Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಕಿ ವಿಶ್ವಕಪ್‌: ಭಾರತಕ್ಕೆ ಬೆಲ್ಜಿಯಂ...

ಹಾಕಿ ವಿಶ್ವಕಪ್‌: ಭಾರತಕ್ಕೆ ಬೆಲ್ಜಿಯಂ ತಂಡದ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ1 Dec 2018 11:49 PM IST
share
ಹಾಕಿ ವಿಶ್ವಕಪ್‌: ಭಾರತಕ್ಕೆ ಬೆಲ್ಜಿಯಂ ತಂಡದ ಪರೀಕ್ಷೆ

ಭುವನೇಶ್ವರ, ಡಿ.1: ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಗೆಲುವಿನೊಂದಿಗೆ ಆರಂಭಿಸಿದ್ದ ಭಾರತ ರವಿವಾರ ನಡೆಯಲಿರುವ ಪಂದ್ಯದಲ್ಲಿ ನಂ.3 ಬೆಲ್ಜಿಯಂ ತಂಡವನ್ನು ಎದುರಿಸಲಿದೆ.

ಭಾರತ ಈ ಪಂದ್ಯದಲ್ಲಿ ಜಯಿಸಿದರೆ ನೇರವಾಗಿ ಕ್ವಾರ್ಟರ್ ಫೈನಲ್‌ಗೇರುವ ಅವಕಾಶ ಇದೆ. 43 ವರ್ಷಗಳಲ್ಲಿ ಮೊದಲ ಇತಿಹಾಸ ಬರೆಯುವ ಯೋಜನೆಯಲ್ಲಿರುವ ಭಾರತ ಬುಧವಾರ ಎದುರಿಸಿದ್ದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕವನ್ನು 5-0 ಅಂತರದಲ್ಲಿ ಮಣಿಸಿತ್ತು.

ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪಡೆದಿದ್ದ ಬೆಲ್ಜಿ ಯಂ ಮೊದಲ ಪಂದ್ಯದಲ್ಲಿ ಕೆನಡಾ ವಿರುದ್ಧ 2-1 ಜಯ ಗಳಿಸಿತ್ತು. ಒಲಿಂಪಿಕ್ಸ್‌ನಲ್ಲಿ ಎಂಟು ಬಾರಿ ಚಾಂಪಿಯನ್ ಆಗಿದ್ದ ಭಾರತ ವಿಶ್ವಕಪ್‌ನಲ್ಲಿ ಒಂದು ಬಾರಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ದಕ್ಷಿಣ ಆಫ್ರಿಕ ವಿರುದ್ಧ ಕಳೆದ ಪಂದ್ಯದಲ್ಲಿ ಭಾರತದ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದರು. ತಂಡದ ಎಲ್ಲ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ಕಂಡು ಬಂದಿತ್ತು. ಅದೇ ಪ್ರದರ್ಶನವನ್ನು ಬೆಲ್ಜಿಯಂ ವಿರುದ್ಧ ಮುಂದುವರಿಸಬೇಕಾಗಿದೆ.ಭಾರತ ಪ್ರಥಮ ಕ್ವಾರ್ಟರ್‌ನಲ್ಲಿ 2 ಗೋಲು ದಾಖಲಿಸಿ ಮೇಲುಗೈ ದಾಖಲಿಸಿತ್ತು. 10ನೇ ನಿಮಿಷದಲ್ಲಿ ಮನ್‌ದೀಪ್ ಸಿಂಗ್ ಮತ್ತು 12ನೇ ನಿಮಿಷದಲ್ಲಿ ಆಕಾಶ್‌ದೀಪ್ ಸಿಂಗ್ ಗೋಲು ಬಾರಿಸಿದರು.

