Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾವಣ ಹಣೆಪಟ್ಟಿ,ಗುಂಪಿನಿಂದ ಹತ್ಯೆ...

ರಾವಣ ಹಣೆಪಟ್ಟಿ,ಗುಂಪಿನಿಂದ ಹತ್ಯೆ ಆತಂಕದಲ್ಲಿ ಭಾರತಕ್ಕೆ ಮರಳಲು ನೀರವ್ ಮೋದಿಗೆ ಭಯವಂತೆ!

ವಾರ್ತಾಭಾರತಿವಾರ್ತಾಭಾರತಿ1 Dec 2018 9:27 PM IST
share
ರಾವಣ ಹಣೆಪಟ್ಟಿ,ಗುಂಪಿನಿಂದ ಹತ್ಯೆ ಆತಂಕದಲ್ಲಿ ಭಾರತಕ್ಕೆ ಮರಳಲು ನೀರವ್ ಮೋದಿಗೆ ಭಯವಂತೆ!

ಮುಂಬೈ,ಡಿ.1: ಎರಡು ಶತಕೋಟಿ ಡಾ.ಗಳ ಪಿಎನ್‌ಬಿ ವಂಚನೆ ಪ್ರಕರಣದ ಪ್ರಮುಖ ಆರೋಪಿ,ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿಗೆ ಗುಂಪಿನಿಂದ ಹತ್ಯೆಯಾಗುವ ಮತ್ತು ತನ್ನನ್ನು ರಾವಣನಿಗೆ ಹೋಲಿಸುತ್ತಿರುವ ಭೀತಿಯಿಂದಾಗಿ ಭಾರತಕ್ಕೆ ಮರಳಲು ಸಾಧ್ಯವಾಗುತ್ತಿಲ್ಲವಂತೆ.

ಮೋದಿ ಪರ ವಕೀಲರು ಶನಿವಾರ ಈ ವಿಷಯವನ್ನು ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ಇದನ್ನು ತಳ್ಳಿಹಾಕಿದ ಜಾರಿ ನಿರ್ದೇಶನಾಯ(ಇಡಿ)ವು,ತನಗೆ ಭದ್ರತಾ ಬೆದರಿಕೆಯಿದೆ ಎಂದು ಮೋದಿ ಭಾವಿಸಿದ್ದರೆ ಪೊಲೀಸ್ ದೂರನ್ನು ದಾಖಲಿಸಬೇಕಿತ್ತು ಎಂದು ಹೇಳಿತು.

ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ ಮೋದಿಯನ್ನು ದೇಶಭ್ರಷ್ಟನೆಂದು ಘೋಷಿಸುವಂತೆ ಕೋರಿ ಇಡಿ ಸಲ್ಲಿಸಿರುವ ಅರ್ಜಿಯ ವಿರುದ್ಧ ಪಿಎಂಎಲ್‌ಎ ನ್ಯಾಯಾಲಯದ ನ್ಯಾ.ಎಂ.ಎಸ್.ಆಝ್ಮಿ ಅವರ ಮುಂದೆ ವಾದಿಸಿದ ಮೋದಿ ಪರ ವಕೀಲ ವಿಜಯ ಅಗರವಾಲ್ ಅವರು,ತನ್ನ ಹಣಕಾಸು ಕುರಿತು ಯಾವುದೇ ದಾಖಲೆ ಅಥವಾ ದತ್ತಾಂಶ ಮೋದಿ ಬಳಿಯಿಲ್ಲ ಎಂದು ತಿಳಿಸಿದರು.

ತಾನು ಕಳುಹಿಸಿದ್ದ ಮೇಲ್‌ಗಳು ಮತ್ತು ಸಮನ್ಸ್ ಗಳನ್ನು ಸ್ವೀಕರಿಸಿದ್ದರೂ ತನಿಖೆಗೆ ಹಾಜರಾಗಲು ಮೋದಿ ತಿರಸ್ಕರಿಸಿದ್ದಾರೆ ಎಂದು ಇಡಿ ಪ್ರತಿಪಾದಿಸಿದೆ.

ಆದರೆ,ತನಿಖಾ ಸಂಸ್ಥೆಗಳ ಮೇಲ್‌ಗಳಿಗೆ ಮೋದಿ ಉತ್ತರಿಸಿದ್ದಾರೆ ಮತ್ತು ಭದ್ರತಾ ಬೆದರಿಕೆಗಳಿಂದಾಗಿ ಭಾರತಕ್ಕೆ ಮರಳಲು ತನ್ನ ಅಸಾಮರ್ಥ್ಯವನ್ನು ವ್ಯಕ್ತಡಿಸಿದ್ದಾರೆ ಎಂದು ಅಗರವಾಲ್ ತಿಳಿಸಿದರು.

ಭಾರತದಲ್ಲಿ ತನ್ನ 50 ಅಡಿ ಎತ್ತರದ ಪ್ರತಿಕೃತಿಯನ್ನು ದಹಿಸಲಾಗಿದೆ. ತಾನು ಗುಂಪಿನಿಂದ ಥಳಿಸಲ್ಪಟ್ಟು ಹತ್ಯೆಗೊಳಗಾಗುವ ಬಗ್ಗೆ ನಂಬಲರ್ಹ ಸೂಚನೆಗಳಿವೆ ಮತ್ತು ತನ್ನನ್ನು ರಾವಣನಿಗೆ ಹೋಲಿಸಲಾಗುತ್ತಿದೆ. ತನ್ನನ್ನು ದುಷ್ಟನೆಂದು ಬಿಂಬಿಸಲಾಗುತ್ತಿದೆ ಮತ್ತು ಬ್ಯಾಂಕ್ ವಂಚನೆಯ‘ಪೋಸ್ಟರ್ ಬಾಯ್’ ಆಗಿ ಮಾಡಲಾಗುತ್ತಿದೆ ಎಂದು ಮೋದಿ ತನ್ನ ವಕೀಲರ ಮೂಲಕ ನ್ಯಾಯಾಲತಯಕ್ಕೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X