Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಗೇಪಲ್ಲಿ: ಕುಂದು ಕೊರತೆಗಳ ಸಭೆಯಲ್ಲಿ...

ಬಾಗೇಪಲ್ಲಿ: ಕುಂದು ಕೊರತೆಗಳ ಸಭೆಯಲ್ಲಿ ಪುರಸಭೆ ಸದಸ್ಯ-ಶಾಸಕರ ನಡುವೆ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ1 Dec 2018 7:21 PM IST
share
ಬಾಗೇಪಲ್ಲಿ: ಕುಂದು ಕೊರತೆಗಳ ಸಭೆಯಲ್ಲಿ ಪುರಸಭೆ ಸದಸ್ಯ-ಶಾಸಕರ ನಡುವೆ ವಾಕ್ಸಮರ

ಬಾಗೇಪಲ್ಲಿ,ಡಿ.1: ಪುರಸಭೆ ಸದಸ್ಯರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದು ಸ್ವಲ್ಪ ಕಾಲ ಸಭೆಯಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾದ ಘಟನೆ ಶನಿವಾರ ಪುರಸಭೆ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷೆ ಮಮತ ನಾಗರಾಜರೆಡ್ಡಿ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಕುಂದು ಕೊರತೆಗಳ ಸಭೆ ಪ್ರಾರಂಭವಾಗುತ್ತಿದ್ದಂತೆ ಪುರಸಭೆ ಸದಸ್ಯ ಮುಹಮದ್ ಅಕ್ರಂ ಮಾತನಾಡಿ, ನಗರೋತ್ಥಾನ ಕಾರ್ಯಕ್ರಮದಲ್ಲಿ ಪಟ್ಟಣದ ಅನೇಕ ವಾರ್ಡ್‍ಗಳಲ್ಲಿ ರಸ್ತೆ ನಿರ್ಮಾಣ ಮಾಡಲು ಜಲ್ಲಿ ಹಾಕಿ ಸುಮಾರು 4 ತಿಂಗಳು ಕಳೆದಿದೆ. ಆದರೆ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರು ಓಡಾಡಲು ತುಂಬ ತೊಂದರೆಯಾಗುತ್ತಿದೆ ಎಂದರು. ಇದಕ್ಕೆ ಶಾಸಕರು ಉತ್ತರಿಸಿ, ಗುತ್ತಿಗೆದಾರನೊಂದಿಗೆ ಮಾತನಾಡಿದ್ದೇನೆ. 2 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಹಮದ್ ಅಕ್ರಂ, ಪ್ರತಿ ಸಭೆಯಲ್ಲಿ ಈ ವಿಷಯದಲ್ಲಿ ಗಲಾಟೆ ಮಾಡಲಾಗುತ್ತಿದೆ. ಆದರೆ ಪ್ರಯೋಜನವಾಗಿಲ್ಲ ಎಂದರು. ಇದಕ್ಕೆ ಶಾಸಕರು ಮದ್ಯಪ್ರವೇಶ ಮಾಡಿ ಮಾತನಾಡಿ, ನಾನು ಖಾತೆ ಬದಲಾವಣೆ ವಿಷಯ ಚರ್ಚೆ ಮಾಡಲು ಸಭೆ ಕರೆದಿದ್ದೇನೆ. ಪಟ್ಟಣದ ಕಾಮಗಾರಿಗಳ ವಿಷಯದಲ್ಲಿ ನನ್ನನ್ನು ಕೇಳಲು ನಿಮಗೆ ಅಧಿಕಾರವಿಲ್ಲ ಎಂದರು. ಈ ಸಂದರ್ಭ ಸದಸ್ಯ ಮುಹಮದ್ ಅಕ್ರಂ, ಆದರೆ ನೀವು ಏಕೆ ಈ ಸಭೆಗೆ ಬಂದಿದ್ದೀರಿ ಎಂದು ಕೇಳಿದರು. ಇದರಿಂದ ಕುಪಿತರಾದ ಸದಸ್ಯರಾದ ಎ.ನಂಜುಂಡ, ಮದುಸೂದನರೆಡ್ಡಿ, ಅ.ನಾ.ಮೂರ್ತಿ, ಚೆನ್ನಮ್ಮ ಅವರು ಮಹಮದ್ ಅಕ್ರಂರ ಮಾತನ್ನು ಖಂಡಿಸಿ, ಹೇಳಿಕೆ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು.

ಇದಕ್ಕೆ ಶಾಸಕರು ಉತ್ತರಿಸಿ ನಾನು ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚೆ ಮಾಡಲು ಬಂದಿದ್ದೇನೆ. ಪುರಸಭೆ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಅನಗತ್ಯವಾಗಿ ಸದಸ್ಯರು ಹೇಳಿಕೆಗಳನ್ನು ನೀಡಬಾರದು ಎಂದರು. ಈ ವೇಳೆ ಇಬ್ಬರ ನಡುವೆ ಪರಸ್ಪರ ವಾಕ್ಸಮರ ನಡೆಯಿತು.

ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಆಟೋಗಳ ನಿಲ್ದಾಣ, ರಸ್ತೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಪಂಕಜಾರೆಡ್ಡಿ, ಪೋಲೀಸ್ ವೃತ್ತ ನಿರೀಕ್ಷಕ ನಯಾಜ್ ಬೇಗ್, ಉಪಾಧ್ಯಕ್ಷೆ ಹುಸೇನ್ ಬೀ, ಸ್ಥಾಯಿ ಸಮಿತಿ ಅಧ್ಯಕ್ಷ ಆಶೋಕರೆಡ್ಡಿ, ಸದಸ್ಯರಾದ ನಂಜುಂಡಪ್ಪ, ವನಜ ರವಿ, ಜಬೀವುಲ್ಲಾ, ವೇಣು, ಬಾಸ್ಕರ್, ರಾಧಮ್ಮ, ಅಕಲ ರವಿ, ಶಬಾನ, ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X