Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವಾದಿ ಪೈಗಂಬರ್ ಜಗತ್ತಿನ ಶ್ರೇಷ್ಠ...

ಪ್ರವಾದಿ ಪೈಗಂಬರ್ ಜಗತ್ತಿನ ಶ್ರೇಷ್ಠ ಸಮಾಜ ಸುಧಾರಕ : ಡಾ. ಪೀಟರ್ ವಿಲ್ಸನ್

ವಾರ್ತಾಭಾರತಿವಾರ್ತಾಭಾರತಿ29 Nov 2018 4:26 PM IST
share
ಪ್ರವಾದಿ ಪೈಗಂಬರ್ ಜಗತ್ತಿನ ಶ್ರೇಷ್ಠ ಸಮಾಜ ಸುಧಾರಕ : ಡಾ. ಪೀಟರ್ ವಿಲ್ಸನ್

ಪುತ್ತೂರು, ನ. 29: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ನಡೆಸಿದ ವಿಶ್ವದ ಮಹಾನ್ ನಾಯಕರಾಗಿದ್ದು ಅಸಮಾನತೆ, ಗುಲಾಮಗಿರಿ ವಿರುದ್ಧ ಸಮರ ಸಾರಿದ ಜಗತ್ತಿನ ಸರ್ವಶ್ರೇಷ್ಠ ಸಮಾಜ ಸುಧಾಕರು ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

ಅವರು ಜಮಾಅತೆ ಇಸ್ಲಾಮಿ ಹಿಂದ್ ಪುತ್ತೂರು ವತಿಯಿಂದ ಪುತ್ತೂರು ಟೌನ್‍ಬ್ಯಾಂಕ್ ಸಭಾಂಗಣದಲ್ಲಿ ನಡೆದ 'ಪ್ರವಾದಿ ಮುಹಮ್ಮದ್(ಸ) ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ' ವಿಚಾರಗೋಷ್ಠಿಯಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸದ್ಭಾವನಾ ವೇದಿಕೆ ಕರ್ನಾಟಕ ಇದರ ಅಧ್ಯಕ್ಷ ಅಕ್ಬರ್ ಅಲಿ ಉಡುಪಿ ಮಾತನಾಡಿ ಪ್ರವಾದಿ ಸಂದೇಶಗಳು ಸಾರ್ವಕಾಲಿಕವಾಗಿದ್ದು ಪ್ರವಾದಿಯಾಗಲೀ, ಇಸ್ಲಾಂ ಧರ್ಮವಾಗಲೀ ಯಾರ ಮೇಲೆಯೂ ಧರ್ಮದ ಬಗ್ಗೆ ಒತ್ತಡ ಹೇರಿಲ್ಲ, ಬಲಾತ್ಕಾರವೂ ಮಾಡಿಲ್ಲ ಎಂದರು. 

ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಸಂಚಾಲಕ ಅಮೀನ್ ಅಹ್ಸನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಿಯಾಝ್ ಹಾರೂನ್ ಪ್ರಸ್ತಾವನೆಗೈದು, ಮುಶಬ್ ಮುಹಮ್ಮದ್ ಖಿರಾಅತ್ ಪಠಿಸಿದರು. ಜಲೀಲ್ ಮುಕ್ರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಏನು ಸಂದೇಶ ಕೊಡುತ್ತಿದ್ದರೋ ಅದನ್ನು ಸ್ವತಃ ಅವರು ಅಳವಡಿಸಿಕೊಂಡು ಇನ್ನೊಬ್ಬರಿಗೆ ಉಪದೇಶಿಸುತ್ತಿ ದ್ದರು, ಅನಾಥ ಮಕ್ಕಳ ಸಂರಕ್ಷಣೆಗೆ ಪ್ರಾಶಸ್ತ್ಯ ಕೊಟ್ಟಿದ್ದ ಅವರು ಮಹಿಳೆಯರ ಶಿಕ್ಷಣದ ಬಗ್ಗೆ ಹಾಗೂ ಅವರ ಹಕ್ಕುಗಳ ಬಗ್ಗೆ ಪ್ರತಿಪಾದನೆ ಮಾಡಿದ್ದರು, ಮದ್ಯಪಾನವನ್ನು ಎಲ್ಲ ಕೆಡುಕುಗಳ `ತಾಯಿ' ಎಂದು ಘೋಷಿಸಿದ್ದ ಅವರು ಅದನ್ನು ನಿಷೇಧಿಸಿದ್ದರು, ಸ್ವಾಮಿ ವಿವೇಕಾನಂದ, ಜವಹಾರ್‍ಲಾಲ್ ನೆಹರೂ ಒಳಗೊಂಡಂತೆ ವಿಶ್ವದ ಮಹಾನ್ ವ್ಯಕ್ತಿಗಳೂ ಕೂಡಾ ಪ್ರವಾದಿ ಪೈಗಂಬರ್ ಅವರ ಸಂದೇಶಗಳನ್ನು ಮೆಚ್ಚಿಕೊಂಡಿದ್ದರು, ಪ್ರವಾದಿಯವರ ಸಂದೇಶಗಳು ದಿನನಿತ್ಯ ಎಲ್ಲರ ಬದುಕಿನಲ್ಲಿ ಅನುಕರಣೆಯಾಗಬೇಕಾಗಿರುವುದು ಕಾಲದ ಅಗತ್ಯತೆಯಾಗಿದೆ ಎಂದು ಹೇಳಿದರು.

