Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 3ನೇ ಟೆಸ್ಟ್: ಸೋಲಿನ ಭೀತಿಯಲ್ಲಿ...

3ನೇ ಟೆಸ್ಟ್: ಸೋಲಿನ ಭೀತಿಯಲ್ಲಿ ಶ್ರೀಲಂಕಾ

ವಾರ್ತಾಭಾರತಿವಾರ್ತಾಭಾರತಿ25 Nov 2018 11:48 PM IST
share
3ನೇ ಟೆಸ್ಟ್: ಸೋಲಿನ ಭೀತಿಯಲ್ಲಿ ಶ್ರೀಲಂಕಾ

ಕೊಲಂಬೊ, ನ.25: ಇಂಗ್ಲೆಂಡ್ ವಿರುದ್ಧ ಮೂರನೇ ಕ್ರಿಕೆಟ್ ಟೆಸ್ಟ್‌ನಲ್ಲಿ ಶ್ರೀಲಂಕಾ ತಂಡ ಸೋಲಿನ ಭೀತಿ ಎದುರಿಸುತ್ತಿದೆ. ಟೆಸ್ಟ್‌ನ ಮೂರನೇ ದಿನವಾಗಿರುವ ರವಿವಾರ ಗೆಲುವಿಗೆ 2ನೇ ಇನಿಂಗ್ಸ್‌ನಲ್ಲಿ 327 ರನ್‌ಗಳ ಸವಾಲನ್ನು ಪಡೆದ ಶ್ರೀಲಂಕಾ 53 ರನ್ ಗಳಿಸುವಷ್ಟರಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು ಒತ್ತಡಕ್ಕೆ ಸಿಲುಕಿದೆ.

ದಿನದಾಟ ನಿಂತಾಗ ಲಂಕಾದ ಕುಸಾಲ್ ಮೆಂಡಿಸ್ ಔಟಾಗದೆ 15 ರನ್ ಮತ್ತು ಲಕ್ಷ್ಮಣನ್ ಸಂಡಕನ್ 1 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು. ಈಗಾಗಲೇ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 0-2 ಅಂತರದಲ್ಲಿ ಆಂಗ್ಲರಿಗೆ ಒಪ್ಪಿಸಿರುವ ಆತಿಥೇಯ ಶ್ರೀಲಂಕಾ ತಂಡ ಕೊನೆಯ ಪಂದ್ಯದಲ್ಲಿ ಸೋಲು ತಪ್ಪಿಸಲು ಹೋರಾಟ ನಡೆಸಬೇಕಾಗಿದೆ.

 ಎರಡನೇ ದಿನದಾಟದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 3 ರನ್ ಗಳಿಸಿದ್ದ ಇಂಗ್ಲೆಂಡ್ ತಂಡ ಆಲ್‌ರೌಂಡರ್ ದಿಲ್ರುವಾನ್ ಪೆರೆರಾ (88ಕ್ಕೆ5) ದಾಳಿಗೆ ಸಿಲುಕಿ 14 ಓವರ್‌ಗಳಲ್ಲಿ 39ಕ್ಕೆ 4 ವಿಕೆಟ್‌ಗಳನ್ನು ಕೈ ಚೆಲ್ಲಿತು.ಬೆನ್ ಸ್ಟೋಕ್ಸ್ ಮತ್ತು ಜೋಸ್ ಬಟ್ಲರ್ 89 ರನ್‌ಗಳ ಜೊತೆಯಾಟ ನಡೆಸಿ ತಂಡದ ಸ್ಕೋರ್‌ನ್ನು ಶತಕದ ಗಡಿ ದಾಟಿಸಿದರು. ಬಟ್ಲರ್ 27 ರನ್ ಗಳಿಸಿದ್ದಾಗ ಧನಂಜಯ್ ಡಿಸಿಲ್ವ ಅವರು ಎಲ್‌ಬಿಡಬ್ಲು ಬಲೆಗೆ ಬೀಳಿಸಲು ಯತ್ನಿಸಿದರು. ಆದರೆ ಬಟ್ಲರ್ ಪಾರಾದರು.

ಸ್ಟೋಕ್ಸ್ 42 ರನ್ ಗಳಿಸಿ ನಿರ್ಗಮಿಸುವುದರೊಂದಿಗೆ ಇಂಗ್ಲೆಂಡ್‌ನ ಐದನೇ ವಿಕೆಟ್ ಪತನಗೊಂಡಿತು. 128 ರನ್ ಗಳಿಸಿದ್ದ ಇಂಗ್ಲೆಂಡ್‌ನ ಖಾತೆಗೆ 6ನೇ ವಿಕೆಟ್‌ಗೆಬಟ್ಲರ್ ಮತ್ತು ಮೊಯಿನ್ ಅಲಿ ಜೊತೆಯಾಗಿ 40 ರನ್ ಸೇರಿಸಿದರು. ಬಟ್ಲರ್ ಅರ್ಧಶತಕ(64) ಗಳಿಸಿದರು.

 ಅಲಿ 22 ರನ್, ಆದಿಲ್ ರಶೀದ್ 24 ರನ್ ಮತ್ತು ಸ್ಟುವರ್ಟ್ ಬ್ರಾಡ್ 1 ರನ್ ಗಳಿಸಿ ಔಟಾದರು.ವಿಕೆಟ್ ಕೀಪರ್ ಫೋಕೆಸ್ 36 ರನ್ ಗಳಿಸಿ ಅಜೇಯರಾಗಿ ಉಳಿದರು. ಮೊದಲ ಇನಿಂಗ್ಸ್‌ನಲ್ಲಿ 96 ರನ್‌ಗಳ ಮುನ್ನಡೆ ಸಾಧಿಸಿರುವ ಇಂಗ್ಲೆಂಡ್ ಎರಡನೇ ಇನಿಂಗ್ಸ್ ನಲ್ಲಿ 230 ರನ್ ಗಳಿಸಿದ್ದು, ಲಂಕಾದ ಗೆಲುವಿಗೆ 327 ರನ್‌ಗಳ ಸವಾಲು ವಿಧಿಸಿದೆ. 2ನೇ ಇನಿಂಗ್ಸ್‌ನಲ್ಲಿ 4 ವಿಕೆಟ್ ನಷ್ಟದಲ್ಲಿ 53 ರನ್ ಗಳಿಸಿರುವ ಶ್ರೀಲಂಕಾ ತಂಡ ಗೆಲುವಿಗೆ ಇನ್ನೂ 274 ರನ್ ಗಳಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X