Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ವಕೀಲರ ಪರಿಷತ್‌ನ ನೂತನ ಅಧ್ಯಕ್ಷ...

ರಾಜ್ಯ ವಕೀಲರ ಪರಿಷತ್‌ನ ನೂತನ ಅಧ್ಯಕ್ಷ ಕೆ.ಬಿ.ನಾಯಕ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ30 Nov 2018 9:47 PM IST
share

ಬೆಂಗಳೂರು, ನ.30: ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷರಾಗಿ ಕೆ.ಬಿ.ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಬಿ.ವಿ.ಶ್ರೀನಿವಾಸ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಬೆಳಗಾವಿ ವಕೀಲ ಕೆ.ಬಿ.ನಾಯಕ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ವಕೀಲ ಬಿ.ವಿ.ಶ್ರೀನಿವಾಸ್ ಇತ್ತೀಚೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ನಗರದ ರಾಜ್ಯ ವಕೀಲರ ಪರಿಷತ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಬ್ಬರು ಅಧಿಕಾರ ಸ್ವೀಕರಿಸಿದರು. ಅಲ್ಲದೆ, ಇದೇ ವೇಳೆ 23 ನೂತನ ಸದಸ್ಯರಿಗೆ ಚುನಾವಣಾ ವೀಕ್ಷಕರಾಗಿದ್ದ ನಿವೃತ್ತ ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರು ಪ್ರಮಾಣ ವಚನ ಬೋಧಿಸಿದರು.

ಹಾಗೆಯೇ, ಅಖಿಲ ಭಾರತ ವಕೀಲರ ಪರಿಷತ್ ಸದಸ್ಯರನ್ನಾಗಿ ಕರ್ನಾಟಕ ವಕೀಲ ಪರಿಷತ್ ನಿರ್ದೇಶಕರೂ ಆದ ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಅವರನ್ನು ಆಯ್ಕೆ ಮಾಡಲಾಯಿತು. ವಕೀಲರ ಪರಿಷತ್ತಿನ 25 ಸದಸ್ಯರ ಸ್ಥಾನಗಳಿಗೆ 2018ರ ಮಾರ್ಚ್ 27ರಂದು ಚುನಾವಣೆ ನಡೆದು, ಜುಲೈ 7ರಂದು ಫಲಿತಾಂಶ ಘೋಷಿಸಲಾಗಿತ್ತು.

ಸದಸ್ಯರು: ಕೆ.ಬಿ.ನಾಯಕ್ (ಅಧ್ಯಕ್ಷ), ಬಿ.ವಿ.ಶ್ರೀನಿವಾಸ (ಉಪಾಧ್ಯಕ್ಷ), ಕಿವಾಡ ಕಲ್ಮೇಶ್ವರ ತುಕಾರಾಂ, ಎಂ.ದೇವರಾಜ, ಪಿ.ಪಿ.ಹೆಗ್ಡೆ, ವೈ.ಆರ್.ಸದಾಶಿವ ರೆಡ್ಡಿ, ಎಚ್.ಎಲ್.ವಿಶಾಲ್ ರಘು, ಎನ್.ಶಿವಕುಮಾರ್, ಆರ್.ರಾಜಣ್ಣ, ಕಮ್ಮರಡ್ಡಿ ವೆಂಕಾರಡ್ಡಿ ದೇವರಡ್ಡಿ, ಎಲ್.ಶ್ರೀನಿವಾಸ ಬಾಬು, ಅಸೀಫ್ ಅಲಿ ಶೇಖ್ ಹುಸೇನ್, ಎಸ್.ಎಫ್.ಗೌತಮ ಚಂದ್, ಎಸ್.ಎಲ್.ಭೋಜೇಗೌಡ, ಬಿ.ಆರ್.ಚಂದ್ರವೌಳಿ, ಮೋತಕಪಲ್ಲಿ ಕಾಶಿನಾಥ, ಮಗದುಂ ಆನಂದ ಕುಮಾರ್ ಅಪ್ಪು, ಮುನಿಯಪ್ಪ, ಎಸ್.ಬಸವರಾಜು, ಜೆ.ಎಂ.ಅನಿಲ್ ಕುಮಾರ್, ಎಸ್.ಹರೀಶ್, ಮಂಗಳೇಕರ್ ವಿನಯ ಬಾಳಾಸಾಹೇಬ, ಕಂದಿಮಲ್ಲ ಕೋಟೇಶ್ವರ ರಾವ್, ಎಂ.ಎನ್.ಮಧುಸೂಧನ, ಎಸ್.ಎಸ್.ಮಿಠ್ಠಲಕೋಡ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X