ಸಾಹಿತಿ ಅರವಿಂದ ಚೊಕ್ಕಾಡಿ ಮಾತನಾಡಿ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಮೂಲ ತತ್ವ ಮತ್ತು ಉದ್ದೇಶ ಶಾಂತಿ ಮತ್ತು ನ್ಯಾಯ ಪರಿಪಾಲನೆ ಆಗಿತ್ತು, ಅವರು ಮನುಕುಲದ ಅಭ್ಯುದಯಕ್ಕೆ ನೀಡಿರುವ ಮಹತ್ವ ಮತ್ತು ಸಂದೇಶಗಳು ವರ್ಣಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಪ್ರವಾದಿ ಮುಹಮ್ಮದ್ ಪೈಗಂಬರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದು ಚೀನಾ ದೇಶದಲ್ಲಿ ಹೋಗಿಯಾದರೂ ಶಿಕ್ಷಣವನ್ನು ಪಡೆದುಕೊಳ್ಳಿ ಎಂದು ಆಗಿನ ಕಾಲದಲ್ಲೇ ಅವರು ನೀಡಿರುವ ಸಂದೇಶವನ್ನು ಗಮನಿಸುವಾಗ ಶಿಕ್ಷಣದ ಬಗ್ಗೆ ಅವರೆಷ್ಟು ಮಹತ್ವ ಹೊಂದಿದ್ದರು ಎಂಬುವುದನ್ನು ಅಂದಾಜಿಸಬಹುದಾಗಿದೆ ಎಂದು ಹೇಳಿದರು.
ಜಿಹಾದ್ ಎಂಬ ಪದಕ್ಕೆ ಬಹಳ ಉತ್ತಮವಾದ ಅರ್ಥವಿದೆ. ಜಿಹಾದ್ ಎಂದರೆ ನಮ್ಮೊಳಗಿನ ಕೆಡುಕುಗಳ ವಿರುದ್ಧ ನಿರಂತರ ಯುದ್ಧ ಸಾರಬೇಕು ಎಂಬುವುದು ಇಸ್ಲಾಂ ಧರ್ಮದ ಆದೇಶ. ಆದರೆ ಇಂದು ಜಿಹಾದ್ ಎಂಬ ಪದಕ್ಕೆ ಯಾರ್ಯಾರೋ ಏನೇನೋ ಅರ್ಥ ಕಲ್ಪಿಸಿದ ಪರಿಣಾಮ ಅದು ಅಪಾರ್ಥಕ್ಕೀಡಾಗಿದೆ. ಧರ್ಮಗಳು ಪರಸ್ಪರ ಹೊಂದಾಣಿಕೆಯಿಂದ ಸಾಗಬೇಕಾದರೆ ಹಿಂದೂ ಧರ್ಮದ ಪರವಾಗಿ ಮುಸ್ಲಿಮರು ಮತ್ತು ಇಸ್ಲಾಂ ಧರ್ಮದ ಪರವಾಗಿ ಹಿಂದೂಗಳು ಮಾತನಾಡಬೇಕು ಎಂದು ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಸದ್ಭಾವನಾ ವೇದಿಕೆ ಕರ್ನಾಟಕ ಇದರ ಅಧ್ಯಕ್ಷ ಅಕ್ಬರ್ ಅಲಿ ಉಡುಪಿ ಮಾತನಾಡಿ ಪ್ರವಾದಿಯವರ ಸಂದೇಶಗಳು ಸಾರ್ವಕಾಲಿಕವಾಗಿದ್ದು ಪ್ರವಾದಿಯಾಗಲೀ, ಇಸ್ಲಾಂ ಧರ್ಮವಾಗಲೀ ಯಾರ ಮೇಲೆಯೂ ಧರ್ಮದ ಬಗ್ಗೆ ಒತ್ತಡ ಹೇರಿಲ್ಲ, ಬಲಾತ್ಕಾರವೂ ಮಾಡಿಲ್ಲ ಎಂದು ಹೇಳಿದರು 

ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಸಂಚಾಲಕ ಅಮೀನ್ ಅಹ್ಸನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಿಯಾಝ್ ಹಾರೂನ್ ಪ್ರಸ್ತಾವನೆಗೈದರು. ಮುಶಬ್ ಮುಹಮ್ಮದ್ ಖಿರಾಅತ್ ಪಠಿಸಿದರು. ಜಲೀಲ್ ಮುಕ್ರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X