Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಮೇಲ್ತೆನೆ’ಯ ಮೀಲಾದ್ ಬ್ಯಾರಿ ಕವನ...

‘ಮೇಲ್ತೆನೆ’ಯ ಮೀಲಾದ್ ಬ್ಯಾರಿ ಕವನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ30 Nov 2018 11:25 PM IST
share
‘ಮೇಲ್ತೆನೆ’ಯ ಮೀಲಾದ್ ಬ್ಯಾರಿ ಕವನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರು, ನ.30: ದೇರಳಕಟ್ಟೆಯ ಬ್ಯಾರಿ ಲೇಖಕರು ಮತ್ತು ಕಲಾವಿದರ ಬಳಗವಾದ ‘ಮೇಲ್ತೆನೆ’ ಸಂಘಟನೆಯು ಪ್ರವಾದಿ ಮುಹಮ್ಮದ್(ಸ)ರ ಜನ್ಮದಿನಚಾರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ 'ಆನ್‌ಲೈನ್ ಬ್ಯಾರಿ ಕವನ' ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಶುಕ್ರವಾರ ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

‘ಮೇಲ್ತೆನೆ’ಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆಯ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ‘ಮೇಲ್ತೆನೆ’ಯ ಅಧ್ಯಕ್ಷ ಬಶೀರ್ ಅಹ್ಮದ್ ಕಿನ್ಯ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ‘ವಾರ್ತಾಭಾರತಿ’ಯ ಸುದ್ದಿ ಸಂಪಾದಕ ಬಿ.ಎಂ. ಬಶೀರ್, ಸಮಾಜಕ್ಕೆ ಆದರ್ಶರಾಗಿದ್ದ ಪ್ರವಾದಿ ಮುಹಮ್ಮದ್ ಅವರ ಬದುಕಿನ ಮಹತ್ವವನ್ನು ಯುವ ಜನತೆಗೆ ತಿಳಿಯಲು ಇಂತಹ ಕಾರ್ಯಕ್ರಮಗಳು ಪೂರಕವಾಗಿದೆ ಎಂದರು.

ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫಾರಂನ ಸಲಹೆಗಾರ ಮುಹಮ್ಮದ್ ಕಲ್ಲಾಪು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.

ಈ ಸಂದರ್ಭ ಸ್ಪರ್ಧಾ ವಿಜೇತರ ಕವಿಗೋಷ್ಠಿಯೂ ನಡೆಯಿತು. ಸ್ಪರ್ಧೆಯಲ್ಲಿ ವಿಜೇತರಾದ ಮುಹಮ್ಮದ್ ಅನ್ವರ್ ಬಿನ್ ಅಬ್ಬಾಸ್ (ಪ್ರಥಮ), ಮಿಸ್ರಿಯಾ ಐ.ಪಜೀರ್ (ದ್ವಿತೀಯ), ನಿಝಾಮ್ ಗೋಳಿಪಡ್ಪು (ತೃತೀಯ) ಹಾಗೂ ಸಮಾಧಾನಕರ ಬಹುಮಾನಕ್ಕೆ ಆಯ್ಕೆಯಾದ ಸಮ್ಮಿ ಪಾನೇಲ, ರಫೀಕ್ ಕಲ್ಕಟ್ಟ, ಅನ್ಸಾರ್ ಕಾಟಿಪಳ್ಳ, ಇಬ್ರಾಹೀಂ ಬಾತಿಷ್ ಗೋಳ್ತಮಜಲು, ಎ.ಕೆ. ನಂದಾವರ, ಕಬೀರ್ ಹಾಸನ, ನಿಝಾಮುದ್ದೀನ್ ಉಪ್ಪಿನಂಗಡಿ ಬಹುಮಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಮೇಲ್ತೆನೆಯ ಪದಾಧಿಕಾರಿಗಳಾದ ಟಿ.ಇಸ್ಮಾಯೀಲ್, ಹಂಝ ಮಲಾರ್, ಮನ್ಸೂರ್ ಅಹ್ಮದ್ ಸಾಮಣಿಗೆ, ಮುಹಮ್ಮದ್ ಭಾಷಾ ನಾಟೆಕಲ್ ಪಾಲ್ಗೊಂಡಿದ್ದರು.

ಮೇಲ್ತೆನೆಯ ಕೋಶಾಧಿಕಾರಿ ರಫೀಕ್ ಪಾನೇಲ ಸ್ವಾಗತಿಸಿದರು. ಸದಸ್ಯರಾದ ನಿಝಾಮ್ ಬಜಾಲ್ ವಂದಿಸಿದರು. ಇಸ್ಮತ್ ಪಜೀರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X