Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಪ್ರಧಾನಿಗೆ ಭಾರೀ ಹಿನ್ನಡೆ:...

ಇಸ್ರೇಲ್ ಪ್ರಧಾನಿಗೆ ಭಾರೀ ಹಿನ್ನಡೆ: ನೆತನ್ಯಾಹು ವಿರುದ್ಧ ದೋಷಾರೋಪಕ್ಕೆ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ2 Dec 2018 10:23 PM IST
share
ಇಸ್ರೇಲ್ ಪ್ರಧಾನಿಗೆ ಭಾರೀ ಹಿನ್ನಡೆ: ನೆತನ್ಯಾಹು ವಿರುದ್ಧ ದೋಷಾರೋಪಕ್ಕೆ ಶಿಫಾರಸು

ಜೆರುಸಲೇಂ,ಡಿ.2: ಲಂಚ ಮತ್ತಿತರ ಅಪರಾಧಗಳಿಗಾಗಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ಅವರ ಪತ್ನಿ ಸಾರಾ ವಿರುದ್ಧ ದೋಷಾ ರೋಪಣೆ ಹೊರಿಸುವಂತೆ ಇಸ್ರೇಲ್ ಪೊಲೀಸರು ರವಿವಾರ ಅಟಾರ್ನಿ ಜನರಲ್‌ಗೆ ಶಿಫಾರಸು ಮಾಡಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ ಇಸ್ರೇಲ್ ಪ್ರಧಾನಿ ವಿರುದ್ಧ ದೋಷಾರೋಪಣೆಗೆ ಪೊಲೀಸರು ಶಿಫಾರಸು ಮಾಡಿ ರುವುದು ಇದು ಮೂರನೆ ಸಲವಾಗಿದೆ.

 ಮಾಧ್ಯಮ ಸಂಸ್ಥೆಯೊಂದರಿಂದ ತನ್ನ ಬಗ್ಗೆ ಸಕಾರಾತ್ಮಕವಾದ ವರದಿಯನ್ನು ಪ್ರಕಟಿಸುವುದಕ್ಕೆ ಪ್ರತಿಯಾಗಿ ಬೆಝೆಕ್ ಟೆಲಿಕಮ್ಯುನಿಕೇಶನ್ಸ್ ಸಂಸ್ಥೆಗೆ ಕಾನೂನು ರಿಯಾಯಿತಿಗಳನ್ನು ಒದಗಿಸಿಕೊಟ್ಟ ಪ್ರಕರಣದಲ್ಲಿ ನೆತನ್ಯಾಹು ವಿರುದ್ಧ ದೋಷಾರೋಪಣೆ ಹೊರಿಸಬೇಕೇ ಎಂಬುದನ್ನು ಅಟಾರ್ನಿ ಜನರಲ್ ನಿರ್ಧರಿಸಲಿದ್ದಾರೆ.

 ನೆತನ್ಯಾಹು ವಿರುದ್ಧ ಇತರ ಎರಡು ಭ್ರಷ್ಟಾಚಾರ ಪ್ರಕರಣಗಳ ತನಿಖೆಯಲ್ಲಿ ದೋಷಾರೋಪಣೆ ಹೊರಿಸುವಂತೆ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಶಿಫಾರಸು ಮಾಡಿದ್ದರು. ಈ ಮಧ್ಯೆ ತನ್ನ ಹಾಗೂ ತನ್ನ ಪತ್ನಿ ವಿರುದ್ಧ ಹೊರಿಸಲಾದ ಆರೋಪಗಳನ್ನು ನೆತನ್ಯಾಹು ತಿರಸ್ಕರಿಸಿದ್ದಾರೆ.‘‘ಪ್ರಕರಣದ ತನಿಖೆ ಆರಂಭಗೊಳ್ಳುವ ಮೊದಲೇ,ತನ್ನ ವಿರುದ್ಧ ದೋಷಾರೋಪವನ್ನು ಹೊರಿಸುಂತೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತೆಂಬ ವಿಷಯ ಈಗಾಗಲೇ ಸೋರಿಕೆಯಾಗಿದೆ’’ ಎಂದು ನೆತನ್ಯಾಹು ತಿಳಿಸಿದ್ದಾರೆ.

 ಮೂರು ಪ್ರಕರಣಗಳಲ್ಲಿಯೂ ತನ್ನ ವಿರುದ್ಧ ಆರೋಪಗಳನ್ನು ಹೊರಿಸಿರುವುದು ತನ್ನನ್ನು ಅಧಿಕಾರದಿಂದ ಉಚ್ಚಾಟಿಸಲು ರಾಜಕೀಯ ಶತ್ರುಗಳು ನಡೆಸಿದ ಸಂಚಾಗಿದೆ ಎಂದವರು ಹೇಳಿದ್ದಾರೆ.

 ನೆತನ್ಯಾಹು ವಿರುದ್ಧ ಲಂಚ, ವಂಚನೆ, ವಿಶ್ವಾಸದೋಹ ಹಾಗೂ ಕಾನೂನುಬಾಹಿರವಾಗಿ ಹಣ ಸ್ವೀಕರಿಸಿದ ಆರೋಪಗಳನ್ನು ಹೊರಿಸಲು ತಮ್ಮ ಬಳಿ ಪುರಾವೆಯಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ನೆತನ್ಯಾಹು ಪತ್ನಿ ಸಾರಾ ವಿರುದ್ಧವೂಸ ಲಂಚ, ವಂಚನೆ,ನಂಬಿಕೆದ್ರೋಹ ಹಾಗೂ ಪುರಾವೆಗಳ ನಾಶ ಆರೋಪವನ್ನು ಹೊರಿಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X