Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫರಂಗಿಪೇಟೆ: ಮನೆಮನೆಗೆ ಬಂದು ತ್ಯಾಜ್ಯ...

ಫರಂಗಿಪೇಟೆ: ಮನೆಮನೆಗೆ ಬಂದು ತ್ಯಾಜ್ಯ ಸಂಗ್ರಹಿಸಿ ವಿಲೇವಾರಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Dec 2018 11:13 PM IST
share
ಫರಂಗಿಪೇಟೆ: ಮನೆಮನೆಗೆ ಬಂದು ತ್ಯಾಜ್ಯ ಸಂಗ್ರಹಿಸಿ ವಿಲೇವಾರಿಗೆ ಚಾಲನೆ

ಫರಂಗಿಪೇಟೆ, ಡಿ. 1: ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆ ತ್ಯಾಜ್ಯ ರಾಶಿ ಬಿದ್ದು ನಾರುತ್ತಿದ್ದು ಇದೀಗ ಗ್ರಾಮ ಪಂಚಾಯತ್ ವತಿಯಿಂದ ಮನೆ, ಅಂಗಡಿ, ಹೋಟೆಲ್ ಗಳು ತಿಂಗಳಿಗೆ ನಿಗದಿತ ದರ ಪಾವತಿಗೊಳಿಸಿ ದಿನಂಪ್ರತಿ ತ್ಯಾಜ್ಯವನ್ನು ಸಂಗ್ರಹಿಸುವುದಕ್ಕಾಗಿ ಶನಿವಾರ ಪುದು ಗ್ರಾಮ ಪಂ. ಅಧ್ಯಕ್ಷ ರಮ್ಲಾನ್ ಮಾರಿಪ್ಪಳ್ಳ ಚಾಲನೆ ನೀಡಿದರು.

ಮನೆ  50 ರೂ, ಅಂಗಡಿ 100, ತರಕಾರಿ ಅಂಗಡಿ 200, ಕಬ್ಬು ಜ್ಯೂಸ್ ಅಂಗಡಿ 200, ಹೋಟೆಲ್ 250, ಗ್ಯರೇಜ್ 200, ವೈನ್ ಅಂಗಡಿ 300, ಬಾರ್ 500 ರೂಪಾಯಿಯಂತೆ ನಿಗದಿಪಡಿಸಲಾಗಿದೆ.

ಪಂಚಾಯಕ್ ಅಭಿವೃದ್ಧಿ ಅಧಿಕಾರಿ ಪ್ರೇಮಲತಾ, ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಸದಸ್ಯರಾದ, ಮುಸ್ತಫ, ನಝೀರ್, ರಿಯಾಝ್ ಅಮೆಮಾರ್, ಹಾಶಿರ್, ರಿಯಾಝ್ ಕುಂಪನಮಜಲ್, ಅಬ್ದುಲ್ ರಝಾಕ್, ಹುಸೈನ್, ಮನೋಜ್, ರೆಹನಾ, ರಶೀದಾ, ಸುಜಾತ, ಲವೀಣ, ಹೇಮಲತಾ, ಆಶಾ ನಯನ, ಜಯಂತಿ, ಸರೋಜಿನಿ, ನಾಗವೇಣಿ,  ಬಾಸ್ಕರ್,  ಅಮೆಮಾರ್ ಮಸೀದಿ ಅಧ್ಯಕ್ಷ ಉಮರಬ್ಬ, ಫರಂಗಿಪೇಟೆ ಮಸೀದಿ ಪ್ರಧಾನ ಕಾರ್ಯದರ್ಶಿ ಯೂಸುಫ್ ಅಲಂಕಾರ್,  ರಾಜನ್ನ, ಮಾಜಿ ಅಧ್ಯಕ್ಷ ಮೊಹಮ್ಮದ್ ಹನೀಫ್, ಎಫ್.ಎಮ್ ಬಶೀರ್, ಮಾಜಿ ಉಪಾಧ್ಯಕ್ಷ ಬಾವ, ಮಜೀದ್ ಫರಂಗಿಪೇಟೆ, ಅಬ್ದುಲ್ ಸಲಾಮ್, ವಿನಯ, ಯೆಶೋಧ, ಸುರೇಖಾ, ಕೈಸ್ ಮತ್ತಿತರರು ಈ ಸಂದರ್ಭ ಉಪಸ್ಥತರಿದ್ದರು.

ನಮ್ಮ ಗ್ರಾಮದ ಸ್ವಚ್ಚತೆಗಾಗಿ ಹೆಚ್ಚಿನ ಆದ್ಯತೆ ನೀಡಿದ್ದು, ತ್ಯಾಜ್ಯ ವಿಲೇವಾರಿಯ ಸಮಸ್ಯೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ ದಿನಂಪ್ರತಿ ತ್ಯಾಜ್ಯ ವಿಲೇವಾರಿ ನಡೆಸಲು ಟೆಂಡರ್ ನೀಡಲಾಗಿದೆ. ಇದಕ್ಕೆ ಸಾರ್ವಜನಿಕರು ತಿಂಗಳಿಗೆ ನಿಗದಿತ ಹಣವನ್ನು ಕೊಟ್ಟು ಸಹಕರಿಸಿ ನಮ್ಮ ಗ್ರಾಮವನ್ನು ಸ್ವಚ್ಚವಾಗಿಡಬೇಕಾಗಿದೆ. ಮಾತ್ರವಲ್ಲದೇ ಇತರ ಗ್ರಾಮದವರು ಮತ್ತು ನಮ್ಮ ಗ್ರಾಮದವರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವುದನ್ನು ಕಂಡರೆ ಕ್ರಮ ಕೈಗೊಳ್ಳಲಾಗುವೂದು

- ರಮ್ಲಾನ್ ಮಾರಿಪ್ಪಳ್ಳ, 
ಅಧ್ಯಕ್ಷರು ಪುದು ಗ್ರಾಮ ಪಂಚಾಯತ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X