ದ್ವಿತೀಯ ಕ್ವಾರ್ಟರ್‌ನಲ್ಲಿ ಗೋಲು ಬರಲಿಲ್ಲ. ಈ ಕಾರಣದಿಂದಾಗಿ ದ್ವಿತೀಯಾರ್ಧ ಪೂರ್ಣಗೊಂಡಾಗ ಭಾರತ 2-0 ಮುನ್ನಡೆ ಸಾಧಿಸಿತ್ತು. ಮೂರನೇ ಕ್ವಾರ್ಟರ್‌ನಲ್ಲಿ ಸಿಮ್ರಾನ್‌ಜಿತ್ ಸಿಂಗ್ (43ನೇ ನಿಮಿಷ) ಮತ್ತು ಲಲಿತ್ ಉಪಾಧ್ಯಾಯ (45ನೇ ನಿ.) ಗೋಲು ಜಮೆ ಮಾಡಿದರು. ಕೊನೆಯಲ್ಲಿ ಸಿಮ್ರಾನ್‌ಜಿತ್ ಸಿಂಗ್(46ನೇ ನಿ.) ಎರಡನೇ ಗೋಲು ದಾಖಲಿಸುವ ಮೂಲಕ ಭಾರತ 5-0 ಅಂತರದಲ್ಲಿ ಜಯ ದಾಖಲಿಸಿತು. ಬೆಲ್ಜಿಯಂ ವಿರುದ್ಧ ಭಾರತದ ದಾಖಲೆ ಉತ್ತಮವಾಗಿಲ್ಲ. 2013ರ ಬಳಿಕ ಉಭಯ ತಂಡಗಳು 19 ಬಾರಿ ಮುಖಾಮುಖಿಯಾಗಿದೆ. ಭಾರತ 5 ಪಂದ್ಯಗಳಲ್ಲಿ ಜಯ ಗಳಿಸಿದೆ. 1 ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. 13ಪಂದ್ಯಗಳಲ್ಲಿ ಬೆಲ್ಜಿಯಂ ಜಯ ಗಳಿಸಿದೆ.

ಈ ವರ್ಷದ ಆರಂಭದಲ್ಲಿ ಬ್ರೆಡಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ಮತ್ತು ಬೆಲ್ಜಿಯಂ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ 1-1 ಗೋಲುಗಳಿಂದ ಡ್ರಾಗೊಂಡಿತ್ತು.

ವಿಶ್ವಕಪ್ ಎರಡು ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಸಣ್ಣ ತಪ್ಪು ಮಾಡಿದರೂ ತಂಡಕ್ಕೆ ಫಲಿತಾಂಶದಲ್ಲಿ ಕೆಲವೊಮ್ಮೆ ಹಿನ್ನಡೆಯಾಗುತ್ತದೆ. ಕಳೆದ ಪಂದ್ಯದಲ್ಲಿ ಭಾರತಕ್ಕೆ ದೊರೆತ 5 ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಒಂದು ಬಾರಿ ಮಾತ್ರ ಗೋಲು ಬಂದಿತ್ತು. ಅದೇ ರೀತಿ ಕೆನಡಾ ವಿರುದ್ಧ ಬೆಲ್ಜಿಯಂ 2ಅವಕಾಶಗಳನ್ನು ಕೈ ಚೆಲ್ಲಿತ್ತು. ಭಾರತಕ್ಕೆ ಪೆನಾಲ್ಟಿ ಗೋಲು ಬಾರದಿರುವ ವಿಚಾರದಲ್ಲಿ ಕೋಚ್ ಹರೇಂದ್ರ ಸಿಂಗ್ ಅತೃಪ್ತಿ ವ್ಯಕ್ತಪಡಿಸಿಲ್ಲ. ಭಾರತ 5 ಗೋಲು ದಾಖಲಿಸಿದ ಹಿನ್ನೆಲೆಯಲ್ಲಿ ಅವರಿಗೆ ಖುಶಿಯಾಗಿದೆ.

ರವಿವಾರ ನಡೆಲಿರುವ ಸಿ ಗುಂಪಿನ ಇನ್ನೊಂದು ಪಂದ್ಯದಲ್ಲಿ ಕೆನಡಾವನ್ನು ದಕ್ಷಿಣ ಆಫ್ರಿಕ ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X