Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯ ಮರೆತ ಪ್ರಚಾರ ನಿರತ ಸಿಎಂ ಯಾರು...

ರಾಜ್ಯ ಮರೆತ ಪ್ರಚಾರ ನಿರತ ಸಿಎಂ ಯಾರು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ29 Nov 2018 9:57 AM IST
share
ರಾಜ್ಯ ಮರೆತ ಪ್ರಚಾರ ನಿರತ ಸಿಎಂ ಯಾರು ಗೊತ್ತೇ ?

ಲಕ್ನೋ, ನ. 29: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಕಳೆದ ಒಂದು ತಿಂಗಳಲ್ಲಿ 20 ದಿನಗಳ ಕಾಲ ರಾಜ್ಯದಿಂದ ಹೊರಗಿದ್ದು ಬೇರೆ ರಾಜ್ಯಗಳ ಚುನಾವಣಾ ಪ್ರಚಾರದಲ್ಲೇ ತಲ್ಲೀನರಾಗಿ ರಾಜ್ಯದ ಆಡಳಿತ ಮರೆತಂತಿದೆ.

ಮುಖ್ಯಮಂತ್ರಿಯ ಪ್ರಚೋದನಕಾರಿ ಹಿಂದುತ್ವ ಸಿದ್ಧಾಂತ, ರಾಜಕೀಯ ನಾವಿನ್ಯದ ಮೌಲ್ಯ ಮತ್ತು ಸಮೂಹ ಸೆಳೆಯುವ ಆಕರ್ಷಣೀಯ ವ್ಯಕ್ತಿತ್ವದಲ್ಲಿ ಮೋದಿ ನಂತರ ಬಿಜೆಪಿಯಲ್ಲಿ ಎರಡನೇ ಸ್ಥಾನದಲ್ಲಿರುವ ಸ್ಟಾರ್ ಪ್ರಚಾರಕರಾಗಿ ಗಮನ ಸೆಳೆದಿದ್ದಾರೆ.

ಈ ವಿವಾದಾಸ್ಪದ ಅರ್ಚಕ- ರಾಜಕಾರಣಿ ಈ ಅವಧಿಯಲ್ಲಿ ಮೂರು ರಾಜ್ಯಗಳಲ್ಲಿ 26 ಚುನಾವಣಾ ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದಾರೆ. ಛತ್ತೀಸ್‌ಗಢದಲ್ಲಿ ಆರು, ಮಧ್ಯಪ್ರದೇಶದಲ್ಲಿ ಒಂಬತ್ತು ಹಾಗೂ ರಾಜಸ್ಥಾನದಲ್ಲಿ 11 ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಈ ಮೂರು ರಾಜ್ಯದಲ್ಲಿ ಡಿಸೆಂಬರ್ 1ರಂದು ಪ್ರಚಾರ ಕಾರ್ಯ ಮುಗಿಸಲಿರುವ ಆದಿತ್ಯನಾಥ್ ಬಳಿಕ ತೆಲಂಗಾಣಕ್ಕೆ ತೆರಳುವರು.

ಹಿಂದೂಗಳ ಭಾವನೆ ಕೆರಳಿಸಲು ಫೈರ್‌ಬ್ರಾಂಡ್ ಹಿಂದುತ್ವ ನಾಯಕ ಬೇಕು ಎಂಬ ಬಿಜೆಪಿ ನಾಯಕತ್ವದ ನಿರೀಕ್ಷೆಯನ್ನು ಆದಿತ್ಯನಾಥ್ ಹುಸಿಗೊಳಿಸಿಲ್ಲ. ಎರಡು ದಿನಗಳ ಹಿಂದೆ ಮಧ್ಯಪ್ರದೇಶ ಪ್ರಚಾರಸಭೆಯಲ್ಲಿ ಮಾತನಾಡಿದ ಆದಿತ್ಯನಾಥ್, "ಶೇಕಡ 90ರಷ್ಟು ಮುಸ್ಲಿಮರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಬೇಕು ಎಂದು ಕಾಂಗ್ರೆಸ್ ಮುಖಂಡ ಕಮಲನಾಥ್ ಹೇಳಿದ್ದಾರೆ. ಕಾಂಗ್ರೆಸ್‌ಗೆ ಮುಸ್ಲಿಮರ ಮತವಷ್ಟೇ ಸಾಕು; ಕಮಲ್‌ನಾಥ್‌ಜಿ ನಿಮ್ಮ ಅಲಿಯನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ; ನಮಗೆ ಬಜರಂಗಬಲಿ ಸಾಕು" ಎಂದು ಚುಚ್ಚಿದ್ದರು.

ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಅನುಪಸ್ಥಿತಿ ವ್ಯಾಪಕ ಟೀಕೆಗೆ ಕಾರಣವಾಗಿದೆ. "ಆದಿತ್ಯನಾಥ್ ಅನುಪಸ್ಥಿತಿಯಲ್ಲಿ ಉತ್ತರ ಪ್ರದೇಶ ಸರ್ಕಾರಿ ಯಂತ್ರ ಕುಸಿದುಬಿದ್ದಿದೆ. ಇದು ರಾಮರಾಜ್ಯದ ಉದಾಹರಣೆಯೇ" ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X