Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಸ್ತೂರಿ ರಂಗನ್ ವರದಿ ಬಗ್ಗೆ ತಳಮಟ್ಟದ...

ಕಸ್ತೂರಿ ರಂಗನ್ ವರದಿ ಬಗ್ಗೆ ತಳಮಟ್ಟದ ಸರ್ವೇ ಅಗತ್ಯ: ಸಂಸದೆ ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ26 Nov 2018 11:47 PM IST
share
ಕಸ್ತೂರಿ ರಂಗನ್ ವರದಿ ಬಗ್ಗೆ ತಳಮಟ್ಟದ ಸರ್ವೇ ಅಗತ್ಯ: ಸಂಸದೆ ಶೋಭಾ ಕರಂದ್ಲಾಜೆ

ಮೂಡಿಗೆರೆ, ನ.26: ಕಸ್ತೂರಿ ರಂಗನ್ ವರದಿ ಮಲೆನಾಡಿಗೆ ಮಾರಕವಾಗಿದ್ದು, ಕೇರಳ ಸರಕಾರವು ತಳಮಟ್ಟದ ಸರ್ವೇ ನಡೆಸುವ ಮೂಲಕ ಸುಪ್ರೀಂಕೋರ್ಟ್‌ಗೆ ವರದಿ ನೀಡಿದ ಮಾದರಿಯಲ್ಲಿ, ಬೀಸುತ್ತಿರುವ ತೂಗುಗತ್ತಿಯಿಂದ ಪಾರಾಗಲು ರಾಜ್ಯದಿಂದಲು ಪರಿಪೂರ್ಣ ವರದಿ ನೀಡಿ ರೈತರು ಮತ್ತು ಹಳ್ಳಿಗರನ್ನು ಪಾರು ಮಾಡಬೇಕಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮುದ್ರೆಮನೆ ಕಾಫಿ ಆ್ಯಂಡ್ ಸ್ಪೈಸಸ್ ಆವರಣದಲ್ಲಿ ಹಳ್ಳಿಹಬ್ಬದ ಅಂಗವಾಗಿ ನಡೆದ ಉತ್ತಮ ಕಾಫಿ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಉಪಗ್ರಹ ಸರ್ವೇ ಮೂಲಕ ಕಸ್ತೂರಿ ರಂಗನ್ ವರದಿ ತಯಾರಿಸಲಾಗಿದೆ.ರೈತರ ಕೃಷಿಯಾದ ಅಡಕೆ, ಕಾಫಿ, ಕಾಳುಮೆಣಸು ರಬ್ಬರ್ ಹೀಗೆ ಹಸಿರು ಕಂಡಿದ್ದೆಲ್ಲವನ್ನು ಕಾಡು ಎಂದು ಗುರುತಿಸಲಾಗಿದೆ. ಇದನ್ನು ಜಾರಿಗೆ ತರಲು ಕೆಲವು ಸಂಘಟನೆಗಳು ಸುಪ್ರೀಂ ಕದತಟ್ಟಿದ್ದು, ಇದು ಸಮಸ್ಯೆಯಾಗಿದೆ. ರಾಜ್ಯವು ಕೂಡಲೇ ಸಮಗ್ರ ವರದಿ ಸಲ್ಲಿಸಬೇಕು ಎಂದರು.

ಶಾಸಕ ಎಂಪಿ ಕುಮಾರಸ್ವಾಮಿ ಮಾತನಾಡಿ, ಕಾಫಿ ಬೆಳೆಗಾರರನ್ನು ಹೊರಗಿನ ಜನತೆ ಅತ್ಯಂತ ಶ್ರೀಮಂತರು ಎಂದು ಬಿಂಬಿಸಲಾಗುತ್ತಿದೆ. ಆದರೆ ಇಲ್ಲಿ ಬೆಳೆಗಾರರು ಅತ್ಯಂತ ಕಷ್ಟದಲ್ಲಿ ಇದ್ದಾರೆ. ಬೆಲೆ ಕಡಿಮೆಯಾಗಿದೆ, ಅತಿವೃಷ್ಟಿ ಉಂಟಾಗಿದೆ ಎಂದರು. ಎಮ್ಮೆಲ್ಸಿ ಎಂ.ಕೆ ಪ್ರಾಣೇಶ್, ಕಾಂಗ್ರೆಸ್‌ನ ಹಿರಿಯ ನಾಯಕ ಬಿಎಲ್ ಶಂಕರ್ ಮಾತನಾಡಿದರು. ಮೋಹಿನಿ ಸಿದ್ದೇಗೌಡ ಕೃಷಿಕರ ಇಂಗ್ಲಿಷ್ ಸಂಚಿಕೆ ಬಿಡುಗಡೆ ಮಾಡಿದರು,

ಮಾಜಿ ಸಚಿವರಾದ ಮೋಟಮ್ಮ, ಬಿ.ಬಿ ನಿಂಗಯ್ಯ, ವಾಜಿ ಶಾಸಕ. ಎಚ್.ಎಂ ವಿಶ್ವನಾಥ್, ತಾಪಂ ಅಧ್ಯಕ್ಷ ಕೆ.ಸಿ ರತನ್, ಜೈರಾಮ್ ಬಿದರಹಳ್ಳಿ, ಬಾಲ್‌ರಾಜ್ ಬಾಳೂರು, ಅರೆಕೋಡಿಗೆ ಶಿವಣ್ಣ, ಸುಧಾಕರ್ ಗೋಣಿಬೀಡು, ಡಿ.ಬಿ.ಸುಬ್ಬೆಗೌಡ, ದಿನೇಶ್ ದೇವವೃಂದ, ದೀಪಕ್ ದೇವವೃಂದ, ಅಚ್ಚನಹಳ್ಳಿ ಸುಚೇತನ ಮತ್ತಿತರರು ಉಪಸ್ಥಿತರಿದ್ದರು, ಉತ್ತಮ ಅರೇಬಿಕಾ ಕಾಫಿ ಬೆಳೆಗಾರ ಪ್ರಶಸ್ತಿ, ಆಲೂರಿನ ಆರ್. ವೆಂಕಟೇಶ್ ಹಾಗೂ ಉತ್ತಮ ರೋಬಾಸ್ಟ್ ಬೆಳೆಗಾರ ಪ್ರಶಸ್ತಿಯನ್ನು ಕುಶಾಲನಗರದ ಜರ್ಮಿ ಡಿಸೋಜ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X