Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಗ್ಲೆಂಡ್ ನಲ್ಲಿ ಸಿರಿಯನ್ ನಿರಾಶ್ರಿತ...

ಇಂಗ್ಲೆಂಡ್ ನಲ್ಲಿ ಸಿರಿಯನ್ ನಿರಾಶ್ರಿತ ಬಾಲಕನಿಗೆ ಹಲ್ಲೆ: ವಿಡಿಯೋ ವೈರಲ್

ಆಘಾತ ವ್ಯಕ್ತಪಡಿಸಿದ ಶೇನ್ ವಾರ್ನ್

ವಾರ್ತಾಭಾರತಿವಾರ್ತಾಭಾರತಿ28 Nov 2018 4:34 PM IST
share
ಇಂಗ್ಲೆಂಡ್ ನಲ್ಲಿ ಸಿರಿಯನ್ ನಿರಾಶ್ರಿತ ಬಾಲಕನಿಗೆ ಹಲ್ಲೆ: ವಿಡಿಯೋ ವೈರಲ್

ಲಂಡನ್, ನ.28: ಸಿರಿಯನ್ ನಿರಾಶ್ರಿತ ಬಾಲಕನೊಬ್ಬನ ಮೇಲೆ ಬಿಳಿಯ ವಿದ್ಯಾರ್ಥಿಯೊಬ್ಬ ಪಶ್ಚಿಮ ಯಾರ್ಕ್ ಶೈರ್‍ ನ ಹಡ್ಡರ್ಸ್ ಫೀಲ್ಡ್ ಎಂಬಲ್ಲಿನ ಆಲ್ಮಂಡ್‍ ಬರಿ ಕಮ್ಯುನಿಟಿ ಶಾಲೆಯಲ್ಲಿ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆಯಿಂದ ವಿಚಲಿತರಾಗಿರುವ ಆಸ್ಟ್ರೇಲಿಯಾದ ಮಾಜಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಟ್ವೀಟ್ ಮಾಡಿ ಘಟನೆಯನ್ನು ಬಲವಾಗಿ ಖಂಡಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

“ಇದು ತೀರಾ ಅಸಹ್ಯಕರ. ಏನಾದರೂ ತುರ್ತು ಕ್ರಮ ಕೈಗೊಳ್ಳಲಿ. ಮನೆಯಿಂದ ದೂರವಿರುವ ಬಾಲಕ ಬಾಲಕಿಯರಿಗೆ ಶಾಲೆಗಳು ಸುರಕ್ಷಿತವಾಗಿರಬೇಕು'' ಎಂದು ಶೇನ್ ವಾರ್ನ್ ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ನಡೆದ ಈ ಘಟನೆ  ಈಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದೆ.  ಶಾಲಾ ಮೈದಾನದಲ್ಲಿ ಸಿರಿಯನ್ ನಿರಾಶ್ರಿತನೆಂದು ತಿಳಿಯಲಾದ ಬಾಲಕನನ್ನು ನೆಲಕ್ಕೆ ಬೀಳಿಸಿ ಆತನ ತಲೆಗೆ ಹೊಡೆಯುತ್ತಿರುವ ದೃಶ್ಯವಿದೆ. ಆರೋಪಿ ಬಾಲಕನ ಸ್ನೇಹಿತ ಈ ವೀಡಿಯೋ ರೆಕಾರ್ಡ್ ಮಾಡಿದ್ದನೆನ್ನಲಾಗಿದೆ. ಜಮಾಲ್ ಎಂಬಾತನನ್ನು ಕೂಗಿ ಕರೆದು ನಂತರ ಆತನ ಮೇಲೆ ದಾಳಿ ನಡೆಸಲಾಗಿದೆ.

ನಂತರ ಆ ಬಾಲಕ ಸಂತ್ರಸ್ತನ ಬಾಯಿಗೆ ಬಾಟಲಿಯಿಂದ ನೀರು ಸುರಿದು ನಿನ್ನನ್ನು ಮುಳುಗಿಸುತ್ತೇನೆ ಎಂದು ಹೇಳುತ್ತಿರುವುದು ಕೇಳಿಸುತ್ತದೆ. ಸಂತ್ರಸ್ತ ಬಾಲಕನ ಕೈಗೆ ಮೂಳೆ ಮುರಿತಕ್ಕೊಳಗಾದವರಿಗೆ ಹಾಕಲಾಗುವಂತಹ ಬ್ಯಾಂಡೇಜ್ ಹಾಕಲಾಗಿರುವುದೂ ವೀಡಿಯೋದಲ್ಲಿ ಕಾಣಿಸುತ್ತದೆ.

Absolutely disgusting. Do something about this urgently. School should be a safe place away from home for all boys and girls !! https://t.co/6ysJxHBI0g

— Shane Warne (@ShaneWarne) November 28, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X