದ ವಿವಿಧ ಭಾಗಗಳಿಂದ ನಡೆದುಕೊಂಡೆ ಬಂದು ಅಂತಿಮ ದರ್ಶನ ಪಡೆದರು.

ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ: ನಗರದ ಕಂಠೀರವ ಸ್ಟೇಡಿಯಂನಲ್ಲಿ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿಗೆ ರಾಜ್ಯದ ವಿವಿಧ ಭಾಗಗಳಿಂದ ಜನಸಾಗರ ಹರಿದು ಬಂದಿತ್ತು. ನಗರದ ಕೆಂಪೇಗೌಡ ಬಸ್ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣ ಹಾಗೂ ಕೆ.ಆರ್.ಮಾರ್ಕೆಟ್‌ನಿಂದ ಗುಂಪು-ಗುಂಪಾಗಿ ಜನತೆ ಕಂಠೀರವ ಸ್ಟೇಡಿಯಂನತ್ತ ಧಾವಿಸುತ್ತಿದದ್ದು ವಿಶೇಷವಾಗಿತ್ತು.

ದುಖಃ ಮಡುವಿನಲ್ಲಿ ಅಭಿಮಾನಿಗಳು: ನನ್ನ ನೆಚ್ಚಿನ ನಟ ಅಂಬರೀಷ್‌ರನ್ನು ಬದುಕಿದ್ದಾಗ ತೀರ ಹತ್ತಿರದಿಂದ ನೋಡಬೇಕೆಂದು ಆಸೆ ಪಟ್ಟಿದ್ದೆ. ಆದರೆ, ನನ್ನಂತಹ ಸಾಮಾನ್ಯ ವ್ಯಕ್ತಿಯಿಂದ ಅದು ಸಾಧ್ಯವಾಗಿಲ್ಲ. ಇವತ್ತು ಅವರು ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನಾದರು ನೋಡಿ ಕಣ್ತುಂಬಿಸಿಕೊಳ್ಳೋಣವೆಂದು ಬಂದಿದ್ದೇನೆಂದು ಚಿಕ್ಕಬಳ್ಳಾಪುರದಿಂದ ಬಂದಿದ್ದ ಅಭಿಮಾನಿಯೊಬ್ಬರು ಕಣ್ಣೀರಿಟ್ಟರು.

ನಟ ಅಂಬರೀಶ್ ನನ್ನ ನೆಚ್ಚಿನ ಹೀರೊ. ಅವರ ಚಿತ್ರಗಳನ್ನು ನೋಡಿಕೊಂಡೆ ಬೆಳದವನು ನಾನು. ಅವರ ನಾಗರಹಾವು ಚಿತ್ರದಿಂದ ಪ್ರಾರಂಭಗೊಂಡು ‘ಅಂಬಿ ನಿನಗೆ ವಯಸ್ಸಾಯ್ತು’ ಎಂಬ ಸಿನೆಮಾದವರೆಗೆ ಎಲ್ಲವನ್ನು ನೋಡಿದ್ದೇನೆ. ಅವರು ಇನ್ನು ಸಾಕಷ್ಟು ವರ್ಷ ಬದುಕಿ, ಕನ್ನಡ ಸಿನೆಮಾ ರಂಗಕ್ಕೆ ಮಾರ್ಗದರ್ಶನ ನೀಡಬೇಕಿತ್ತು ಎಂದು ಗಾಂಧಿನಗರದ ರಮೇಶ್ ಕಂಬನಿ ಮಿಡಿದರು.

ಇಡೀ ದಿನ ಅಂಬರೀಷ್ ನೆನಪು: ಹಿರಿಯ ನಟ ಅಂಬರೀಷ್‌ರವರ ನಿಧನವು ಅವರು ಅಭಿಮಾನಿಗಳಲ್ಲಿ, ಜನತೆಯಲ್ಲಿ ದುಖಃ ಮಡುಗಟ್ಟುವಂತೆ ಮಾಡಿದೆ. ಸಾರ್ವಜನಿಕರು ಹೋಟೆಲ್‌ನಲ್ಲಿ, ಬಸ್‌ನಿಲ್ದಾಣಗಳಲ್ಲಿ ಅಂಬರೀಷ್ ಅವರ ಚಿತ್ರರಂಗದ, ರಾಜಕೀಯ ಜೀವನವನ್ನು ಮೆಲುಕು ಹಾಕುತ್ತಿದ್ದುದು ಸಾಮಾನ್ಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X