Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರ್ನಾಟಕಕ್ಕೆ ಭರ್ಜರಿ ಜಯ

ಕರ್ನಾಟಕಕ್ಕೆ ಭರ್ಜರಿ ಜಯ

ರಣಜಿ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ1 Dec 2018 11:57 PM IST
share
ಕರ್ನಾಟಕಕ್ಕೆ ಭರ್ಜರಿ ಜಯ

ಮೈಸೂರು, ಡಿ.1:ರಣಜಿ ಟ್ರೋಫಿ ಎಲೈಟ್ ‘ಎ’ ಗುಂಪಿನ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಶ್ರೀಕಂಠ ನರಸಿಂಹ ರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಎರಡನೇ ಇನಿಂಗ್ಸ್‌ನಲ್ಲಿ ಗೆಲುವಿಗೆ 184 ರನ್‌ಗಳ ಸವಾಲು ಪಡೆದಿದಿದ್ದ ಕರ್ನಾಟಕ ಅಂತಿಮ ದಿನವಾಗಿರುವ ಶನಿವಾರ ಎರಡನೇ ಇನಿಂಗ್ಸ್‌ನಲ್ಲಿ 70.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ ಅಗತ್ಯದ ರನ್ ಸೇರಿಸಿ ಗೆಲುವಿನ ನಗೆ ಬೀರಿದೆ. ಆಲ್‌ರೌಂಡರ್ ಶ್ರೇಯಸ್ ಗೋಪಾಲ್(4-64), ನಾಯಕ ವಿನಯ್‌ಕುಮಾರ್(3-41) ಹಾಗೂ ಪವನ್ ದೇಶಪಾಂಡೆ(2-23)ಸಂಘಟಿತ ದಾಳಿಯ ನೆರವಿನಿಂದ ರಣಜಿ ಟ್ರೋಫಿ ಪಂದ್ಯದಲ್ಲಿ ಮಹಾರಾಷ್ಟ್ರವನ್ನು ಎರಡನೇ ಇನಿಂಗ್ಸ್‌ನಲ್ಲಿ 256 ರನ್‌ಗೆ ನಿಯಂತ್ರಿಸಿದ ಕರ್ನಾಟಕ ಗೆಲ್ಲಲು 184 ರನ್ ಗುರಿ ಪಡೆದಿತ್ತು.

ಮೂರನೇ ದಿನವಾದ ಶುಕ್ರವಾರ ಆಟ ಕೊನೆಗೊಂಡಾಗ ಕರ್ನಾಟಕ ವಿಕೆಟ್ ನಷ್ಟವಿಲ್ಲದೆ 54 ರನ್ ಗಳಿಸಿತ್ತು. ಕೊನೆಯ ದಿನವಾದ ಶನಿವಾರ ಗೆಲ್ಲಲು 130 ರನ್ ಗಳಿಸಬೇಕಾಗಿತ್ತು. ಆರಂಭಿಕ ಆಟಗಾರರಾದ ದೇವದತ್ತ ಪಡಿಕ್ಕಲ್ ಔಟಾಗದೆ 33 ರನ್(58 ಎಸೆತ, 4 ಬೌಂಡರಿ, 1 ಸಿಕ್ಸರ್)ಹಾಗೂ ನಿಶ್ಚಲ್ 21 ರನ್(62 ಎಸೆತ, 2 ಬೌಂಡರಿ) ಕ್ರೀಸ್ ಕಾಯ್ದುಕೊಂಡಿದ್ದರು.

ಅಂತಿಮ ದಿನ ಆಟ ಮುಂದುವರಿಸಿದ ಪಡಿಕ್ಕಲ್ ಮತ್ತು ನಿಶ್ಚಲ್ ಮೊದಲ ವಿಕೆಟ್‌ಗೆ 121 ರನ್ ಗಳಿಸಿದರು. 43.3ನೇ ಓವರ್‌ನಲ್ಲಿ ಪಡಿಕ್ಕಲ್ ಅವರು ಸತ್ಯಜೀತ್ ಬಚಾವ್ ಎಸೆತದಲ್ಲಿ ಪಡಿಕ್ಕಲ್ ಖುರಾನಗೆ ಕ್ಯಾಚ್ ನೀಡಿದರು. ಇದರೊಂದಿಗೆ ಕರ್ನಾಟಕದ ಮೊದಲ ವಿಕೆಟ್ ಪತನಗೊಂಡಿತು. ಪಡಿಕ್ಕಲ್ 77 ರನ್(128ಎ, 11ಬೌ,1ಸಿ) ಗಳಿಸಿದರು. ತಂಡದ ಸ್ಕೋರ್ 131ತಲುಪುವಾಗ ಕೃಷ್ಣಮೂರ್ತಿ ಸಿದ್ಧಾರ್ಥ್ 4 ರನ್ ಗಳಿಸಿ ಸತ್ಯಜೀತ್‌ಗೆ ವಿಕೆಟ್ ಒಪ್ಪಿಸಿದರು. 66.2ನೇ ಓವರ್‌ನಲ್ಲಿ ದೇಗಾ ನಿಶ್ಚಲ್ ಅವರು ಖುರಾನ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಔಟಾಗುವ ಮೊದಲು ಅವರು 61 ರನ್(212ಎ, 4ಬೌ) ಗಳಿಸಿದರು. ಎಂ.ಕೆ. ಅಬ್ಬಾಸ್ ಔಟಾಗದೆ 34 ರನ್ ಮತ್ತು ಪವನ್ ದೇಶಪಾಂಡೆ ಔಟಾಗದೆ 6 ರನ್ ಗಳಿಸಿ ತಂಡವನ್ನು ಪೆವಿಲಿಯನ್ ದಡ ಸೇರಿಸಿದರು. ಮಹಾರಾಷ್ಟ್ರದ ಸತ್ಯಜೀತ್ 56ಕ್ಕೆ 2 ವಿಕೆಟ್ ಮತ್ತು ಚಿರಾಗ್ ಖುರಾನ 53ಕ್ಕೆ 1 ವಿಕೆಟ್ ಪಡೆದರು.

ಸಂಕ್ಷಿಪ್ತ ಸ್ಕೋರ್

►ಮಹಾರಾಷ್ಟ್ರ ಮೊದಲ ಇನಿಂಗ್ಸ್: 113

►ಕರ್ನಾಟಕ ಮೊದಲ ಇನಿಂಗ್ಸ್: 186

►ಮಹಾರಾಷ್ಟ್ರ ಎರಡನೇ ಇನಿಂಗ್ಸ್: 97 ಓವರ್‌ಗಳಲ್ಲಿ 256

(ಋತುರಾಜ್ ಗಾಯಕ್ವಾಡ್ 89,ನೌಶಾದ್ ಶೇಕ್ 73, ಸತ್ಯಜೀತ್ 28, ಎಸ್.ಗೋಪಾಲ್ 4-64,ವಿನಯ್‌ಕುಮಾರ್ 3-41, ಪವನ್ ದೇಶಪಾಂಡೆ 2-23)

►ಕರ್ನಾಟಕ ಎರಡನೇ ಇನಿಂಗ್ಸ್:

 70.2 ಓವರ್‌ಗಳಲ್ಲಿ 184/3

(ದೇವದತ್ತ್ ಪಡಿಕ್ಕಲ್ 77, ನಿಶ್ಚಲ್ 61, ಅಬ್ಬಾಸ್ ಔಟಾಗದೆ 34; ಸತ್ಯಜೀತ್ 56ಕ್ಕೆ 2, ಖುರಾನ 53ಕ್ಕೆ 1)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X