Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1 ಮತ್ತು 2ನೆ ತರಗತಿ ವಿದ್ಯಾರ್ಥಿಗಳಿಗೆ...

1 ಮತ್ತು 2ನೆ ತರಗತಿ ವಿದ್ಯಾರ್ಥಿಗಳಿಗೆ ಹೋಂ ವರ್ಕ್ ನೀಡುವಂತಿಲ್ಲ: ರಾಜ್ಯಗಳಿಗೆ ಸಚಿವಾಲಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Nov 2018 5:14 PM IST
share
1 ಮತ್ತು 2ನೆ ತರಗತಿ ವಿದ್ಯಾರ್ಥಿಗಳಿಗೆ ಹೋಂ ವರ್ಕ್ ನೀಡುವಂತಿಲ್ಲ: ರಾಜ್ಯಗಳಿಗೆ ಸಚಿವಾಲಯ ಸೂಚನೆ

ಹೊಸದಿಲ್ಲಿ,ನ.26: ಒಂದು ಮತ್ತು ಎರಡನೇ ತರಗತಿಗಳ ಮಕ್ಕಳಿಗೆ ಇನ್ನು ಮುಂದೆ ಮನೆಗೆಲಸದ ಹೊರೆ ಇಲ್ಲ. ಜೊತೆಗೆ ಪ್ರತಿ ತರಗತಿಗೂ ವಿದ್ಯಾರ್ಥಿಗಳು ಹೊತ್ತೊಯ್ಯುವ ಚೀಲಗಳ ಭಾರಕ್ಕೂ ಮಿತಿಯನ್ನು ಹೇರಲಾಗಿದೆ. ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ(ಎಚ್‌ಆರ್‌ಡಿ)ವು ಈ ಸಂಬಂಧ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸ್ಪಷ್ಟ ನಿರ್ದೇಶಗಳನ್ನು ರವಾನಿಸಿದೆ.

 ಶಾಲೆಗಳು ಎನ್‌ಸಿಇಆರ್‌ಟಿ ನಿಗದಿಗೊಳಿಸಿರುವಂತೆ ಒಂದು ಮತ್ತು ಎರಡನೇ ತರಗತಿಗಳಿಗೆ ಭಾಷೆ ಮತ್ತು ಗಣಿತ ಹಾಗೂ ಮೂರರಿಂದ ಐದರವರೆಗಿನ ತರಗತಿಗಳಿಗೆ ಭಾಷೆ,ಗಣಿತ ಹಾಗೂ ಪರಿಸರ ಅಧ್ಯಯನ(ಇತಿಹಾಸ,ಭೂಗೋಲ ಮತ್ತು ವಿಜ್ಞಾನ)ವನ್ನು ಹೊರತುಪಡಿಸಿ ಇತರ ಯಾವುದೇ ವಿಷಯವನ್ನು ನಿಗದಿಗೊಳಿಸುವಂತಿಲ್ಲ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ಹೆಚ್ಚುವರಿ ಪುಸ್ತಕಗಳು ಮತ್ತು ಹೆಚ್ಚುವರಿ ಸಾಮಗ್ರಿಗಳನ್ನು ತರುವಂತೆ ವಿದ್ಯಾರ್ಥಿಗಳಿಗೆ ಸೂಚಿಸುವಂತಿಲ್ಲ ಹಾಗೂ ಶಾಲಾಚೀಲಗಳ ಭಾರ ನಿಗದಿತ ಮಿತಿಯನ್ನು ಮೀರುವಂತಿಲ್ಲ ಎಂದೂ ಆದೇಶವು ತಿಳಿಸಿದೆ.

  ಶಾಲಾಚೀಲಗಳ ತೂಕವು ಒಂದು ಮತ್ತು ಎರಡನೇ ತರಗತಿಗಳ ವಿದ್ಯಾರ್ಥಿಗಳಿಗೆ 1.5 ಕೆಜಿಮೀರುವಂತಿಲ್ಲ ಮತ್ತು ಮೂರರಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಎರಡರಿಂದ ಮೂರು ಕೆಜಿಗಳೊಳಗೆ ಇರಬೆಕು. ಈ ಮಿತಿಯನ್ನು ಆರು ಮತ್ತು ಏಳನೇ ತರಗತಿಗಳ ವಿದ್ಯಾರ್ಥಿಗಳಿಗೆ ನಾಲ್ಕು ಕೆಜಿ ಹಾಗೂ ಎಂಟು ಮತ್ತುಒಂಭತ್ತನೇ ತರಗತಿಗಳ ವಿದ್ಯಾರ್ಥಿಗಳಿಗೆ 4.5 ಕೆಜಿಗೆ ನಿಗದಿಗೊಳಿಸಲಾಗಿದೆ.

10ನೇ ತರಗತಿಯ ವಿದ್ಯಾರ್ಥಿಗಳ ಶಾಲಾಚೀಲಗಳ ಭಾರ ಐದು ಕೆಜಿಯನ್ನು ಮೀರುವಂತಿಲ್ಲ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X