Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಜಯ್ ಶತಕ; ಅಭ್ಯಾಸ ಪಂದ್ಯ ಡ್ರಾ

ವಿಜಯ್ ಶತಕ; ಅಭ್ಯಾಸ ಪಂದ್ಯ ಡ್ರಾ

ವಾರ್ತಾಭಾರತಿವಾರ್ತಾಭಾರತಿ1 Dec 2018 11:54 PM IST
share
ವಿಜಯ್ ಶತಕ; ಅಭ್ಯಾಸ ಪಂದ್ಯ ಡ್ರಾ

ಸಿಡ್ನಿ,ಡಿ.1: ಇಲ್ಲಿ ನಡೆದ ನಾಲ್ಕು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತದ ಆರಂಭಿಕ ದಾಂಡಿಗರಾದ ಮುರಳಿ ವಿಜಯ್ ಶತಕ ಮತ್ತು ಲೋಕೇಶ್ ರಾಹುಲ್ ಅರ್ಧಶತಕ ದಾಖಲಿಸಿದ್ದಾರೆ. ಇದರೊಂದಿಗೆ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.

ಪಂದ್ಯದ ನಾಲ್ಕನೇ ದಿನವಾಗಿರುವ ರವಿವಾರ ಎರಡನೇ ಇನಿಂಗ್ಸ್‌ನಲ್ಲಿ ಭಾರತದ ಮುರಳಿ ವಿಜಯ್ 129 ರನ್ (132ಎ, 16ಬೌ, 5ಸಿ) ಮತ್ತು ಲೋಕೇಶ್ ರಾಹುಲ್ 62 ರನ್(98ಎ, 8ಬೌ,1ಸಿ) ಮತ್ತು ಹನುಮ ವಿಹಾರಿ ಔಟಾಗದೆ 15 ರನ್ ಗಳಿಸಿದರು. ಭಾರತ 43.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 211 ರನ್ ಗಳಿಸಿತು.

ಇಂಗ್ಲೆಂಡ್ ಪ್ರವಾಸ ಸರಣಿಯ ಮಧ್ಯದಲ್ಲಿ ತಂಡದಲ್ಲಿ ಅವಕಾಶ ಕಳೆದುಕೊಂಡಿದ್ದ ವಿಜಯ್ ಆಸ್ಟ್ರೇಲಿಯ ವಿರುದ್ಧ ಅಭ್ಯಾಸ ಪಂದ್ಯದಲ್ಲಿ 91 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಬಳಿಕ 27 ಎಸೆತಗಳಲ್ಲಿ 50 ರನ್ ಸೇರಿಸುವ ಮೂಲಕ 91 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದರು. ಜಾಕೆ ಕಾರ್ಡೆರ್ ಅವರ ಒಂದು ಓವರ್‌ನಲ್ಲಿ 26 ರನ್ ಬಾರಿಸಿದರು.

ರಾಹುಲ್ ಮತ್ತು ವಿಜಯ್ ಮೊದಲ ವಿಕೆಟ್‌ಗೆ 109 ರನ್‌ಗಳ ಜೊತೆಯಾಟ ನೀಡಿದರು. ರಾಹುಲ್ ಆತ್ಮವಿಶ್ವಾಸದಿಂದ ಆಡಿ ಅರ್ಧಶತಕ ಗಳಿಸಿದರು. ಆಸ್ಟ್ರೇಲಿಯದಲ್ಲಿ ಶತಕ ದಾಖಲಿಸುವ ಯೋಜನೆಯಲ್ಲಿರುವ ಹನುಮ ವಿಹಾರಿ ಸಿಕ್ಕಿದ ಅವಕಾಶದಲ್ಲಿ 32 ಎಸೆತಗಳಲ್ಲಿ 15 ರನ್ ಗಳಿಸಿದರು. ಅವರು ತಾಳ್ಮೆಯಿಂದ ಬ್ಯಾಟಿಂಗ್ ನಡೆಸಿದರು.

ಇದಕ್ಕೂ ಮೊದಲು ಕ್ರಿಕೆಟ್ ಆಸ್ಟ್ರೇಲಿಯ ಮೊದಲ ಇನಿಂಗ್ಸ್‌ನಲ್ಲಿ 151.1 ಓವರ್‌ಗಳಲ್ಲಿ 544 ರನ್ ಸೇರಿಸುವಷ್ಟರಲ್ಲಿ ಆಲೌಟಾಗಿದೆ. ವಿಕೆಟ್ ಕೀಪರ್ ಹ್ಯಾರಿ ನೆಲ್ಸನ್ 100 ರನ್(170ಎ, 9ಬೌ), ಡೇನಿಯಲ್ ಫಾಲಿನ್ಸ್ 43 ರನ್ ಲ್ಯುಕೆ ರಾಬಿನ್ಸ್ ಔಟಾಗದೆ 38 ರನ್ ಗಳಿಸಿದರು. ಭಾರತದ ವೇಗಿ ಮುಹಮ್ಮದ್ ಶಮಿ 24 ಓವರ್‌ಗಳಲ್ಲಿ 97ಕ್ಕೆ 3 ವಿಕೆಟ್, ಸ್ಪಿನ್ನರ್ ಆರ್. ಅಶ್ವಿನ್ 40 ಓವರ್‌ಗಳಲ್ಲಿ 122ಕ್ಕೆ 2 ವಿಕೆಟ್ ಪಡೆದರು. ಉಮೇಶ್ ಯಾದವ್ , ಇಶಾಂತ್ ಶರ್ಮಾ, ನಾಯಕ ವಿರಾಟ್ ಕೊಹ್ಲಿ ತಲಾ 1 ವಿಕೆಟ್ ಪಡೆದರು. ಭಾರತ ಮೊದಲ ಇನಿಂಗ್ಸ್ ನಲ್ಲಿ 358 ರನ್ ಗಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X