Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಬಿಐನ ಹೆಚ್ಚುವರಿ ಬಂಡವಾಳ ಬ್ಯಾಂಕುಗಳ...

ಆರ್‌ಬಿಐನ ಹೆಚ್ಚುವರಿ ಬಂಡವಾಳ ಬ್ಯಾಂಕುಗಳ ಮರುಬಂಡವಾಳೀಕರಣಕ್ಕೆ ಬಳಕೆಯಾಗಬೇಕು: ಮಾಜಿ ಸಿಇಎ ಅರವಿಂದ ಸುಬ್ರಮಣಿಯನ್

ವಾರ್ತಾಭಾರತಿವಾರ್ತಾಭಾರತಿ30 Nov 2018 10:37 PM IST
share
ಆರ್‌ಬಿಐನ ಹೆಚ್ಚುವರಿ ಬಂಡವಾಳ ಬ್ಯಾಂಕುಗಳ ಮರುಬಂಡವಾಳೀಕರಣಕ್ಕೆ ಬಳಕೆಯಾಗಬೇಕು: ಮಾಜಿ ಸಿಇಎ ಅರವಿಂದ ಸುಬ್ರಮಣಿಯನ್

ಹೊಸದಿಲ್ಲಿ, ನ.30: ಆರ್‌ಬಿಐನ ಮೀಸಲು ಬಂಡವಾಳದ ಬಳಕೆಯ ಕುರಿತು ಸರಕಾರದೊಂದಿಗೆ ಹಗ್ಗಜಗ್ಗಾಟದ ನಡುವೆಯೇ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ(ಸಿಇಎ) ಅರವಿಂದ ಸುಬ್ರಮಣಿಯನ್ ಅವರು,ಆರ್‌ಬಿಐ 4.5-7 ಲ.ಕೋ.ರೂ.ಹೆಚ್ಚುವರಿ ಬಂಡವಾಳವನ್ನು ಹೊಂದಿದ್ದು,ಇದನ್ನು ಬ್ಯಾಂಕುಗಳ ಮರುಬಂಡವಾಳೀಕರಣಕ್ಕೆ ಬಳಸಬೇಕು ಎಂದು ಹೇಳುವ ಮೂಲಕ ಸರಕಾರದ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ.

ಆದರೆ ಬಂಡವಾಳ ನಿಯೋಜನೆಯ ನಿರ್ಧಾರ ಆರ್‌ಬಿಐಗೆ ಬಿಟ್ಟಿದ್ದಾಗಿದೆ ಮತ್ತು ಅದು ಯಾವುದೇ ಹೊರಗಿನ ಹಸ್ತಕ್ಷೇಪವಿಲ್ಲದೆ ಸ್ವಯಂಇಚ್ಛೆಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದೂ ಅವರು ಹೇಳಿದ್ದಾರೆ.

ತನ್ನ ಈ ಸಲಹೆಯು ಆರ್‌ಬಿಐಗೆ ವಾಸ್ತವದಲ್ಲಿ ತನ್ನ ಬಳಿಯಿರುವ ಎಲ್ಲ ಬಂಡವಾಳದ ಅಗತ್ಯವಿದೆ ಎಂದು ಪ್ರತಿಪಾದಿಸುತ್ತಿರುವ ಆರ್‌ಬಿಐನ ಎಲ್ಲ ಗಣ್ಯ ಹಾಲಿ ಮತ್ತು ಮಾಜಿ ಅಧಿಕಾರಿಗಳ ನಿಲುವಿಗೆ ವಿರುದ್ಧವಾಗಿದೆ ಎನ್ನುವುದು ತನಗೆ ಗೊತ್ತು ಎಂದಿರುವ ಸುಬ್ರಮಣಿಯನ್,ಆದರೆ ಅವರು ತಪ್ಪು ಧೋರಣೆಯನ್ನು ಹೊಂದಿದ್ದಾರೆ ಎಂದಿದ್ದಾರೆ.

ಬ್ಯಾಂಕುಗಳನ್ನು ಬಲಿಷ್ಠಗೊಳಿಸಲು ಹೆಚ್ಚಿನ ಹಣದ ಅಗತ್ಯವಿದೆ. ಇದಕ್ಕಾಗಿ ಈಗಾಗಲೇ ವ್ಯಯಿಸಿರುವ ಹಣದ ಜೊತೆಗೆ ಇನ್ನೂ 3ರಿಂದ 5 ಲ.ಕೋ.ರೂ.ಗಳು ಸರಕಾರಕ್ಕೆ ಅಗತ್ಯವಾಗಬಹುದು ಎಂದು ಅವರು ತನ್ನ ಮುಂಬರುವ ಕೃತಿ ‘ ಆಫ್ ಕೌನ್ಸೆಲ್:ದಿ ಚಾಲೆಂಜಸ್ ಆಫ್ ಮೋದಿ-ಜೇಟ್ಲಿ ಇಕಾನಮಿ’ಯಲ್ಲಿ ಹೇಳಿದ್ದಾರೆ.

ನಮ್ಮ ಆಂತರಿಕ ವಿಶ್ಲೇಷಣೆಯನ್ನು ಆಧರಿಸಿರುವ ರೂಢಿಗತ ಅಂದಾಜುಗಳು ಮತ್ತು ಇತರ ದೇಶಗಳೊಂದಿಗೆ ಹೋಲಿಕೆಯು ತನಗೆ ಎಷ್ಟು ಬಂಡವಾಳದ ಅಗತ್ಯವಿದೆ ಎನ್ನುವುದನ್ನು ನಿರ್ಧರಿಸಲು ಆರ್‌ಬಿಐ ವಿಶ್ವದ ಹೆಚ್ಚಿನ ಕೇಂದ್ರಬ್ಯಾಂಕುಗಳು ಅನುಸರಿಸುತ್ತಿರುವ ಪದ್ಧತಿಯನ್ನು ಅಳವಡಿಸಿಕೊಂಡರೆ ಅದು ಮೂರರಿಂದ ನಾಲ್ಕು ಲ.ಕೋ.ರೂ.ಹೆಚ್ಚುವರಿ ಸರಕಾರ ಬಂಡವಾಳವನ್ನು ಹೊಂದಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಬೆಟ್ಟುಮಾಡುತ್ತಿದೆ ಮತ್ತು ಈಪೈಕಿ ಕೆಲವು ಹಣವನ್ನು ಅದು ಬ್ಯಾಂಕುಗಳನ್ನು ಸದೃಢಗೊಳಿಸಲು ಬಳಸಬಹುದಾಗಿದೆ ಎಂದು ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X