Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಮಳೆ ನೀರು ಕೊಯ್ಲು-ಮಾಹಿತಿ...

ಮಣಿಪಾಲ: ಮಳೆ ನೀರು ಕೊಯ್ಲು-ಮಾಹಿತಿ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ26 Nov 2018 9:42 PM IST
share
ಮಣಿಪಾಲ: ಮಳೆ ನೀರು ಕೊಯ್ಲು-ಮಾಹಿತಿ ಕಾರ್ಯಗಾರ

ಮಣಿಪಾಲ, ನ.26: ಇತ್ತೀಚಿನ ದಿನಗಳಲ್ಲಿ ಮನೆಯಂಗಳದಲ್ಲಿ ನೀರು ಇಂಗುವಿಕೆಗೆ ಅವಕಾಶಗಳಿಲ್ಲ. ಮನೆಯ ಎದುರು ಅಂಗಳ, ಹಿತ್ತಲಿಗೆ ಕಾಂಕ್ರಿಟ್, ಇಂಟರ್‌ಲಾಕ್ ಅಳವಡಿಸಿರುವುದರಿಂದ ಸಹಜವಾಗಿ ನೀರು ಇಂಗುವಿಕೆ ಸಾಧ್ಯವಾಗುತ್ತಿಲ್ಲ. ನೀರಿನ ಕೊರತೆ ಇಂದಿನ ಜ್ವಲಂತ ಸಮಸ್ಯೆಯಾಗಿದ್ದು, ನೀರು ನಿರ್ವಹಣೆ, ನೀರಿನ ಸದ್ಬಳಕೆ ಇತ್ಯಾದಿಗಳ ಬಗ್ಗೆ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ಅರಿವು ಮೂಡಿಸಿದರೆ ಭವಿಷ್ಯದಲ್ಲಿ ನೀರಿನ ಸಮಸ್ಯೆಗೆ ಪರಿಹಾರ ನಮ್ಮಲ್ಲೇ ಕಂಡುಕೊಳ್ಳಲು ಸಾಧ್ಯ ಎಂದು ಉಡುಪಿ ಜಿ.ಪಂ. ಉಪಕಾರ್ಯದರ್ಶಿ ಶ್ರೀನಿವಾಸ ರಾವ್ ಹೇಳಿದ್ದಾರೆ.

ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ನಡೆದ ಒಂದು ದಿನದ ಮಳೆ ನೀರು ಕೊಯ್ಲು ಕಾರ್ಯಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಈ ವರ್ಷ ಮಳೆಯ ವೈಪರೀತ್ಯದಿಂದ ಟ್ಯಾಂಕರ್ ಮೂಲಕ ನೀರು ಸರಬ ರಾಜು ಮಾಡುವ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕ ಮೂಡಿದೆ. ಈ ಬಗ್ಗೆ ಪ್ರತಿಯೊಬ್ಬ ನಾಗರಿಕನೂ ಚಿಂತನೆ ನಡೆಸಬೇಕಾಗಿದೆ ಎಂದರು. ಪಂಚಾಯತಿಯವರು ನೀರನ್ನು ಗ್ರಾಮಗಳಿಗೆ ಸರಬರಾಜು ಮಾಡುತ್ತಿದ್ದು, ಮಳೆ ನೀರನ್ನು ಹಿಡಿದಿಟ್ಟು ಅದನ್ನು ಯಾವ ರೀತಿಯಲ್ಲಿ ಉಪಯೋಗಿಸಬಹುದು ಎಂಬ ಬಗ್ಗೆ ಮಾಹಿತಿಯನ್ನು ನೀಡಬೇಕು ಎಂದವರು ಸಲಹೆ ನೀಡಿದರು.

ಬಾರಕೂರು ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ಸೀತಾರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಮಳೆ ನೀರು ಸಂಗ್ರಹದ ಬಗ್ಗೆ ಆಸಕ್ತಿ ವಹಿಸಿದರೆ ಮುಂದಿನ ದಿನಗಳಲ್ಲಿ ಜಲ ಕ್ಷಾಮ ನಿವಾರಣೆಯಾಗ ಬಹುದು ಎಂದರು.

ವೇದಿಕೆಯಲ್ಲಿ ಐ.ಜಿ.ಕಿಣಿ, ಅನಂತ ಪ್ರಭು ಉಪಸ್ಥಿತರಿದ್ದರು. ನಾರಾಯಣ ಶೆಣೈ, ಬಿ.ಸೀತಾರಾಮ್ ಶೆಟ್ಟಿ, ಜಿ.ಎಂ.ರೆಬೆಲ್ಲೋ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಬಿವಿಟಿಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ಸ್ವಾಗತಿಸಿದರೆ, ಆಡಳಿತಾಧಿಕಾರಿ ಐ.ಜಿ.ಕಿಣಿ ವಂದಿಸಿದರು.

ಈ ಕಾರ್ಯಗಾರದಲ್ಲಿ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸೇರಿ ಸುಮಾರು 70 ಪ್ರತಿನಿಧಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X