Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಪೇನ್ ಗೆ ಸೋಲುಣಿಸಿದ ಅರ್ಜೆಂಟೀನ

ಸ್ಪೇನ್ ಗೆ ಸೋಲುಣಿಸಿದ ಅರ್ಜೆಂಟೀನ

ಪುರುಷರ ಹಾಕಿ ವಿಶ್ವಕಪ್ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ29 Nov 2018 11:45 PM IST
share
ಸ್ಪೇನ್ ಗೆ ಸೋಲುಣಿಸಿದ ಅರ್ಜೆಂಟೀನ

ಭುವನೇಶ್ವರ, ನ.29: ಪುರುಷರ ವಿಶ್ವಕಪ್ ಹಾಕಿ ಟೂರ್ನಮೆಂಟ್‌ನ ಗುರುವಾರ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ಸ್ಪೇನ್ ತಂಡವನ್ನು ಅರ್ಜೆಂಟೀನ ತಂಡ 4-3 ಗೋಲುಗಳ ಅಂತರದಲ್ಲಿ ಮಣಿಸಿದೆ. ಅರ್ಜೆಂಟೀನ ಪರ ಆಗಸ್ಟಿನ್ ಮಝಿಲ್ಲಿ ಹಾಗೂ ಹೆನ್ರಿಕ್ ಗೊಂಝಾಲೆಝ್ ತಲಾ 2 ಗೋಲ್ ದಾಖಲಿಸಿದರು. ಉಭಯ ತಂಡಗಳು ಇಂದಿನ ಆಟದಲ್ಲಿ ಆಕ್ರಮಣಕಾರಿ ಆಟವನ್ನಾಡಿದ್ದವು. ಆದರೆ ಅಂತಿಮವಾಗಿ ಅರ್ಜೆಂಟೀನಕ್ಕೆ ಗೆಲುವು ದೊರೆಯಿತು. ಸ್ಪೇನ್ ತಂಡ 3ನೇ ನಿಮಿಷದಲ್ಲಿ ಗೋಲು ಖಾತೆ ತೆರೆದಿತ್ತು. ಹೆನ್ರಿಕ್ ಗೊಂಝಾಲೆಝ್ ಗೋಲು ಜಮೆ ಮಾಡಿದ್ದರು. ಒಂದು ನಿಮಿಷ ಕಳೆಯುವಷ್ಟರಲ್ಲಿ ಅರ್ಜೆಂಟೀನದ ಅಗಸ್ಟಿನ್ ಮಝಿಲ್ಲಿ ಚೆಂಡನ್ನು ಗುರಿಯತ್ತ ಕಳುಹಿಸಿದರು. ಇದರೊಂದಿಗೆ 1-1 ಸಮಬಲ ಸಾಧಿಸಿತು.

ಮುಂದಿನ 9 ನಿಮಿಷಗಳಲ್ಲಿ ಎರಡೂ ತಂಡಗಳ ನಡುವೆ ಗೋಲು ಗಳಿಸಲು ಹೋರಾಟ ನಡೆಯಿತು. ಉಭಯ ತಂಡಗಳಿಂದಲೂ ಗೋಲು ಗಳಿಸಲು ಹಲವು ಅವಕಾಶಗಳು ಸೃಷ್ಟಿಯಾದರೂ 14ನೇ ನಿಮಿಷದ ತನಕ ಎರಡೂ ತಂಡಗಳ ಪ್ರಯತ್ನ ವಿಫಲಗೊಂಡಿತು.

14ನೇ ನಿಮಿಷದಲ್ಲಿ ಸ್ಪೇನ್‌ನ ಜೋಸೆಫ್ ರೊಮೆಯು ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲು ಜಮೆ ಮಾಡಿದರು. 15ನೇ ನಿಮಿಷದಲ್ಲಿ ಅರ್ಜೆಂಟೀನದ ಆಗಸ್ಟಿನ್ ಮಝಿಲ್ಲಿ ತನ್ನ ಎರಡನೇ ಗೋಲು ಜಮೆ ಮಾಡಿದರು. ಡ್ರಾಗ್ ಫ್ಲಿಕ್ ಸ್ಪೆಶಲಿಸ್ಟ್ ಪೆಲ್ಲಾಟ್ ಗೋಲು ಜಮೆ ಮಾಡುವುದರೊಂದಿಗೆ ಅರ್ಜೆಂಟೀನ 3-2 ಮುನ್ನಡೆ ಗಳಿಸಿತು.

ಪ್ರಥಮಾರ್ಧದಲ್ಲಿ ಒಟ್ಟು 5 ಗೋಲುಗಳು ಜಮೆ ಆಗಿದ್ದವು. ಬಳಿಕ 35ನೇ ನಿಮಿಷದಲ್ಲಿ ವಿನ್ಸ್ ರುಯಿಝ್ ಗೋಲು ಜಮೆ ಮಾಡಿದರು. ಫೈನಲ್ ಕ್ವಾರ್ಟರ್‌ನಲ್ಲಿ ಡ್ರಾಗ್ ಫ್ಲಿಕ್ ಸ್ಪೆಶಲಿಸ್ಟ್ ಪೆಲ್ಲಾಟ್(49ನೇ ನಿಮಿಷ) ಗೋಲು ಗಳಿಸಿ ಅರ್ಜೆಂಟೀನದ ಗೆಲುವಿಗೆ ನೆರವಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X