Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹವಾಮಾನ ಬದಲಾವಣೆಯ ತೀವ್ರ ಪರಿಣಾಮಕ್ಕೆ...

ಹವಾಮಾನ ಬದಲಾವಣೆಯ ತೀವ್ರ ಪರಿಣಾಮಕ್ಕೆ ಒಳಗಾದ ದೇಶಗಳಲ್ಲಿ ಭಾರತ ಕೂಡ ಒಂದು: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ29 Nov 2018 11:54 PM IST
share
ಹವಾಮಾನ ಬದಲಾವಣೆಯ ತೀವ್ರ ಪರಿಣಾಮಕ್ಕೆ ಒಳಗಾದ ದೇಶಗಳಲ್ಲಿ ಭಾರತ ಕೂಡ ಒಂದು: ಅಧ್ಯಯನ ವರದಿ

ಹೊಸದಿಲ್ಲಿ, ನ. 29: ಹವಾಮಾನ ಬದಲಾವಣೆಯಿಂದ ಜಗತ್ತಿನಾದ್ಯಂತದ ಮಾನವನ ಆರೋಗ್ಯದ ಮೇಲೆ ಬೀಳುವ ಪ್ರಭಾವದ ಕುರಿತು ಗಮನ ಕೇಂದ್ರೀಕರಿಸಿರುವ ವೈದ್ಯಕೀಯ ಪತ್ರಿಕೆ ‘ದಿ ಲ್ಯಾನ್ಸೆಟ್’, ಹವಾಮಾನ ಬದಲಾವಣೆಯ ಅತಿ ಕೆಟ್ಟ ಪರಿಣಾಮಕ್ಕೆ ಒಳಗಾದ ದೇಶಗಳಲ್ಲಿ ಭಾರತ ಕೂಡ ಒಂದು ಹೇಳಿದೆ.

ಆರೋಗ್ಯ ಮತ್ತು ಹವಾಮಾನ ಬದಲಾವಣೆ ವರದಿ ಕುರಿತ ‘ದಿ ಲ್ಯಾನ್ಸೆಟ್ ಕೌಂಟ್‌ಡೌನ್’ ಬುಧವಾರ ಪ್ರಕಟಗೊಂಡಿತು.

1986 ಹಾಗೂ 2005ರ ಅವಧಿಗೆ ಹೋಲಿಸಿದರೆ 2000 ಹಾಗೂ 2017ರ ನಡುವೆ ಪ್ರತಿ ವ್ಯಕ್ತಿ ಉಷ್ಣ ಮಾರುತಕ್ಕೆ ಹೆಚ್ಚುವರಿ 1.4 ದಿನಗಳು ಒಳಗಾಗಿದ್ದಾನೆ. 2016ರ 139 ದಶಲಕ್ಷಕ್ಕೆ ಹೋಲಿಸಿದರೆ, 2017ರಲ್ಲಿ 157 ದಶಲಕ್ಷ ಹೆಚ್ಚುವರಿ ಉಷ್ಣ ಮಾರುತಕ್ಕೆ ಒಳಗಾಗಿದ್ದಾನೆ.

2012ಕ್ಕೆ ಹೋಲಿಸಿದರೆ, ಭಾರತದಲ್ಲಿ 2016ರಲ್ಲಿ ಹೆಚ್ಚುವರಿ 40 ದಶಲಕ್ಷ ಉಷ್ಣ ಮಾರುತಕ್ಕೆ ಒಳಗಾದ ಘಟನೆಗಳು ನಡೆದಿವೆ ಎಂದು ವರದಿ ಹೇಳಿದೆ. 2000ದ 43,000 ದಶಲಕ್ಷಕ್ಕೆ ಹೋಲಿಸಿದರೆ, 2017ರಲ್ಲಿ ಸುಮಾರು 75,000 ದಶಲಕ್ಷ ಕಾರ್ಮಿಕ ಗಂಟೆಗಳನ್ನು ಭಾರತ ಕಳೆದುಕೊಂಡಿದೆ ಎಂದು ವರದಿ ಹೇಳಿದೆ.

‘ದಿ ಲ್ಯಾನ್ಸೆಟ್’ ವರದಿಯ ಆಧಾರದಲ್ಲಿ ವಿವರಣೆ ನೀಡಿರುವ ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾ, ಭಾರತದ ಕೃಷಿ ವಲಯದಲ್ಲಿ 2000ರ 40,000 ದಶಲಕ್ಷಕ್ಕೆ ಹೋಲಿಸಿದರೆ 2017ರಲ್ಲಿ 60,000 ದಶಲಕ್ಷ ಕಾರ್ಮಿಕ ಗಂಟೆಗಳು ನಷ್ಟವಾಗಿವೆ ಎಂದು ಅದು ಹೇಳಿದೆ.

ನಿರ್ದಿಷ್ಟವಾಗಿ ಕಳೆದ ಒಂದು ದಶಕದಲ್ಲಿ ಉಷ್ಣ ಮಾರುತದ ಸಂಖ್ಯೆ, ಅವಧಿ, ತೀವ್ರತೆ ಹೆಚ್ಚಾಗಿದೆ ಎಂಬುದು ಈ ದತ್ತಾಂಶ ತೋರಿಸುತ್ತದೆ ಎಂದು ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾದ ಸೆಂಟರ್ ಫಾರ್ ಎನ್ವಿರಾನ್‌ಮೆಂಟಲ್ ಹೆಲ್ತ್‌ನ ಡಾ. ಪೂರ್ಣಿಣಾ ಪ್ರಭಾಕರನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X