Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಅಬುದಾಬಿ ಅಂತಾರಾಷ್ಟ್ರೀಯ ಕರಾಟೆ...

​ಅಬುದಾಬಿ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಸಾಧನೆ

ವಾರ್ತಾಭಾರತಿವಾರ್ತಾಭಾರತಿ26 Nov 2018 6:38 PM IST
share
​ಅಬುದಾಬಿ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಸಾಧನೆ

ಉಡುಪಿ, ನ.26: ಅಬುದಾಬಿ ವಿನ್ನರ್ ಕರಾಟೆ ಕ್ಲಬ್ ನ.23ರಂದು ಅಬುದಾಬಿಯಲ್ಲಿ ಏರ್ಪಡಿಸಿದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಉಡುಪಿ ಜಿಲ್ಲಾ ತಂಡವು ಐದು ಚಿನ್ನ, ಮೂರು ಬೆಳ್ಳಿ, ಆರು ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ.

ಚಂದ್ರನಗರ ಕ್ರೆಸೆಂಟ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಮುಹಮ್ಮದ್ ಅದ್ನಾನ್ ಎರಡು ಚಿನ್ನ, ಮುಹಮ್ಮದ್ ಶಾಹಿದ್ ಅಫ್ರಿದಿ ಒಂದು ಚಿನ್ನ, ಒಂದು ಕಂಚು, ಮುಹಮ್ಮದ್ ಸಾಯಿದ್ ಒಂದು ಬೆಳ್ಳಿ, ಒಂದು ಕಂಚು, ಎರ್ಮಾಳ್ ವಿದ್ಯಾ ಪ್ರಭೋದಿನಿ ಸ್ಕೂಲ್‌ನ ಆದಿತ್ಯ ಜೆ.ಕರ್ಕೇರ ಒಂದು ಚಿನ್ನ, ಒಂದು ಬೆಳ್ಳಿ, ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಧ್ಯಾನ್ ಪ್ರವೀಣ್ ಪೂಜಾರಿ ಒಂದು ಚಿನ್ನ, ಒಂದು ಕಂಚು, ಕೋಡಿ ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್‌ನ ಅಬ್ದುಲ್ ಅಹಾದ್ ಒಂದು ಬೆಳ್ಳಿ, ಒಂದು ಕಂಚು, ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯ ನಿತಿನ್ ಎಚ್.ಶೆಟ್ಟಿ ಎರಡು ಕಂಚಿನ ಪದಕಗಳನ್ನು ಪಡೆದಿದ್ದಾರೆ.

ಈ ಸ್ಪರ್ಧಾಕೂಟದಲ್ಲಿ ತೀರ್ಪುಗಾರರಾಗಿ ಒಲಿಂಪಿಕ್ಸ್ ಗೇಮ್ಸ್ ರೆಫರಿ, ವಲ್ಡ್ ಕರಾಟೆ ಫೆಡರೇಶನ್ ರೆಫರಿ ರೆಂಚಿ ಪರಮಜೀತ್ ಸಿಂಗ್ ಭಾಗವಹಿಸಿದ್ದರು. ಈ ವಿದ್ಯಾರ್ಥಿಗಳಿಗೆ ಜಪಾನ್ ಶೊಡೊಕಾನ್ ಕರಾಟೆ ಕನ್ನಿಂಜುಕು ಆರ್ಗ ನೈಝೇಶನ್ ಇಂಡಿಯಾ ಇದರ ಕರ್ನಾಟಕ ರಾಜ್ಯದ ಮುಖ್ಯ ಶಿಕ್ಷಕ ಮತ್ತು ಪರೀಕ್ಷಕರಾದ ಶಂಶುದ್ದೀನ್ ಎಚ್.ಶೇಕ್ ತರಬೇತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X